ಮಲ್ಟಿಪ್ಲೆಕ್ಸ್‌ಗೆ ಧಿಕ್ಕಾರ ಕೂಗಿದ ಪ್ರೇಮ್‌


Team Udayavani, Oct 11, 2018, 3:03 PM IST

55.jpg

ಕೆಲವು ದಿನಗಳ ಹಿಂದಷ್ಟೇ ಪ್ರೇಮ್‌, ಮಲ್ಟಿಪ್ಲೆಕ್ಸ್‌ಗಳು ನಿರ್ಮಾಪಕರಿಗೆ ಕೊಡುತ್ತಿರುವ ಶೇಕಡವಾರುವನ್ನು ಹೆಚ್ಚಿಸಬೇಕು. ಈ ಮೂಲಕ ಕನ್ನಡ ನಿರ್ಮಾಪಕರಿಗೆ ಸಹಾಯವಾಗಬೇಕೆಂದು ಹೇಳಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಮನವಿ ಸಲ್ಲಿಸಿದ್ದರು. ಪ್ರಸ್ತುತ ಮಲ್ಟಿಪ್ಲೆಕ್ಸ್‌ ಶೇ 50:50 ಅನುಪಾತದಲ್ಲಿ ಕನ್ನಡ ಸಿನಿಮಾಗಳ ಪ್ರದರ್ಶನ ಮಾಡುತ್ತಿವೆ. ಕಲೆಕ್ಷನ್‌ನ ಒಟ್ಟು ಹಣದಲ್ಲಿ ಕೇವಲ ಶೇ 50 ಅಷ್ಟೇ ನಿರ್ಮಾಪಕರಿಗೆ ಸೇರುತ್ತಿದೆ. ಪ್ರೇಮ್‌ ಈ ಧೋರಣೆಯನ್ನು ವಿರೋಧಿಸಿ, ಕಲೆಕ್ಷನ್‌ನ ಅರ್ಧಕ್ಕರ್ಧ ಹಣವನ್ನು ಮಲ್ಟಿಪ್ಲೆಕ್ಸ್‌ ಪಡೆದರೆ ಇದರಿಂದ ನಿರ್ಮಾಪಕನಿಗೆ ಕಷ್ಟವಾಗುತ್ತಿದೆ. ಹಾಗಾಗಿ, ಕನ್ನಡ ಸಿನಿಮಾ ವಿಷಯದಲ್ಲಿ ಮಲ್ಟಿಪ್ಲೆಕ್ಸ್‌ಗಳು ತಮ್ಮ ಧೋರಣೆಯನ್ನು ಬದಲಿಸಬೇಕು ಎಂದು ಕೇಳಿಕೊಂಡಿದ್ದರು. ಆದರೆ, ಮಲ್ಟಿಪ್ಲೆಕ್ಸ್‌ಗಳು ಮಾತ್ರ ಈ ಬಗ್ಗೆ ಆಸಕ್ತಿ ವಹಿಸಿಲ್ಲ. ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವ ಎಂದಿದ್ದ ಮಲ್ಟಿಪ್ಲೆಕ್ಸ್‌ಗಳು ಈಗ ಈ ಬಗ್ಗೆ ಆಸಕ್ತಿ ತೋರಿಸುತ್ತಿಲ್ಲ. ಆದರೆ, ಇಲ್ಲಿನ ಲೋಕಲ್‌ ಮಾಲ್‌ಗ‌ಳು ಮಾತ್ರ ನಿರ್ಮಾಪಕರಿಗೆ ಹೆಚ್ಚಿನ ಹಣ ನೀಡಲು ಒಪ್ಪಿಕೊಂಡಿವೆ. ಮಲ್ಟಿಪ್ಲೆಕ್ಸ್‌ಗಳು ಮಾತ್ರ ಈ ಬಗ್ಗೆ ಮುಂದೆ ಬಾರದಿರುವುದು ಪ್ರೇಮ್‌ ಸಿಟ್ಟಿಗೆ ಕಾರಣವಾಗಿದೆ.

ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸುವ ಪ್ರೇಮ್‌, “ಮಲ್ಟಿಪ್ಲೆಕ್ಸ್‌ಗಳು ಕನ್ನಡ ಸಿನಿಮಾ, ಕನ್ನಡ ನಿರ್ಮಾಪಕರ ವಿರೋಧಿಯಾಗಿವೆ. ಬೇರೆ ಭಾಷೆಯ ಸಿನಿಮಾಗಳಿಗೆ ಶೇ 55 ಕೊಡುವ ಮಲ್ಟಿಪ್ಲೆಕ್ಸ್‌ಗಳು ಕನ್ನಡ ನಿರ್ಮಾಪಕರಿಗೆ ಶೇ 50 ಕೊಡುತ್ತಿದೆ. ಈ ಮಹಾಮೋಸಕ್ಕೆ ನನ್ನ ಧಿಕ್ಕಾರ. ಈ ಧೋರಣೆಯಿಂದ ಇದರಿಂದ ನಿರ್ಮಾಪಕರಿಗೆ ತೊಂದರೆಯಾಗುತ್ತದೆ. ಈ ಬಗ್ಗೆ ಮಾತನಾಡಿ, ಹೆಚ್ಚಿನ ಶೇಕಡವಾರು ನೀಡಬೇಕೆಂದು ಕೇಳಿಕೊಂಡರೂ ಅದಕ್ಕೆ ಸರಿಯಾಗಿ ಪ್ರತಿಕ್ರಿಯಿಸುತ್ತಿಲ್ಲ. ಇಲ್ಲಿ ಲೋಕಲ್‌ ಮಾಲ್‌ನ ಮಾಲೀಕರು ಹೆಚ್ಚಿನ ಶೇಕಡವಾರು ಕೊಡಲು ಮುಂದಾಗಿದ್ದಾರೆ. ಮಲ್ಟಿಪ್ಲೆಕ್ಸ್‌ನ ಈ ಧೋರಣೆ ವಿರುದ್ಧ ಮಂಡಳಿ ಕ್ರಮ ಕೈಗೊಂಡು, ನಿರ್ಮಾಪಕರಿಗೆ ನೆರವಾಗಬೇಕು’ ಎಂಬುದು ಪ್ರೇಮ್‌ ಮಾತು. 

ಟಾಪ್ ನ್ಯೂಸ್

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

32

Politics: ಟಿಕೆಟ್‌ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.