“ತಾಯಿಗೆ ತಕ್ಕ ಮಗ’ನಿಗೆ ಸುದೀಪ್ ಹೇಳಿದ್ದೇನು ಗೊತ್ತಾ?


Team Udayavani, Nov 17, 2018, 4:39 PM IST

kichcha.jpg

ಶಶಾಂಕ್‌ ನಿರ್ದೇಶನದ ಅಜೇಯ್ ರಾವ್ ಅಭಿನಯದ “ತಾಯಿಗೆ ತಕ್ಕ ಮಗ’ ಚಿತ್ರ ಶುಕ್ರವಾರವಷ್ಟೇ ತೆರೆಕಂಡಿದ್ದು, ಅಭಿಮಾನಿಗಳಿಂದ ಚಿತ್ರಕ್ಕೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಲ್ಲದೇ ಈಗಾಗಲೇ ಚಿತ್ರವನ್ನು ಚಂದನವನದ ತಾರೆಯರು ವೀಕ್ಷಿಸಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಇದೀಗ ಚಿತ್ರಕ್ಕೆ ಕನ್ನಡದ ಆರಡಿ ಕಟೌಟ್ ಕಿಚ್ಚ ಸುದೀಪ್​ ಕೂಡ ಬೆಸ್ಟ್​ ವಿಶಸ್ ಮಾಡಿದ್ದಾರೆ.

ಹೌದು, ಕಿಚ್ಚ ಸುದೀಪ ತಮ್ಮ ಟ್ವೀಟರ್ ಖಾತೆಯಲ್ಲಿ ಚಿತ್ರದ ಬಗ್ಗೆ ಟ್ವೀಟ್ ಮಾಡುವುದರ​​ ಮೂಲಕ ಚಿಯರ್ಸ್ ಹೇಳಿದ್ದಾರೆ. “ಮೊದಲ ಬಾರಿ ನಿರ್ಮಾಪಕರಾಗಿ ಕೆಲಸ ಮಾಡಿದ್ದೀರಾ. ನಿಮಗೆ ನನ್ನ ಶುಭಾಶಯಗಳು. ನೀವು ನಿರ್ಮಾಪಕನ ವೃತ್ತಿಯಲ್ಲಿ ಯಶಸ್ವಿಯಾಗುತ್ತೀರಾ ಎಂಬ ನಂಬಿಕೆ ನನಗಿದೆ’ ಎಂದು ಟ್ವೀಟ್​​ ಮಾಡಿದ್ದಾರೆ. ಈ ಹಿಂದೆ ಕಿಚ್ಚ ಸುದೀಪ್​​ ಅಭಿನಯದ “ಬಚ್ಚನ್’​​ ಚಿತ್ರವನ್ನೂ ಕೂಡ ಶಶಾಂಕ್​​ ಅವರೇ ನಿರ್ದೇಶನ ಮಾಡಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.


ಇನ್ನು ಅಜೇಯ್ ರಾವ್‍ರ 25 ಸಿನಿಮಾವಾಗಿ ತೆರೆಗೆ ಬರುತ್ತಿರುವ ಈ ಚಿತ್ರವು ಶಶಾಂಕ್ ನಿರ್ಮಾಣದಲ್ಲಿ ಮೂಡಿಬರುತ್ತಿದ್ದು, ಜ್ಯೂಡಾ ಸ್ಯಾಂಡಿ ಸಂಗೀತ ನೀಡಿದ್ದಾರೆ. ಚಿತ್ರವು ಎರಡು ಟ್ರ್ಯಾಕ್‌ನಲ್ಲಿ ಸಾಗುವ ಕಥೆಯಾಗಿದ್ದು, ಅಜೇಯ್‌ ರಾವ್‌ ಎದುರಿಗೆ ನಾಯಕಿಯಾಗಿ ಆಶಿಕಾ ನಟಿಸಿದ್ದು, ಸುಮಲತಾ ಅಂಬರೀಶ್‌ ತಾಯಿಯಾಗಿ ನಟಿಸಿದ್ದಾರೆ. ಅಲ್ಲದೇ ಚಿತ್ರಕ್ಕೆ ಕಿಚ್ಚ ಸುದೀಪ ಹಿನ್ನಲೆ ಧ್ವನಿ ನೀಡಿದ್ದಾರೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.