ನಿರ್ದೇಶಕರ ಸಂಘದ ನೂತನ ಕಚೇರಿ ಉದ್ಘಾಟನೆ
Team Udayavani, Jan 7, 2019, 6:04 AM IST
ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘದ ನೂತನ ಕಚೇರಿ ಉದ್ಘಾಟನೆಯಾಗಿದೆ. ಬೆಂಗಳೂರಿನ ನಾಗರಭಾವಿಯ 2ನೇ ಹಂತದಲ್ಲಿರುವ ನೂತನ ಕಚೇರಿಯನ್ನು ಭಾನುವಾರ ನಿರ್ದೇಶಕ, ನಟ ಉಪೇಂದ್ರ ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ ಹಿರಿಯ ನಿರ್ದೇಶಕ ರೇಣುಕಾ ಶರ್ಮ ಸಂಘದ ನೂತನ ವೆಬ್ಸೈಟ್ಗೆ ಮತ್ತು ನಟ ರಮೇಶ್ ಅರವಿಂದ್ ಕಾನ್ಫಿಡಾ ತರಬೇತಿ ಶಾಲೆಗೆ ಚಾಲನೆ ನೀಡಿದರು. ಹಿರಿಯ ನಿರ್ದೇಶಕ ಭಗವಾನ್ ಮತ್ತು ನಟ ಸುದೀಪ್ ಹೊಸವರ್ಷದ ಡೈರಿ ಮತ್ತು ಕ್ಯಾಲೆಂಡರ್ಗಳನ್ನು ಅನಾವರಣಗೊಳಿಸಿದರು.
ಕಾರ್ಯಕ್ರಮದಲ್ಲಿ ನಿರ್ದೇಶಕರ ಸಂಘದ ಅಧ್ಯಕ್ಷ ನಾಗೇಂದ್ರ ಪ್ರಸಾದ್, ಉಪಾಧ್ಯಕ್ಷ ಸಾಧುಕೋಕಿಲಾ, ಹಿರಿಯ ನಿರ್ದೇಶಕ ಗಿರೀಶ್ ಕಾಸರವಳ್ಳಿ, ರಾಜೇಂದ್ರ ಸಿಂಗ್ ಬಾಬು, ನಿರ್ದೇಶಕಿಯರಾದ ವಿಜಯಲಕ್ಷ್ಮೀ ಸಿಂಗ್, ರೂಪಾ ಅಯ್ಯರ್ ಸೇರಿದಂತೆ ನಿರ್ದೇಶಕರ ಸಂಘದ ಪದಾಧಿಕಾರಿಗಳು, ಸದಸ್ಯರು ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ