ಸುಪಾರಿ ಕೊಲೆಗೆ ಸ್ಕೆಚ್‌ ಹಾಕ್ತಿದ್ದಾರಂತೆ ದಯಾಳ್‌!


Team Udayavani, Nov 8, 2018, 12:53 PM IST

dayal-padama.jpg

“ಪುಟ 109′ ಚಿತ್ರ ತೆರೆಕಾಣುತ್ತಿದ್ದಂತೆ ನಿರ್ದೇಶಕ ದಯಾಳ್‌ ಪದ್ಮನಾಭನ್‌ ‘ಸುಪಾರಿ ಕೊಲೆ’ಗೆ ಪ್ಲಾನ್‌ ಮಾಡಿಕೊಳ್ಳುತ್ತಿದ್ದಾರಂತೆ. ಹೌದು. ದಯಾಳ್‌ ನಿರ್ದೇಶನದ ಮುಂದಿನ ಚಿತ್ರದ ಹೆಸರು “ಸುಪಾರಿ ಕೊಲೆ’. ಇತ್ತೀಚೆಗಷ್ಟೆ ಬಿಡುಗಡೆಗೊಂಡ ಲೇಖಕ ಶಿವಕುಮಾರ್‌ ಮಾವಲಿ ಅವರ “ಸುಪಾರಿ ಕೊಲೆ’ ನಾಟಕವನ್ನು ದಯಾಳ್‌, ಚಲನಚಿತ್ರವಾಗಿ ತೆರೆಮೇಲೆ ತರಲು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಪ್ರಿಯಾಂಕಾ ಉಪೇಂದ್ರ ಈ ಚಿತ್ರದಲ್ಲಿ ಅರ್ಚನಾ ಎಂಬ ಹೆಸರಿನ ಮುಖ್ಯ ಪಾತ್ರದಲ್ಲಿ ಅಭಿನಯಿಸಲಿದ್ದಾರೆ.

ಈ ಬಗ್ಗೆ ಮಾತನಾಡುವ ದಯಾಳ್‌, “ಪ್ರಿಯಾಂಕಾ ಅವರಿಗೆ ಈ ಕಥೆ ತುಂಬ ಇಷ್ಟ ಆಗಿದೆ. ಈ ಚಿತ್ರದಲ್ಲಿ ಅರ್ಚನಾ ಎಂಬಾಕೆ ತನ್ನ ಗಂಡನನ್ನು ಕೊಲೆ ಮಾಡಿಸಲು ಸುಪಾರಿ ನೀಡುತ್ತಾರೆ. ಆಮೇಲೆ ತನ್ನನ್ನು ಕೊಲೆ ಮಾಡು ಅಂತಲೂ ಸುಪಾರಿ ಕೊಲೆಗಡುಕನ ಬೆನ್ನು ಬೀಳುತ್ತಾನೆ. ಅದು ಏಕೆ? ಹೇಗೆ? ಎಂಬುದೇ ಚಿತ್ರದ ಕಥೆ. ಮುಂದಿನ ಜನವರಿ ವೇಳೆಗೆ ಸುಪಾರಿ ಕೊಲೆ’ ಚಿತ್ರೀಕರಣ ಆರಂಭವಾಗುವ ಸಾಧ್ಯತೆ ಇದೆ’ ಎನ್ನುತ್ತಾರೆ. ‘ಸುಪಾರಿ ಕೊಲೆ’ ಚಿತ್ರವನ್ನು ದಯಾಳ್‌ ಪದ್ಮನಾಭನ್‌ ನಿರ್ದೇಶಿಸಿದರೆ, ಜ್ಯಾಕ್‌ ಮಂಜುನಾಥ್‌ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. 
 

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.