ಅಪೂರ್ವ ವಿಕ್ಟರಿ ಕನಸು


Team Udayavani, Oct 29, 2018, 11:18 AM IST

apoorva-9.jpg

ನಟಿ ಅಪೂರ್ವ ಸಿಕ್ಕಾಪಟ್ಟೆ ಎಕ್ಸೈಟ್‌ ಆಗಿ ಎದುರು ನೋಡುತ್ತಿದ್ದಾರೆ. ನವೆಂಬರ್‌ 1ರಂದು ಬೆಳ್ಳಂಬೆಳಗೆ ಥಿಯೇಟ್‌ಗೆ ಹೋಗುವ ಕಾತುರದಲ್ಲಿದ್ದಾರೆ ಅಪೂರ್ವ. ಇದಕ್ಕೆಲ್ಲಾ ಕಾರಣ “ವಿಕ್ಟರಿ-2′. ರವಿಚಂದ್ರನ್‌ ಅವರ “ಅಪೂರ್ವ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಅಪೂರ್ವ ಅವರ ಎರಡನೇ ಚಿತ್ರ “ವಿಕ್ಟರಿ-2′. ಸುಮಾರು ಎರಡು ವರ್ಷಗಳ ಗ್ಯಾಪ್‌ನ ಬಳಿಕ ಅಪೂರ್ವ ಒಪ್ಪಿಕೊಂಡ ಚಿತ್ರವೀಗ ಬಿಡುಗಡೆಯ ಹಂತಕ್ಕೆ ಬಂದಿದ್ದು, ನವೆಂಬರ್‌ 1ರಂದು ತೆರೆಕಾಣುತ್ತಿದೆ.

ಚಿತ್ರದಲ್ಲಿ ನಂದಿನಿ ಎಂಬ ಪಾತ್ರ ಮಾಡಿರುವ ಅಪೂರ್ವ ಸಖತ್‌ ಬೋಲ್ಡ್‌ ಆಗಿ ಕಾಣಿಸಿಕೊಂಡಿದ್ದಾರೆ ಕೂಡಾ. ಈ ಎಲ್ಲಾ ಕಾರಣದಿಂದ ಅವರಿಗೆ ಅಪೂರ್ವ ಮೇಲೆ ಇನ್ನಿಲ್ಲದ ಭರವಸೆ. “ಸಿನಿಮಾ ಯಾವಾಗ ಬಿಡುಗಡೆಯಾಗುತ್ತೋ ಎಂದು ಕಾಯುತ್ತಿದ್ದೇನೆ. ಏಕೆಂದರೆ ಸಿನಿಮಾ ಅಷ್ಟೊಂದು ಚೆನ್ನಾಗಿ ಮೂಡಿಬಂದಿದೆ. ಈಗಾಗಲೇ ಚಿತ್ರದ ಹಾಡುಗಳು ದೊಡ್ಡ ಮಟ್ಟದಲ್ಲಿ ಹಿಟ್‌ ಆಗಿವೆ.

ಸಿನಿಮಾವನ್ನು ಜನ ಅದೇ ರೀತಿ ಸ್ವೀಕರಿಸುತ್ತಾರೆಂಬ ವಿಶ್ವಾಸವಿದೆ’ ಎನ್ನುವುದು ಅಪೂರ್ವ ಮಾತು. ಚಿತ್ರದಲ್ಲಿ ಬೋಲ್ಡ್‌ ಆಗಿ ಕಾಣಿಸಿಕೊಂಡ ಬಗ್ಗೆ ಮಾತನಾಡುವ ಅಪೂರ್ವ, “ಮೊದಲ ಸಿನಿಮಾ ಎಕ್ಸ್‌ಪೆರಿಮೆಂಟಲ್‌ ಚಿತ್ರವಾಗಿತ್ತು. ಹಾಗಾಗಿ, ಆ ಪಾತ್ರಕ್ಕೆ ತಕ್ಕಂತೆ ನಟಿಸಿದ್ದೆ. ಇದು ಪಕ್ಕಾ ಕಮರ್ಷಿಯಲ್‌ ಸಿನಿಮಾ. ಇವತ್ತಿನ ಟ್ರೆಂಡಿ ಗರ್ಲ್ ಆಗಿ ಕಾಣಿಸಿಕೊಂಡಿದ್ದೇನೆ’ ಎನ್ನುತ್ತಾರೆ ಅಪೂರ್ವ.

ಎಲ್ಲಾ ಓಕೆ, “ವಿಕ್ಟರಿ-2′ ಮೂಲಕ ಅಪೂರ್ವ ರೀ ಎಂಟ್ರಿ ಕೊಡುತ್ತಿದ್ದಾರಾ ಎಂದರೆ, ಖಂಡಿತಾ ಇಲ್ಲ ಎಂಬ ಉತ್ತರ ಅವರಿಂದ ಬರುತ್ತದೆ. “ರೀ ಎಂಟ್ರಿ ಎಂದು ಹೇಳಲಾಗದು. ಏಕೆಂದರೆ ನಾನು ಕಾಲೇಜಿಗೆ ಹೋಗುವಾಗಲೂ ಸಾಕಷ್ಟು ಕಥೆಗಳನ್ನು ಕೇಳುತ್ತಿದ್ದೆ. ಗ್ಯಾಪ್‌ ಆಗಿತ್ತು ಅಷ್ಟೇ’ ಎನ್ನುತ್ತಾರೆ. ಅಪೂರ್ವ ಮೂಲತಃ ಚಿಕ್ಕಮಗಳೂರು ಹುಡುಗಿ. ಆದರೆ, ಓದಿದ್ದು ಮೈಸೂರಿನಲ್ಲಿ. ಈಗ ಬೆಂಗಳೂರಿನಲ್ಲಿ ನೆಲೆಕಂಡುಕೊಂಡಿದ್ದಾರೆ.

“ಈಗ ನಮ್ಮ ಫ್ಯಾಮಿಲಿ ಬೆಂಗಳೂರಿಗೆ ಶಿಫ್ಟ್ ಆಗಿದ್ದೇವೆ. ಸಾಕಷ್ಟು ಸಿನಿಮಾಗಳು ಸಿಗುವ ಜೊತೆಗೆ ಸಿನಿಮಾ ಮಾತುಕತೆ ನಡೆಯುತ್ತಿರುವುದರಿಂದ ಬೆಂಗಳೂರಿನಲ್ಲಿದ್ದೇವೆ’ ಎನ್ನುತ್ತಾರೆ ಅಪೂರ್ವ. ಅಪೂರ್ವಗೆ ಮುಂದೆ ಚಿತ್ರರಂಗದಲ್ಲಿ ಬಿಝಿಯಾಗಿರಬೇಕು, ಎಲ್ಲಾ ಸ್ಟಾರ್‌ಗಳ ಸಿನಿಮಾಗಳಲ್ಲಿ ನಟಿಸಬೇಕೆಂಬ ಆಸೆ ಇದೆ.   ಅಂದಹಾಗೆ, “ವಿಕ್ಟರಿ-2′ ಚಿತ್ರದಲ್ಲಿ ಶರಣ್‌ ನಾಯಕರಾಗಿದ್ದು, ಸಂತು ನಿರ್ದೇಶನ, ತರುಣ್‌ ಶಿವಪ್ಪ ನಿರ್ಮಾಣವಿದೆ. 

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.