ಮಲ್ಟಿಪ್ಲೆಕ್ಸ್‌ಗೆ ಧಿಕ್ಕಾರ ಕೂಗಿದ ಪ್ರೇಮ್‌


Team Udayavani, Oct 11, 2018, 3:03 PM IST

55.jpg

ಕೆಲವು ದಿನಗಳ ಹಿಂದಷ್ಟೇ ಪ್ರೇಮ್‌, ಮಲ್ಟಿಪ್ಲೆಕ್ಸ್‌ಗಳು ನಿರ್ಮಾಪಕರಿಗೆ ಕೊಡುತ್ತಿರುವ ಶೇಕಡವಾರುವನ್ನು ಹೆಚ್ಚಿಸಬೇಕು. ಈ ಮೂಲಕ ಕನ್ನಡ ನಿರ್ಮಾಪಕರಿಗೆ ಸಹಾಯವಾಗಬೇಕೆಂದು ಹೇಳಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಮನವಿ ಸಲ್ಲಿಸಿದ್ದರು. ಪ್ರಸ್ತುತ ಮಲ್ಟಿಪ್ಲೆಕ್ಸ್‌ ಶೇ 50:50 ಅನುಪಾತದಲ್ಲಿ ಕನ್ನಡ ಸಿನಿಮಾಗಳ ಪ್ರದರ್ಶನ ಮಾಡುತ್ತಿವೆ. ಕಲೆಕ್ಷನ್‌ನ ಒಟ್ಟು ಹಣದಲ್ಲಿ ಕೇವಲ ಶೇ 50 ಅಷ್ಟೇ ನಿರ್ಮಾಪಕರಿಗೆ ಸೇರುತ್ತಿದೆ. ಪ್ರೇಮ್‌ ಈ ಧೋರಣೆಯನ್ನು ವಿರೋಧಿಸಿ, ಕಲೆಕ್ಷನ್‌ನ ಅರ್ಧಕ್ಕರ್ಧ ಹಣವನ್ನು ಮಲ್ಟಿಪ್ಲೆಕ್ಸ್‌ ಪಡೆದರೆ ಇದರಿಂದ ನಿರ್ಮಾಪಕನಿಗೆ ಕಷ್ಟವಾಗುತ್ತಿದೆ. ಹಾಗಾಗಿ, ಕನ್ನಡ ಸಿನಿಮಾ ವಿಷಯದಲ್ಲಿ ಮಲ್ಟಿಪ್ಲೆಕ್ಸ್‌ಗಳು ತಮ್ಮ ಧೋರಣೆಯನ್ನು ಬದಲಿಸಬೇಕು ಎಂದು ಕೇಳಿಕೊಂಡಿದ್ದರು. ಆದರೆ, ಮಲ್ಟಿಪ್ಲೆಕ್ಸ್‌ಗಳು ಮಾತ್ರ ಈ ಬಗ್ಗೆ ಆಸಕ್ತಿ ವಹಿಸಿಲ್ಲ. ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವ ಎಂದಿದ್ದ ಮಲ್ಟಿಪ್ಲೆಕ್ಸ್‌ಗಳು ಈಗ ಈ ಬಗ್ಗೆ ಆಸಕ್ತಿ ತೋರಿಸುತ್ತಿಲ್ಲ. ಆದರೆ, ಇಲ್ಲಿನ ಲೋಕಲ್‌ ಮಾಲ್‌ಗ‌ಳು ಮಾತ್ರ ನಿರ್ಮಾಪಕರಿಗೆ ಹೆಚ್ಚಿನ ಹಣ ನೀಡಲು ಒಪ್ಪಿಕೊಂಡಿವೆ. ಮಲ್ಟಿಪ್ಲೆಕ್ಸ್‌ಗಳು ಮಾತ್ರ ಈ ಬಗ್ಗೆ ಮುಂದೆ ಬಾರದಿರುವುದು ಪ್ರೇಮ್‌ ಸಿಟ್ಟಿಗೆ ಕಾರಣವಾಗಿದೆ.

ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸುವ ಪ್ರೇಮ್‌, “ಮಲ್ಟಿಪ್ಲೆಕ್ಸ್‌ಗಳು ಕನ್ನಡ ಸಿನಿಮಾ, ಕನ್ನಡ ನಿರ್ಮಾಪಕರ ವಿರೋಧಿಯಾಗಿವೆ. ಬೇರೆ ಭಾಷೆಯ ಸಿನಿಮಾಗಳಿಗೆ ಶೇ 55 ಕೊಡುವ ಮಲ್ಟಿಪ್ಲೆಕ್ಸ್‌ಗಳು ಕನ್ನಡ ನಿರ್ಮಾಪಕರಿಗೆ ಶೇ 50 ಕೊಡುತ್ತಿದೆ. ಈ ಮಹಾಮೋಸಕ್ಕೆ ನನ್ನ ಧಿಕ್ಕಾರ. ಈ ಧೋರಣೆಯಿಂದ ಇದರಿಂದ ನಿರ್ಮಾಪಕರಿಗೆ ತೊಂದರೆಯಾಗುತ್ತದೆ. ಈ ಬಗ್ಗೆ ಮಾತನಾಡಿ, ಹೆಚ್ಚಿನ ಶೇಕಡವಾರು ನೀಡಬೇಕೆಂದು ಕೇಳಿಕೊಂಡರೂ ಅದಕ್ಕೆ ಸರಿಯಾಗಿ ಪ್ರತಿಕ್ರಿಯಿಸುತ್ತಿಲ್ಲ. ಇಲ್ಲಿ ಲೋಕಲ್‌ ಮಾಲ್‌ನ ಮಾಲೀಕರು ಹೆಚ್ಚಿನ ಶೇಕಡವಾರು ಕೊಡಲು ಮುಂದಾಗಿದ್ದಾರೆ. ಮಲ್ಟಿಪ್ಲೆಕ್ಸ್‌ನ ಈ ಧೋರಣೆ ವಿರುದ್ಧ ಮಂಡಳಿ ಕ್ರಮ ಕೈಗೊಂಡು, ನಿರ್ಮಾಪಕರಿಗೆ ನೆರವಾಗಬೇಕು’ ಎಂಬುದು ಪ್ರೇಮ್‌ ಮಾತು. 

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.