ಗಣೇಶ್‌ಗೆ ಜೋಡಿಯಾದ ಶಾನ್ವಿ ಶ್ರೀವಾತ್ಸವ್‌


Team Udayavani, Nov 12, 2018, 11:20 AM IST

sanvi-srivatsav.jpg

ಶಂಕರ್‌ನಾಗ್‌ ಅಭಿನಯದ ಸಿನಿಮಾಗಳಲ್ಲಿ ದೊಡ್ಡ ಮಟ್ಟದಲ್ಲಿ ಯಶಸ್ವಿಯಾದ ಚಿತ್ರ “ಗೀತಾ’. ಇದೇ ಹೆಸರಿನ ಚಿತ್ರದಲ್ಲಿ ಗಣೇಶ್‌ ನಟಿಸುತ್ತಿದ್ದಾರೆ ಎಂಬುದು ಹೊಸ ಸುದ್ದಿಯೇನಲ್ಲ. ಈಗಾಗಲೇ ಈ ಚಿತ್ರದ ಚಿತ್ರೀಕರಣಕ್ಕೆ ತಯಾರಿ ನಡೆದಿದೆ. ಇತ್ತೀಚೆಗೆ ಮುಹೂರ್ತವೂ ನೆರವೇರಿದೆ. ಈ ಚಿತ್ರಕ್ಕೆ ಮೂವರು ನಾಯಕಿಯರು.

ಆ ಪೈಕಿ ಈಗಾಗಲೇ ಪ್ರಯಾಗ ಮಾರ್ಟಿನ್‌ ಮತ್ತು ಪಾರ್ವತಿ ಅರುಣ್‌ ಎಂಬ ಹುಡುಗಿಯರು ನಾಯಕಿಯರಾಗಿ ಆಯ್ಕೆಯಾಗಿದ್ದು ಎಲ್ಲರಿಗೂ ಗೊತ್ತು. ಆದರೆ, ಇನ್ನೊಬ್ಬ ನಾಯಕಿ ಯಾರು ಎಂಬ ಪ್ರಶ್ನೆ ಎಲ್ಲರಲ್ಲೂ ಇತ್ತು. ಆದಕ್ಕೆ ಉತ್ತರವಾಗಿ ಶಾನ್ವಿ ಶ್ರೀವಾತ್ಸವ್‌ ಕಾಣಿಸಿಕೊಳ್ಳುತ್ತಿದ್ದಾರೆ.

ಹೌದು, ಮಲಯಾಳಿ ಬೆಡಗಿಯರ ಜೊತೆಗೆ ಶಾನ್ವಿ ಕೂಡ ಕಾಣಿಸಿಕೊಳ್ಳುತ್ತಿದ್ದಾರೆ. ಅಲ್ಲಿಗೆ ಗಣೇಶ್‌ ಜೊತೆ ಈ ಮೂವರು ನಾಯಕಿಯರು ಹೆಜ್ಜೆ ಹಾಕುತ್ತಿರುವುದು ಪಕ್ಕಾ ಆಗಿದೆ. “ಗೀತಾ’ ಎಂಬ ಶೀರ್ಷಿಕೆ ಇಲ್ಲಿದ್ದರೂ, ಶಂಕರ್‌ನಾಗ್‌ ಅಭಿನಯದ ಯಶಸ್ವಿ “ಗೀತಾ’ ಚಿತ್ರಕ್ಕೂ ಈ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ ಎನ್ನುವುದು ಚಿತ್ರತಂಡದ ಮಾತು.

“ಗೀತಾ’ ಚಿತ್ರದ ಕಥೆಯಲ್ಲಿ ಹೊಸ ಮುಖಗಳನ್ನೇ ಬಯಸಿದ್ದರಿಂದ ನಿರ್ದೇಶಕ ವಿಜಯ್‌ ನಾಗೇಂದ್ರ ಅವರು, ಮೊದಲ ಸಲ ಮಲಯಾಳಂ ಚಿತ್ರರಂಗದ ಇಬ್ಬರು ಬೆಡಗಿಯರನ್ನು ಪರಿಚಯಿಸುತ್ತಿದ್ದಾರೆ. ಅವರ ಜೊತೆ ಈಗ ಶಾನ್ವಿ ಕೂಡ ನಟಿಸುತ್ತಿದ್ದಾರೆ. ಇನ್ನು, ಇಲ್ಲಿ ಮೂವರು ನಾಯಕಿಯರಿಗೂ ಸರಿ ಸಮಾನವಾದ ಪಾತ್ರಗಳಿವೆ. ಪ್ರತಿಯೊಬ್ಬರೂ ಕಥೆಗೆ ತುಂಬ ಮುಖ್ಯವಾಗಿರುತ್ತಾರೆ. ಒಬ್ಬೊಬ್ಬ ನಾಯಕಿಯದ್ದೂ ಒಂದೊಂದು ಕಥೆ ಇಲ್ಲಿದೆ ಎಂಬುದು ನಿರ್ದೇಶಕರ ಮಾತು. 

ಟಾಪ್ ನ್ಯೂಸ್

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

14

Sandalwood: ರಿಷಬ್‌ ಶೆಟ್ಟಿ ʼಕಾಂತಾರ-1ʼ ʼಸಪ್ತ ಸಾಗರದಾಚೆʼಯ ಬೆಡಗಿ ರುಕ್ಮಿಣಿ ನಾಯಕಿ?

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.