ನಾತಿಚರಾಮಿಯಲ್ಲಿ ಹೆಣ್ಣಿನ ಒಳತುಡಿತಳ ಬಗ್ಗೆ ಹೇಳಿದ್ದೇವೆ:ಶೃತಿ ಹರಿಹನ್


Team Udayavani, Dec 25, 2018, 5:47 PM IST

25-december-17.gif

`ಗಂಡಸರಿಗೆ ಮಾತ್ರ ಲೈಂಗಿಕ ಬಯಕೆ ಇರುತ್ತದಾ? ಹೆಣ್ಣು ಜೀವಗಳಿಗೆ ಬಯಕೆಗಳಿರೋದಿಲ್ವಾ?’ ಇಂಥದ್ದೊಂದು ಪ್ರಶ್ನೆಯನ್ನು ಕೇಳುತ್ತಿರುವವರು ನಟಿ ಶೃತಿ ಹರಿಹರನ್. ಇತ್ತೀಚೆಗಷ್ಟೇ ಮೀ ಟೂ ಅಭಿಯಾನದ ಮೂಲಕ ಸಾಕಷ್ಟು ಚರ್ಚೆಗೆ ಕಾರಣರಾಗಿದ್ದ ಶೃತಿ ಹರಿಹರನ್ ಪ್ರಧಾನ ಪಾತ್ರದಲ್ಲಿ ನಟಿಸಿರುವ `ನಾತಿಚರಾಮಿ’ ಸಿನಿಮಾ ಇದೇ ವಾರ ರಾಜ್ಯಾದ್ಯಂತ ತೆರೆಗೆ ಬರುತ್ತಿದೆ. ಅಂದಹಾಗೆ ಶೃತಿ ಹರಿಹರನ್ ಮಹಿಳೆಯರ ಲೈಂಗಿಕ ಆಸಕ್ತಿಯ ಬಗ್ಗೆ ಹೀಗೆ ಪ್ರಶ್ನಿಸಲೂ ಕಾರಣವಿದೆ. ಯಾಕೆಂದರೆ, ನಾತಿಚರಾಮಿ ಸಿನಿಮಾ ಇದೇ ಪ್ರಶ್ನೆಯನ್ನು ಮೂಲವಾಗಿರಿಸಿಕೊಂಡು ನಿರ್ಮಾಣಗೊಂಡಿರುವ ಚಿತ್ರ!

ತೀರಾ ಬೋಲ್ಡ್ ಎನಿಸುವ ಕಥಾಹಂದರದೊಂದಿಗೆ ರೂಪುಗೊಂಡಿರೋ ಸಿನಿಮಾ ನಾತಿಚರಾಮಿ. ಈ ಚಿತ್ರದ ನನ್ನ ಪಾತ್ರ ನಿಜ  ಜೀವನದಲ್ಲಿ ನನ್ನ ತಾಯಿಗೆ ಕನೆಕ್ಟ್ಆ ಗುತ್ತದೆ. ಮದುವೆಯ ಅರ್ಥ ಏನು? ಗಂಡ ಹೆಂಡತಿಯ ಸಂಬಂಧ ಹೇಗಿರಬೇಕು ಎಂಬೆಲ್ಲಾ ವಿಚಾರಗಳ ಕುರಿತು ಈ ಸಿನಿಮಾದಲ್ಲಿ ಗಂಭೀರವಾಗಿ ಚಚರ್ೆ ಮಾಡಲಾಗಿದೆ. ಈ ಪಾತ್ರ ನನ್ನ ಹೆತ್ತ ತಾಯಿ ಮತ್ತು ಅವರಂಥಾ ಅಗಣಿತ ಹೆಣ್ಣುಮಕ್ಕಳ ಅಂತರಾಳದ ದನಿಯಾಗಿದೆ ಅನ್ನೋದು ನನ್ನ ಅಭಿಪ್ರಾಯ. ನಮ್ಮ ಸಮಾಜದಲ್ಲಿ ಗಂಡಸರಿಗೆ ಮಾತ್ರ ಸೆಕ್ಷುಯಲ್ ಡಿಸೈರ್ ಇದೆ ಅನ್ನುವುದಕ್ಕೆ ಇಂಪಾರ್ಟೆನ್ಸ್ ಕೊಡುತ್ತಾರೆ. ಆದರೆ ಅದೇ ಬಗೆಯಲ್ಲಿ ಹೆಣ್ಣಿನ ಮನಸ್ಸಿನಲ್ಲೂ ಕಾಮನೆಗಳಿರುತ್ತವೆ.

ಲೈಂಗಿಕತೆ ಅನ್ನೋದು ನಮ್ಮ ಬದುಕಿನ ಮೂಲಭೂತ ಅಗತ್ಯಗಳಲ್ಲಿ ಒಂದು… ಇಂಥಾ ಸತ್ಯದ ಸಂಗತಿ ನಾತಿಚರಾಮಿ ಸಿನಿಮಾದ ಕಥೆಯ ಮೂಲಕ ನಿದರ್ೇಶಕ ಮಂಸೋರೆ ಮನಮುಟ್ಟುವಂತೆ ಕಟ್ಟಿಕೊಟ್ಟಿದ್ದಾರೆ. ಸಂಚಾರಿ ವಿಯ್ ಅವರ ಜೊತೆ ನಟಿಸಿದ್ದು ಹೊಸ ಅನುಭವ ನೀಡಿದೆ. ಇಂಥಾ ಸಿನಿಮಾಗಳನ್ನು ಜನ ನೋಡಲೇಬೇಕು. ಹೊಸ ಬಗೆಯ ಚಿಂತನೆಗೆ ಈ ಸಿನಿಮಾ ನಾಂದಿಯಾಗುತ್ತದೆ ಅನ್ನೋ ನಂಬಿಕೆ ನನ್ನದು. 

ಟಾಪ್ ನ್ಯೂಸ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

marigold

Marigold; ನಿರ್ಮಾಪಕರ ಮೊಗದಲ್ಲಿ ಮಾರಿಗೋಲ್ಡ್‌ ನಗು

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.