ಶಂಕರ್ನಾಗ್ ನೆನಪಲ್ಲಿ ಗೀತಾ ಚಿತ್ರಕ್ಕೆ ಚಾಲನೆ
Team Udayavani, Nov 12, 2018, 11:20 AM IST
ಗಣೇಶ್ “ಗೀತಾ’ ಚಿತ್ರದಲ್ಲಿ ಶಂಕರನಾಗ್ ಅವರ ಅಪ್ಪಟ ಅಭಿಮಾನಿಯಾಗಿ ಕಾಣಿಸಿಕೊಳ್ಳಲಿದ್ದು, ಶಂಕರ್ನಾಗ್ ಅವರ ಕೆಲ ಮ್ಯಾನರಿಸಂ ಅನ್ನು ಹೋಲುತ್ತಾರಂತೆ. ಹಾಗಾಗಿ “ಗೀತಾ’ ಚಿತ್ರಕ್ಕೆ ಶಂಕರ್ನಾಗ್ ಜನ್ಮದಿನವಾದ ನ. 9 ರಂದು ಚಿತ್ರತಂಡ ಅಧಿಕೃತವಾಗಿ ಚಾಲನೆ ನೀಡಿದೆ.
ಸೈಯದ್ ಸಲಾಂ ಹಾಗೂ ಶಿಲ್ಪಾ ಗಣೇಶ್ ನಿರ್ಮಿಸುತ್ತಿರುವ ಚಿತ್ರಕ್ಕೆ, ನಿರ್ದೇಶಕ ಸಂತೋಷ್ ಆನಂದ್ ರಾಮ್ ಕ್ಲ್ಯಾಪ್ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಿ,ದ್ದಾರೆ. ಮುಹೂರ್ತ ವೇಳೆ ನಿರ್ಮಾಪಕ ಮತ್ತು ವಿತರಕ ಜಾಕ್ ಮಂಜು, ಶಿಲ್ಪಾ ಗಣೇಶ್ ಸೇರಿದಂತೆ ಚಿತ್ರರಂಗದ ಅನೇಕರಿದ್ದರು.
ಡಿಸೆಂಬರ್ ಎರಡನೇ ವಾರದಿಂದ ಗೀತಾ ಚಿತ್ರದ ಮೊದಲ ಹಂತದ ಚಿತ್ರೀಕರಣ ಕೊಲ್ಕತ್ತಾದಲ್ಲಿ ಆರಂಭವಾಗಲಿದೆ. ಉಳಿದಂತೆ ಬೆಂಗಳೂರು, ಮೈಸೂರು, ಕಾಶ್ಮೀರಾ ಇತರೆಡೆ ಚಿತ್ರೀಕರಣ ನಡೆಯಲಿದೆ. ಮುಂದಿನ ಮೇ ತಿಂಗಳ ವೇಳೆಗೆ “ಗೀತಾ’ ಪ್ರೇಕ್ಷಕರ ಮುಂದೆ ಚಿತ್ರ ಬಿಡುಗಡೆ ಮಾಡುವ ಯೋಚನೆ ಚಿತ್ರತಂಡದ್ದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!
Pan India: ಯಶ್ ʼಟಾಕ್ಸಿಕ್ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್