“ರತ್ನಮಂಜರಿ’ ಚಿತ್ರದ ಹಾಡಿಗೆ ದನಿಯಾದ ಪುನೀತ್‍ರಾಜಕುಮಾರ್: Watch


Team Udayavani, Sep 11, 2018, 4:05 PM IST

ratna.jpg

ಎಸ್‍ಎನ್‍ಎಸ್ ಸಿನಿಮಾಸ್ ಯುಎಸ್‍ಎ ಬ್ಯಾನರ್ ನಲ್ಲಿ ತಯಾರಾದಂತಹ ರಾಜ್ ಚರಣ್ ಮತ್ತು ಅಖಿಲಾ ಪ್ರಕಾಶ್ ಅಭಿನಯದ “ರತ್ನಮಂಜರಿ’ ಚಿತ್ರದ ಮೋಷನ್ ಪೋಸ್ಟರ್ ಈಗಾಗಲೇ ಬಿಡುಗಡೆಯಾಗಿದ್ದು, ಸಿನಿಪ್ರಿಯರಲ್ಲಿ ಚಿತ್ರದ ಬಗ್ಗೆ ಸಾಕಷ್ಟು ಕುತೂಹಲ ಹುಟ್ಟಿಸಿರುವ ನಡುವೆಯೇ, ಇತ್ತ ಚಿತ್ರತಂಡ ಚಿತ್ರದ “ಮಿನ ಮಿನ…’ ಎಂಬ ಲಿರಿಕಲ್ ವಿಡಿಯೋ ಸಾಂಗನ್ನು ಬಿಡುಗಡೆ ಮಾಡಿದೆ.

ಕೆ.ಕಲ್ಯಾಣ್ ಸಾಹಿತ್ಯ ಇರುವ ಈ ಹಾಡಿಗೆ ಪವರ್ ಸ್ಟಾರ್ ಪುನೀತ್‍ರಾಜಕುಮಾರ್ ಧ್ವನಿ ನೀಡಿದ್ದು, ಎನ್‍ಆರ್‍ಐ ಕನ್ನಡಿಗರ ಈ ಚಿತ್ರಕ್ಕೆ ಶುಭವನ್ನು ಕೂಡಾ ಕೋರಿದ್ದಾರೆ. ಅಲ್ಲದೇ ಯೂಟ್ಯೂಬ್‍ನಲ್ಲಿ 2 ಲಕ್ಷಕ್ಕೂ ಹೆಚ್ಚು ಸಿನಿಪ್ರಿಯರು ಈ ಹಾಡನ್ನು ವೀಕ್ಷಿಸಿ, ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. 

“ರತ್ನಮಂಜರಿ’ ನೈಜ ಘಟನೆ ಆಧಾರಿತ ಚಿತ್ರವಾಗಿದ್ದು, ಇದೊಂದು ಮರ್ಡರ್ ಮಿಸ್ಟರಿ ಕುರಿತ ಕಥಾಹಂದರವನ್ನೊಳಗೊಂಡಿದೆ. ನಾರ್ವೆಯಲ್ಲಿ ನೆಲೆಸಿರುವ ಕನ್ನಡಿಗ ಪ್ರಸಿದ್ಧ್ ಚೊಚ್ಚಲ ನಿರ್ದೇಶನದ ಈ ಚಿತ್ರಕ್ಕಾಗಿ ಮಡಿಕೇರಿಯಲ್ಲಿ ಇದುವರೆಗೆ ಕನ್ನಡದಲ್ಲಿ ಯಾರೂ ನೋಡಿರದ ರೀತಿಯಲ್ಲಿ ಮಳೆಯಲ್ಲಿ ಚಿತ್ರೀಕರಣ ಮಾಡಲಾಗಿದೆ.

ಚಿತ್ರಕ್ಕೆ ನಟರಾಜ್ ಹಳೇಬಿಡು, ಸಂದೀಪ್ ಬಂಡವಾಳ ಹೂಡಿದ್ದು, ಪವನ್ ರಾಮಿಸೆಟ್ಟಿ ಸಂಕಲನ, ಹರ್ಷವರ್ಧನ್ ರಾಜ್ ಸಂಗೀತ ಚಿತ್ರಕ್ಕಿದೆ. ರಾಜ್ ಚರಣ್ ನಾಯಕನಾಗಿ, ಅಖಿಲಾ ಪ್ರಕಾಶ್ ಮತ್ತು ಪಲ್ಲವಿ ರಾಜು ನಾಯಕಿಯರಾಗಿ ನಟಿಸಿದ್ದಾರೆ.

ಟಾಪ್ ನ್ಯೂಸ್

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.