ಮಲ್ಟಿಪ್ಲೆಕ್ಸ್‌ಗೆ ಧಿಕ್ಕಾರ ಕೂಗಿದ ಪ್ರೇಮ್‌


Team Udayavani, Oct 11, 2018, 3:03 PM IST

55.jpg

ಕೆಲವು ದಿನಗಳ ಹಿಂದಷ್ಟೇ ಪ್ರೇಮ್‌, ಮಲ್ಟಿಪ್ಲೆಕ್ಸ್‌ಗಳು ನಿರ್ಮಾಪಕರಿಗೆ ಕೊಡುತ್ತಿರುವ ಶೇಕಡವಾರುವನ್ನು ಹೆಚ್ಚಿಸಬೇಕು. ಈ ಮೂಲಕ ಕನ್ನಡ ನಿರ್ಮಾಪಕರಿಗೆ ಸಹಾಯವಾಗಬೇಕೆಂದು ಹೇಳಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಮನವಿ ಸಲ್ಲಿಸಿದ್ದರು. ಪ್ರಸ್ತುತ ಮಲ್ಟಿಪ್ಲೆಕ್ಸ್‌ ಶೇ 50:50 ಅನುಪಾತದಲ್ಲಿ ಕನ್ನಡ ಸಿನಿಮಾಗಳ ಪ್ರದರ್ಶನ ಮಾಡುತ್ತಿವೆ. ಕಲೆಕ್ಷನ್‌ನ ಒಟ್ಟು ಹಣದಲ್ಲಿ ಕೇವಲ ಶೇ 50 ಅಷ್ಟೇ ನಿರ್ಮಾಪಕರಿಗೆ ಸೇರುತ್ತಿದೆ. ಪ್ರೇಮ್‌ ಈ ಧೋರಣೆಯನ್ನು ವಿರೋಧಿಸಿ, ಕಲೆಕ್ಷನ್‌ನ ಅರ್ಧಕ್ಕರ್ಧ ಹಣವನ್ನು ಮಲ್ಟಿಪ್ಲೆಕ್ಸ್‌ ಪಡೆದರೆ ಇದರಿಂದ ನಿರ್ಮಾಪಕನಿಗೆ ಕಷ್ಟವಾಗುತ್ತಿದೆ. ಹಾಗಾಗಿ, ಕನ್ನಡ ಸಿನಿಮಾ ವಿಷಯದಲ್ಲಿ ಮಲ್ಟಿಪ್ಲೆಕ್ಸ್‌ಗಳು ತಮ್ಮ ಧೋರಣೆಯನ್ನು ಬದಲಿಸಬೇಕು ಎಂದು ಕೇಳಿಕೊಂಡಿದ್ದರು. ಆದರೆ, ಮಲ್ಟಿಪ್ಲೆಕ್ಸ್‌ಗಳು ಮಾತ್ರ ಈ ಬಗ್ಗೆ ಆಸಕ್ತಿ ವಹಿಸಿಲ್ಲ. ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವ ಎಂದಿದ್ದ ಮಲ್ಟಿಪ್ಲೆಕ್ಸ್‌ಗಳು ಈಗ ಈ ಬಗ್ಗೆ ಆಸಕ್ತಿ ತೋರಿಸುತ್ತಿಲ್ಲ. ಆದರೆ, ಇಲ್ಲಿನ ಲೋಕಲ್‌ ಮಾಲ್‌ಗ‌ಳು ಮಾತ್ರ ನಿರ್ಮಾಪಕರಿಗೆ ಹೆಚ್ಚಿನ ಹಣ ನೀಡಲು ಒಪ್ಪಿಕೊಂಡಿವೆ. ಮಲ್ಟಿಪ್ಲೆಕ್ಸ್‌ಗಳು ಮಾತ್ರ ಈ ಬಗ್ಗೆ ಮುಂದೆ ಬಾರದಿರುವುದು ಪ್ರೇಮ್‌ ಸಿಟ್ಟಿಗೆ ಕಾರಣವಾಗಿದೆ.

ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸುವ ಪ್ರೇಮ್‌, “ಮಲ್ಟಿಪ್ಲೆಕ್ಸ್‌ಗಳು ಕನ್ನಡ ಸಿನಿಮಾ, ಕನ್ನಡ ನಿರ್ಮಾಪಕರ ವಿರೋಧಿಯಾಗಿವೆ. ಬೇರೆ ಭಾಷೆಯ ಸಿನಿಮಾಗಳಿಗೆ ಶೇ 55 ಕೊಡುವ ಮಲ್ಟಿಪ್ಲೆಕ್ಸ್‌ಗಳು ಕನ್ನಡ ನಿರ್ಮಾಪಕರಿಗೆ ಶೇ 50 ಕೊಡುತ್ತಿದೆ. ಈ ಮಹಾಮೋಸಕ್ಕೆ ನನ್ನ ಧಿಕ್ಕಾರ. ಈ ಧೋರಣೆಯಿಂದ ಇದರಿಂದ ನಿರ್ಮಾಪಕರಿಗೆ ತೊಂದರೆಯಾಗುತ್ತದೆ. ಈ ಬಗ್ಗೆ ಮಾತನಾಡಿ, ಹೆಚ್ಚಿನ ಶೇಕಡವಾರು ನೀಡಬೇಕೆಂದು ಕೇಳಿಕೊಂಡರೂ ಅದಕ್ಕೆ ಸರಿಯಾಗಿ ಪ್ರತಿಕ್ರಿಯಿಸುತ್ತಿಲ್ಲ. ಇಲ್ಲಿ ಲೋಕಲ್‌ ಮಾಲ್‌ನ ಮಾಲೀಕರು ಹೆಚ್ಚಿನ ಶೇಕಡವಾರು ಕೊಡಲು ಮುಂದಾಗಿದ್ದಾರೆ. ಮಲ್ಟಿಪ್ಲೆಕ್ಸ್‌ನ ಈ ಧೋರಣೆ ವಿರುದ್ಧ ಮಂಡಳಿ ಕ್ರಮ ಕೈಗೊಂಡು, ನಿರ್ಮಾಪಕರಿಗೆ ನೆರವಾಗಬೇಕು’ ಎಂಬುದು ಪ್ರೇಮ್‌ ಮಾತು. 

ಟಾಪ್ ನ್ಯೂಸ್

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.