ಟ್ರೆಂಡಿಂಗ್‌ನಲ್ಲಿ ಒರಿಜಿನಲ್ “ಏನಮ್ಮಿ ಏನಮ್ಮಿ’ ಸಾಂಗ್: Watch


Team Udayavani, Sep 11, 2018, 4:05 PM IST

ayogya000.jpg

ಸತೀಶ್‌ ನೀನಾಸಂ, ಡಿಂಪಲ್ ಕ್ವೀನ್ ರಚಿತಾ ರಾಮ್ ಅಭಿನಯದ ಬಹುನಿರೀಕ್ಷಿತ “ಅಯೋಗ್ಯ’ ಚಿತ್ರ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಭರ್ಜರಿ ಪ್ರದರ್ಶನ ಕಾಣುತ್ತಿದ್ದರೆ, ಇತ್ತ ಚಿತ್ರದ “ಏನಮ್ಮಿ ಏನಮ್ಮಿ’ ಒರಿಜಿನಲ್ ವಿಡೀಯೋ ಸಾಂಗ್ ಬಿಡುಗಡೆಯಾಗಿದೆ. ಸದ್ಯ ಯೂಟ್ಯೂಬ್‌ನಲ್ಲಿ ಈ ಹಾಡು ಧೂಳೆಬ್ಬಿಸುತ್ತಿದ್ದು ಟ್ರೆಂಡಿಂಗ್‌ನಲ್ಲಿದೆ.

ಈಗಾಗಲೇ ಚಿತ್ರ ಕೂಡಾ ಚಿತ್ರಮಂದಿರಗಳಲ್ಲಿ 25 ದಿನ ಪೂರೈಸಿ ಮುನ್ನುಗ್ಗುತ್ತಿದ್ದು, ಇದೇ ಸಂತಸದಲ್ಲಿ ಚಿತ್ರತಂಡ “ಏನಮ್ಮಿ ಏನಮ್ಮಿ’ ಹಾಡಿನ ವಿಡಿಯೋ ಕೂಡಾ ಬಿಡುಗಡೆ ಮಾಡಿದೆ. ಸಿನಿಮಾ ಬಿಡುಗಡೆಗೂ ಮುನ್ನವೇ “ಏನಮ್ಮಿ ಏನಮ್ಮಿ’ ಹಾಡು ಎಲ್ಲರ ಬಾಯಲ್ಲೂ ತೇಲಿಬರ್ತಿತ್ತು. ಈ ಹಾಡಿಗೆ ಮನಸೋತು ಅದೆಷ್ಟೋ ಮಂದಿ ಡಬ್ ಸ್ಮ್ಯಾಶ್ ಮಾಡಿದ್ದರು. ಆದರೆ ಸದ್ಯ ಹಾಡಿನ ವಿಡಿಯೋ ಕೂಡಾ ಬಿಡುಗಡೆಯಾಗಿದ್ದು, ಬಿಡುಗಡೆಯಾದ ಮೂರೇ ದಿನಕ್ಕೆ ಯೂಟ್ಯೂಬ್ ನಲ್ಲಿ ಹತ್ತು ಲಕ್ಷಕ್ಕೂ ಹೆಚ್ಚು ಹಿಟ್ಸ್ ಪಡೆದುಕೊಂಡಿದೆ.

ಸಿನಿಮಾ ಯಶಸ್ವಿಯಾಗಿ ಪ್ರದರ್ಶನ ಕಾಣ್ತಿರೋ ಬೆನ್ನಲ್ಲೇ ಯೂಟ್ಯೂಬ್‌ನಲ್ಲೂ ಹಾಡು ಕೂಡಾ ಟ್ರೆಂಡಿಗ್​ನಲ್ಲಿರೋದಕ್ಕೆ ಸಿನಿಮಾ ತಂಡ ಸಂತಸ ವ್ಯಕ್ತಪಡಿಸಿದೆ. ಇನ್ನು ಈ ಹಾಡಿಗೆ ಭರ್ಜರಿ ಚೇತನ್‌ ಸಾಹಿತ್ಯ ಬರೆದಿದ್ದು, ಅರ್ಜುನ್‌ ಜನ್ಯಾ ಸಂಗೀತ ಸಂಯೋಜನೆ, ವಿಜಯ್ ಪ್ರಕಾಶ್​ ಹಾಗೂ ಪಲಕ್​ ಮುಚ್ಚಲ್​ ಕಂಠಸಿರಿಯಲ್ಲಿ ಮೂಡಿಬಂದಿದೆ. ಚಿತ್ರದಲ್ಲಿ ಸಖತ್ ರಗಡ್ ಲುಕ್ ಹಾಗೂ ಗ್ರಾಮ ಪಂಚಾಯ್ತಿ ಸದಸ್ಯನ ಪಾತ್ರದಲ್ಲಿ ಸತೀಶ್‌ ನೀನಾಸಂ ಕಾಣಿಸಿಕೊಂಡಿದ್ದು, ರಚಿತಾ ರಾಮ್‌ ಮೊದಲ ಬಾರಿಗೆ ಹಳ್ಳಿ ಹುಡುಗಿಯಾಗಿ ಮಿಂಚಿದ್ದಾರೆ.

ಖಡಕ್ ವಿಲನ್ ಬಚ್ಚೇಗೌಡನಾಗಿ ರವಿಶಂಕರ್ ನಟಿಸಿದ್ದಾರೆ. ಚಿತ್ರಕ್ಕೆ ಯೋಗರಾಜ್‌ ಭಟ್‌ ಶಿಷ್ಯ ಮಹೇಶ್‌ ಕುಮಾರ್‌ ಕಥೆ ಬರೆದು ನಿರ್ದೇಶಿಸಿದರೆ, ಟಿ.ಆರ್‌. ಚಂದ್ರಶೇಖರ್‌ ಚಿತ್ರವನ್ನು ನಿರ್ಮಿಸಿದ್ದಾರೆ. ಅಲ್ಲದೇ ಶರತ್ ಚಕ್ರವರ್ತಿ ಸಂಭಾಷಣೆ, ಹರಿಕೃಷ್ಣ ಅವರ ಸಂಗೀತ ಚಿತ್ರಕ್ಕಿದ್ದು, ಪ್ರೀತಮ್‌ ತೆಗ್ಗಿನಮನೆ ಛಾಯಾಗ್ರಹಣ ಮಾಡಿದ್ದಾರೆ. ಚಿತ್ರದಲ್ಲಿ ಚಿಕ್ಕಣ್ಣ, ಶಿವರಾಜ್‌ ಕೆ.ಆರ್‌. ಪೇಟೆ, ಸರಿತ, ರವಿಶಂಕರ್‌, ರಂಗಾಯಣ ರಘು, ತಬಲಾ ನಾಣಿ, ಸಾಧು ಕೋಕಿಲ, ಬುಲೆಟ್‌ ಪ್ರಕಾಶ್‌, ಕುರಿ ಪ್ರತಾಪ್‌ ಸೇರಿದಂತೆ ನಟಿಸಿದ್ದಾರೆ.

ಟಾಪ್ ನ್ಯೂಸ್

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.