ಸೆ.23ಕ್ಕೆ ಜೀಯಲ್ಲಿ ಲಿಟ್ಲ್ ಮಾಸ್ಟರ್ಸ್ ಗ್ರ್ಯಾಂಡ್‌ ಫಿನಾಲೆ 


Team Udayavani, Sep 22, 2018, 12:05 PM IST

zee1.jpg

ಜೀ ಕನ್ನಡ ವಾಹಿನಿಯಲ್ಲಿ ಲಿಟ್ಲ್ ಮಾಸ್ಟರ್ ಅನೇಕರ ಮನಗೆದ್ದ ಯಶಸ್ವಿ ಪ್ರದರ್ಶನ. ಈಗ ಅದು ಅಂತಿಮ ಹಂತ ತಲುಪಿದ್ದು, ಇತ್ತೀಚೆಗೆ ಚನ್ನರಾಯಪಟ್ಟಣದಲ್ಲಿ ಅದ್ಧೂರಿಯಾಗಿ ಲಿಟ್ಲ್ ಮಾಸ್ಟರ್ ಗ್ರ್ಯಾಂಡ್‌ ಫಿನಾಲೆ ನಡೆದಿದೆ. ಈ ತೀವ್ರ ಹಣಾಹಣಿಗೆ 35 ಸಾವಿರಕ್ಕೂ ಹೆಚ್ಚು ಜನ ಸಾಕ್ಷಿಯಾದರು. ಈಗ ರೋಚಕ ಸ್ಪರ್ಧೆಯನ್ನು ವೀಕ್ಷಕರು ಕಣ್ತುಂಬಿಕೊಳ್ಳುವ ಸಮಯ. ಹೌದು, ಲಿಟ್ಲ್ ಮಾಸ್ಟರ್ ಗ್ರ್ಯಾಂಡ್‌ ಫಿನಾಲೆ ಸೆ. 23 ರಂದು ಸಂಜೆ 7.30ಕ್ಕೆ ಜೀ ಕನ್ನಡದಲ್ಲಿ ಪ್ರಸಾರವಾಗಲಿದೆ.

ಈ ಮೂಲಕ ಯಾರು ಲಿಟ್ಲ್ ಮಾಸ್ಟರ್‌ ಆಗುತ್ತಾರೆಂಬ ಕುತೂಹಲಕ್ಕೆ ತೆರೆಬೀಳಲಿದೆ. ನಟಿ ರಕ್ಷಿತಾ, ಸಂಗೀತ ನಿರ್ದೇಶಕ ಅರ್ಜುನ್‌ ಜನ್ಯಾ ಹಾಗೂ ನಟ ವಿಜಯ ರಾಘವೇಂದ್ರ ಈ ಶೋನ ತೀರ್ಪುಗಾರರಾಗಿದ್ದರು. ಜ್ಯೂರಿಗಳಲ್ಲಿ “ನಾಗಿಣಿ’ ಧಾರಾವಾಹಿಯ ದೀಕ್ಷಿತ್‌ ಶೆಟ್ಟಿ, ಕಾಮಿಡಿ ಕಿಲಾಡಿಗಳು ಹಿತೇಶ್‌ ಕುಮಾರ್‌, “ಜನುಮದ ಜೋಡಿ’ ಧಾರಾವಾಹಿಯ ಸಿಂಹ, “ಶ್ರೀಮಾನ್‌ ಶ್ರೀಮತಿ’ಯ ಅಪಾರ್ಟ್‌ಮೆಂಟ್‌ ಗೌಡ್ರು ಮತ್ತು ಅನುಷಾ ಮತ್ತು ಸ ರೆ ಗ ಮ ಪ ದಿಂದ ಸುನಿಲ್‌ ಗುಜಗೊಂಡ ಅಂತಿಮ ಸ್ಪರ್ಧಿಗಳ ನೃತ್ಯ ಪ್ರದರ್ಶನಕ್ಕೆ ಸಾಕ್ಷಿಯಾದರು.

ಡ್ರಾಮಾ ಜೂನಿಯರ್, ಸ ರೆ ಗ ಮ ಪ ಲಿಟ್ಲ್ಚಾಂಪ್ಸ್‌  ಹಾಗೂ ಇತರ ಧಾರಾವಾಹಿಗಳ ಮೂಲಕ ಪರಿಚಿತವಾಗಿರುವ  12 ಪುಟ್ಟ ಸೆಲೆಬ್ರೆಟಿಗಳು ಈ ಸೀಸನ್‌ನ ಪ್ರಮುಖ ಸ್ಪರ್ಧಿಗಳಾಗಿದ್ದರು. 15 ವಾರಗಳ ಈ ಶೋನಲ್ಲಿ ಜ್ಞಾನೇಶ್ವರ್‌-ಲಹರಿ, ಸೃಜನ್‌-ಐಶ್ವರ್ಯ, ಪ್ರೀತಂ-ಅನ್ಷಿಕಾ ಮತ್ತು ಸೂರಜ್‌-ಶ್ರಾವ್ಯ ಲಿಟ್ಲ್ ಮಾಸ್ಟರ್ ಸೀಸನ್‌ 3ರ ಅಂತಿಮಘಟ್ಟವನ್ನು ತಲುಪಿದರು. ಪ್ರತಿ ಸ್ಪರ್ಧಿಗಳು ಅಂತಿಮ ಸುತ್ತಿನಲ್ಲಿ ವಿಶೇಷವಾದ ನೃತ್ಯ ಪ್ರದರ್ಶಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು. ಅವೆಲ್ಲವನ್ನು ನೀವು ಸೆ.23 ರಂದು ಕಣ್ತುಂಬಿಕೊಳ್ಳಬಹುದು. ಅನುಶ್ರೀ ನಿರೂಪಣೆಯಲ್ಲಿ ಈ ಶೋ ಮೂಡಿಬಂದಿದೆ.  

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.