ಸಂಕ್ರಾಂತಿಗೆ “ಯಜಮಾನ’ ಗಿಫ್ಟ್


Team Udayavani, Jan 11, 2019, 6:11 AM IST

yajamana-3.jpg

ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ ಮುಂಬರುವ ಚಿತ್ರ “ಯಜಮಾನ’ ತೆರೆಗೆ ಬರುವ ಸನ್ನಾಹದಲ್ಲಿದೆ. ಸದ್ಯಕ್ಕೆ ಪೋಸ್ಟ್‌ ಪ್ರೊಡಕ್ಷನ್ಸ್‌ ಕೆಲಸಗಳ ಅಂತಿಮ ಹಂತದಲ್ಲಿರುವ “ಯಜಮಾನ’ ಚಿತ್ರದ ಪ್ರಮೋಷನ್‌ ಕೆಲಸಗಳಿಗೆ ಚಾಲನೆ ನೀಡಲು ಸಿದ್ಧತೆ ನಡೆಸಿರುವ ಚಿತ್ರತಂಡ, ಇದೇ ಸಂಕ್ರಾಂತಿ ಹಬ್ಬದಂದು “ಯಜಮಾನ’ನ ಮೊದಲ ಹಾಡನ್ನು ಬಿಡುಗಡೆ ಮಾಡುವ ಯೋಜನೆ ಹಾಕಿಕೊಂಡಿದೆ.

ಈ ಮೂಲಕ ಸಂಕ್ರಾಂತಿ ಹಬ್ಬದ ಸಡಗರದ ನಡುವೆಯೇ “ಯಜಮಾನ’ನ ಪ್ರಮೋಷನ್‌ ಕೆಲಸಗಳು ಶುರುವಾಗಲಿವೆ. ಕಳೆದ ಡಿಸೆಂಬರ್‌ ಅಂತ್ಯಕ್ಕೆ “ಯಜಮಾನ’ ಚಿತ್ರದ ಬಹುಭಾಗದ ಚಿತ್ರೀಕರಣ ಮುಗಿಸಿದ್ದ ಚಿತ್ರತಂಡ, ಬಾಕಿಯಿದ್ದ ಹಾಡಿನ ಚಿತ್ರೀಕರಣವನ್ನೂ ಜನವರಿ ಮೊದಲ ವಾರ ಪೂರ್ಣಗೊಳಿಸಿದೆ. ಹೀಗಾಗ ಸಂಕ್ರಾಂತಿ ವೇಳೆಗೆ ಚಿತ್ರದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿದರೆ, ಚಿತ್ರವನ್ನು ಮುಂಬರುವ ಫೆಬ್ರವರಿ ಅಂತ್ಯಕ್ಕೆ ತೆರೆಗೆ ತರಬಹುದು ಎಂಬುದು ಚಿತ್ರತಂಡದ ಲೆಕ್ಕಾಚಾರ.

ಅಂದಹಾಗೆ, “ಯಜಮಾನ’ ದರ್ಶನ್‌ ಮತ್ತು ವಿ. ಹರಿಕೃಷ್ಣ ಕಾಂಬಿನೇಷನ್‌ನ 25ನೇ ಚಿತ್ರವಾಗಿದ್ದು, ಚಿತ್ರದ ಹಾಡುಗಳು ಹಿಂದೆಂದಿಗಿಂತಲೂ ವಿಭಿನ್ನವಾಗಿರಲಿವೆ ಎಂದು ದರ್ಶನ್‌ ಮತ್ತು ವಿ. ಹರಿಕೃಷ್ಣ ಇಬ್ಬರೂ ವಿಶ್ವಾಸ ವ್ಯಕ್ತಪಡಿಸಿರುವುದರಿಂದ, ಅಭಿಮಾನಿಗಳಿಗೂ “ಯಜಮಾನ’ನ ಹಾಡುಗಳ ಮೇಲೆ ನಿರೀಕ್ಷೆ, ಕುತೂಹಲ ಹೆಚ್ಚಾಗಿಯೇ ಇದೆ. ಇನ್ನು ಜ. 15ರ ಸಂಕ್ರಾಂತಿಗೆ “ಯಜಮಾನ’ ಚಿತ್ರದ “ಶಿವನಂದಿ…’ ಎಂಬ ಮೊದಲ ಮೊದಲ ಹಾಡು ಬಿಡುಗಡೆಯಾಗಲಿದ್ದು, ಬಹದ್ದೂರ್‌ ಚೇತನ್‌ ಸಾಹಿತ್ಯವಿರುವ ಈ ಹಾಡಿಗೆ ವಿ. ಹರಿಕೃಷ್ಣ ಸಂಗೀತವಿದೆ.

ಡಿ-ಬೀಟ್ಸ್‌ ಯೂ ಟ್ಯೂಬ್‌ ಚಾನಲ್‌ನಲ್ಲಿ ಈ ಹಾಡು ಬಿಡುಗಡೆಯಾಗಲಿದೆ. ಸಂಕ್ರಾಂತಿ ಬಳಿಕ ಪ್ರತಿ ಎರಡು-ಮೂರು ದಿನಗಳ ಅಂತರದಲ್ಲಿ ಬಾಕಿ ಇರುವ ಹಾಡಿಗಳನ್ನು ಒಂದೊಂದಾಗಿ ಬಿಡುಗಡೆ ಮಾಡುವ ಯೋಜನೆ ಹಾಕಿಕೊಂಡಿದೆಯಂತೆ ಚಿತ್ರತಂಡ. “ಯಜಮಾನ’ ಚಿತ್ರಕ್ಕೆ ಪಿ. ಕುಮಾರ್‌ ಮತ್ತು ವಿ. ಹರಿಕೃಷ್ಣ ಅವರ ಜಂಟಿ ನಿರ್ದೇಶನವಿದ್ದು, ಶೈಲಜಾ ನಾಗ್‌ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಚಿತ್ರದಲ್ಲಿ ನಾಯಕ ದರ್ಶನ್‌ ಅವರಿಗೆ ನಾಯಕಿಯರಾಗಿ ರಶ್ಮಿಕಾ ಮಂದಣ್ಣ ಮತ್ತು ತಾನ್ಯಾ ಹೋಪ್‌ ಜೋಡಿಯಾಗಿದ್ದಾರೆ. 

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.