ರಾಧಿಕಾ ಪಂಡಿತ್‌ ಚಿತ್ರಕ್ಕೆ ಹೆಸರು ಸಿಕ್ತು


Team Udayavani, Sep 11, 2018, 11:29 AM IST

radhika.jpg

ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ನಿರ್ಮಾಣದ ಚಿತ್ರವೊಂದರಲ್ಲಿ ರಾಧಿಕಾ ಪಂಡಿತ್‌ ಅಭಿನಯಿಸುತ್ತಿದ್ದಾರೆ ಎಂಬ ಸುದ್ದಿಯನ್ನು ಈ ಹಿಂದೆ ಇದೇ ಬಾಲ್ಕನಿಯಲ್ಲಿ ಹೇಳಲಾಗಿತ್ತು. ಈ ಚಿತ್ರಕ್ಕೆ ನಿರೂಪ್‌ ಭಂಡಾರಿ ಹೀರೋ ಅಂತಾನೂ ಹೇಳಲಾಗಿತ್ತು. ಆಗಿನ್ನೂ ಚಿತ್ರಕ್ಕೆ ನಾಮಕರಣ ಮಾಡಿರಲಿಲ್ಲ. ಈಗ ರಾಧಿಕಾ ಪಂಡಿತ್‌ ಮತ್ತು ನಿರೂಪ್‌ ಭಂಡಾರಿ ಕಾಂಬಿನೇಷನ್‌ನ ಚಿತ್ರಕ್ಕೆ ಹೆಸರಿಡಲಾಗಿದೆ. ಅದು “ಆದಿ ಲಕ್ಷ್ಮೀ ಪುರಾಣ’.

ಹೌದು, ಕನ್ನಡದಲ್ಲಿ ಹೊಸಬರ “ಆದಿ ಪುರಾಣ’ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಇದು “ಆದಿ ಲಕ್ಷ್ಮೀ ಪುರಾಣ’. ಈಗಾಗಲೇ ಚಿತ್ರೀಕರಣ ಮುಗಿಸಿರುವ ನಿರ್ದೇಶಕಿ ಪ್ರಿಯಾ, ಬಿಡುಗಡೆ ತಯಾರಿಯ ಕೆಲಸದ ಬಿಜಿಯಲ್ಲಿದ್ದಾರೆ. ಅಂದಹಾಗೆ, ಚಿತ್ರದ ಕಥೆಗೆ “ಆದಿ ಲಕ್ಷ್ಮೀ ಪುರಾಣ’ ಶೀರ್ಷಿಕೆ ಸೂಕ್ತ ಎಂಬ ಕಾರಣಕ್ಕೆ ಅದನ್ನೇ ಅಂತಿಮಗೊಳಿಸಿದ್ದಾರೆ ನಿರ್ದೇಶಕರು. ಈಗಾಗಲೇ “ಆದಿ ಪುರಾಣ’ ಎನ್ನುವ ಚಿತ್ರವೊಂದು ಮುಗಿದಿದ್ದು, ಸದ್ಯದಲ್ಲೇ ಬಿಡುಗಡೆಯಾಗಲಿದೆ.

ಹೀಗಿರುವಾಗಲೇ “ಆದಿ ಲಕ್ಷ್ಮೀ ಪುರಾಣ’ ಎಂಬ ಹೆಸರಿನ ಚಿತ್ರ ತಯಾರಾಗುತ್ತಿರುವುದು ವಿಶೇಷ. ನಿರ್ದೇಶಕಿ ಪ್ರಿಯಾ ಅವರಿಗೆ ಕನ್ನಡದಲ್ಲಿ ಇದು ಮೊದಲ ನಿರ್ದೇಶನದ ಚಿತ್ರ. ಮಣಿರತ್ನಂ ಹಾಗು ಸುಹಾಸಿನಿ ಬಳಿ ಕೆಲಸ ಮಾಡಿರುವ ಪ್ರಿಯಾ, ತಮಿಳಿನಲ್ಲಿ ಎರಡು ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಈ ಚಿತ್ರದಲ್ಲಿ ಸೌಮ್ಯ ಜಗನ್‌ ಮೂರ್ತಿ, ಜೋ ಸೈಮನ್‌, ಯಶವಂತ್‌ ಶೆಟ್ಟಿ, ಭರತ್‌ ಕಲ್ಯಾಣ್‌ ಸೇರಿದಂತೆ ರಂಗಭೂಮಿ ಕಲಾವಿದರು ನಟಿಸಿದ್ದಾರೆ.

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.