ವಿಲನ್‌ ಕ್ರೇಜ್‌ ಬಲು ಜೋರು


Team Udayavani, Oct 17, 2018, 11:30 AM IST

villian-2.jpg

ಕನ್ನಡ ಚಿತ್ರರಂಗದಲ್ಲಿ ಈ ತರಹದ ಒಂದು ಕ್ರೇಜ್‌ ನೋಡದೇ ತುಂಬಾ ದಿನಾನೇ ಆಗಿತ್ತು. ಆದರೆ ಈಗ ಅಂತಹ ಒಂದು ಕ್ರೇಜ್‌ ಕ್ರಿಯೇಟ್‌ ಆಗಿದೆ. ಅದಕ್ಕೆ ಕಾರಣ “ದಿ ವಿಲನ್‌’. ಪ್ರೇಮ್‌ ನಿರ್ದೇಶನದ “ದಿ ವಿಲನ್‌’ ಚಿತ್ರ ಆರಂಭವಾದ ದಿನದಿಂದಲೂ ನಾನಾ ಕಾರಣಗಳಿಗಾಗಿ ಕುತೂಹಲ ಹುಟ್ಟಿಸುತ್ತಲೇ ಬಂದಿದೆ.

ಈಗ ಅಭಿಮಾನಿಗಳ ಕುತೂಹಲ ಹೆಚ್ಚಾಗಿದೆ. ಅದಕ್ಕೆ ಕಾರಣ ಚಿತ್ರದ ಬಿಡುಗಡೆ. ಚಿತ್ರ ನಾಳೆ ಬಿಡುಗಡೆಯಾಗುತ್ತಿದ್ದು, ಚಿತ್ರವನ್ನು ಮೊದಲ ದಿನವೇ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತುರರಾಗಿದ್ದಾರೆ. ಶಿವರಾಜಕುಮಾರ್‌- ಸುದೀಪ್‌ ಕಾಂಬಿನೇಶನ್‌ನಲ್ಲಿ ಮೂಡಿಬಂದಿರುವ ಈ ಚಿತ್ರದ ಟೀಸರ್‌ ಹಾಗೂ ಹಾಡುಗಳು ದೊಡ್ಡ ಮಟ್ಟದಲ್ಲಿ ಹಿಟ್‌ ಆಗುವ ಮೂಲಕ ಚಿತ್ರದ ಬಗೆಗಿನ ನಿರೀಕ್ಷೆ ಹೆಚ್ಚಿದೆ. 

ಅಭಿಮಾನಿಗಳ ಒತ್ತಾಯದ ಮೇರೆಗೆ ಕೆಲವು ಚಿತ್ರಮಂದಿರಗಳು ಇಂದು ರಾತ್ರಿ 12 ಗಂಟೆಗೆ “ದಿ ವಿಲನ್‌’ ಪ್ರದರ್ಶನ ಮಾಡಲು ಮುಂದಾಗಿವೆ. ಜೊತೆಗೆ ಬೆಂಗಳೂರಿನ ಅನೇಕ ಚಿತ್ರಮಂದಿರಗಳು ಕೂಡಾ ವಿತರಕರಲ್ಲಿ ಮಧ್ಯರಾತ್ರಿ ಶೋ ನೀಡುವಂತೆ ಕೇಳುತ್ತಿದ್ದಾರೆ.

ಮೊದಲ ದಿನದ ಎಲ್ಲಾ ಶೋಗಳ ಟಿಕೆಟ್‌ ಮಾರಾಟವಾಗಿದ್ದು, ಅಭಿಮಾನಿಗಳು ಟಿಕೆಟ್‌ಗೆ ದುಂಬಾಲು ಬೀಳುತ್ತಿದ್ದಾರೆ. “ದಿ ವಿಲನ್‌’ ಚಿತ್ರ ಕರ್ನಾಟಕದಲ್ಲಿ ಸುಮಾರು 450ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ. ಅಲ್ಲದೇ, ಹೊರರಾಜ್ಯಗಳಲ್ಲೂ 80 ರಿಂದ 90 ಚಿತ್ರಮಂದಿರಗಳಲ್ಲಿ ತೆರೆಕಾಣುತ್ತಿದೆ. 

“ಜೋಗಿ’ ಸಿನಿಮಾದ ಪ್ರಿಂಟ್‌ಗೆ ಆನಂದ್‌ರಾವ್‌ ಸರ್ಕಲ್‌ ಗಣಪತಿ ದೇವಸ್ಥಾನದಲ್ಲಿ ಬೆಳಗ್ಗೆ 5.30ಗೆ ಪೂಜೆ ಮಾಡಿಸುತ್ತಿದ್ದೆ. ಅಷ್ಟೊತ್ತಿಗೆ ಯಾರೋ ಫೋನ್‌ ಮಾಡಿ, “ಏನ್‌ ಸಿನಿಮಾ ಮಾಡಿದ್ದೀಯಾ ಗುರು’ ಎಂದರು. ಅದೆಷ್ಟೊತ್ತಿಗೆ ಸಿನಿಮಾ ಹಾಕಿದ್ದರೋ ನನಗೇ ಗೊತ್ತಿಲ್ಲ. ಈ ಸಿನಿಮಾವನ್ನೂ ಜನ ಅದೇ ರೀತಿ ಹರಸುತ್ತಾರೆ ಎಂಬ ವಿಶ್ವಾಸವಿದೆ.
-ಪ್ರೇಮ್‌, ನಿರ್ದೇಶಕ

ದೊಡ್ಡ ಮಟ್ಟದಲ್ಲಿ “ದಿ ವಿಲನ್‌’ ಕ್ರೇಜ್‌ ಹುಟ್ಟಿದೆ. ಚಿತ್ರರಂಗದಲ್ಲಿ ಈ ತರಹದ ಕ್ರೇಜ್‌ ಹುಟ್ಟಿದಾಗ ನಿರ್ಮಾಪಕರು ಬಿಗ್‌ ಬಜೆಟ್‌ ಹಾಗೂ ಸ್ಟಾರ್‌ಗಳ ಸಿನಿಮಾ ಮಾಡಲು ಮುಂದೆ ಬರುತ್ತಾರೆ. ಚಿತ್ರರಂಗದಲ್ಲೂ ಹೊಸ ಸಂಚಲನ ಉಂಟಾಗುತ್ತದೆ. ತುಂಬಾ ದಿನಗಳ ನಂತರ ಈ ಮಟ್ಟಕ್ಕೆ ಬುಕ್ಕಿಂಗ್‌ ಆಗುತ್ತಿದೆ.
-ಜಾಕ್‌ ಮಂಜು “ದಿ ವಿಲನ್‌’ ವಿತರಕ (ಬಿಕೆಟಿ) 

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.