ಹದಿ-ಹರೆಯದಲ್ಲಿ “ನಡುವೆ ಅಂತರವಿರಲಿ’: Watch


Team Udayavani, Oct 2, 2018, 3:23 PM IST

naduve-antaravirali.jpg

“ನಡುವೆ ಅಂತರವಿರಲಿ’ ಚಿತ್ರದ ಟ್ರೈಲರ್ ಅನ್ನು ಪುನೀತ್ ರಾಜಕುಮಾರ್ ಇತ್ತೀಚೆಗೆ ಬಿಡುಗಡೆ ಮಾಡಿದ್ದು, ನಿರ್ದೇಶಕರ ಕೆಲಸವನ್ನು ಮುಕ್ತ ಕಂಠದಿಂದ ಹೊಗಳಿದ್ದಾರೆ. ಹದಿಹರೆಯದ ತಲ್ಲಣಗಳನ್ನು ಈ ಸಿನಿಮಾದಲ್ಲಿ ತೋರಿಸಲು ಹೊರಟಿರುವ ನಿರ್ದೇಶಕರು ಸಿನಿಮಾ ರಂಗದಲ್ಲಿ ಭರವಸೆಯ ಹಾದಿಯಲ್ಲಿ ನಿಲ್ಲುತ್ತಾರೆ ಎಂದು ಶ್ಲಾಘಿಸಿದ್ದಾರೆ. ಅಲ್ಲದೇ ಟ್ರೈಲರ್ ಕುತೂಹಲವನ್ನು ಹುಟ್ಟುಹಾಕಿದ್ದು, ಕಲಾವಿದರು ಮತ್ತು ತಂತ್ರಜ್ಞರು ಚೆನ್ನಾಗಿ ಕೆಲಸ ಮಾಡಿದ್ದಾರೆ. ಎಲ್ಲರಿಗೂ ಒಳ್ಳೆದಾಗಲಿ ಎಂದಿದ್ದಾರೆ ಪುನೀತ್. 

ಅಕ್ಟೋಬರ್ 5 ರಂದು ಬಿಡುಗಡೆಯಾಗಲಿರುವ ಈ ಚಿತ್ರವು ಬೃಂದಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ರವೀನ್- ಜಿ.ಕೆ. ನಾಗರಾಜು ನಿರ್ಮಾಣದಲ್ಲಿ ಈ ಚಿತ್ರ ಮೂಡಿಬಂದಿದೆ. ಪ್ರಖ್ಯಾತ್ ಪರಮೇಶ್ ಎಂಬ ನವ ಪ್ರತಿಭೆ ಈ ಚಿತ್ರದ ಮೂಲಕ ನಾಯಕರಾಗಿ ಪರಿಚಯವಾಗುತ್ತಿದ್ದು, ಅವರಿಗೆ ಜೋಡಿಯಾಗಿ ಐಶಾನಿ ಶೆಟ್ಟಿ ನಟಿಸಿದ್ದಾರೆ. ಕಾಲೇಜ್ ಹುಡುಗ- ಹುಡುಗಿಯರ ಲವ್ ಸ್ಟೋರಿ ಜೊತೆಗೆ ಪ್ರಸ್ತುತ ಜನರೇಷನ್ ಗೆ ಸಂಬಂಧಿಸಿದ ನೈಜ ಘಟನೆಯನ್ನು ಚಿತ್ರ ಆಧಾರಿಸಿದೆ.

ಚಿತ್ರದಲ್ಲಿ “ಟ್ರಂಕ್’ ಚಿತ್ರದ ನಿರ್ದೇಶಕಿ ರಿಶಿಕಾ ಶರ್ಮ ಅವರನ್ನು ಸಹ ಕಾಣಬಹುದು. ಜೊತೆಗೆ ಚಿಕ್ಕಣ್ಣ, ಅರುಣಾ ಬಾಲರಾಜ್, ರಕ್ಷಿತ್ ಕುಮಾರ್, ಮಂಜು ಮಾಂಡವ್ಯ, ತುಳಸಿ ಶಿವಮಣಿ, ಶ್ರೀನಿವಾಸಪ್ರಭು ಹಾಗೂ ಇನ್ನಿತರರು ಚಿತ್ರದ ತಾರಾಬಳಗದಲ್ಲಿದ್ದು, ಈ ಚಿತ್ರವನ್ನು ರವೀನ್ ಅವರು ಕಥೆ-ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ. ಇನ್ನು ಚಿತ್ರಕ್ಕೆ ವಿ. ನಾಗೇಂದ್ರ ಪ್ರಸಾದ್, ಯೋಗರಾಜ್ ಭಟ್ ಮತ್ತು ಗೌಸ್ ಪೀರ್ ಸಾಹಿತ್ಯ, ಮಣಿಕಾಂತ್ ಕದ್ರಿ ಸಂಗೀತ ನೀಡಿದ್ದಾರೆ.

ಟಾಪ್ ನ್ಯೂಸ್

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

32

Politics: ಟಿಕೆಟ್‌ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.