ಸಂಕ್ರಾಂತಿಗೆ “ಯಜಮಾನ’ ಗಿಫ್ಟ್


Team Udayavani, Jan 11, 2019, 6:11 AM IST

yajamana-3.jpg

ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ ಮುಂಬರುವ ಚಿತ್ರ “ಯಜಮಾನ’ ತೆರೆಗೆ ಬರುವ ಸನ್ನಾಹದಲ್ಲಿದೆ. ಸದ್ಯಕ್ಕೆ ಪೋಸ್ಟ್‌ ಪ್ರೊಡಕ್ಷನ್ಸ್‌ ಕೆಲಸಗಳ ಅಂತಿಮ ಹಂತದಲ್ಲಿರುವ “ಯಜಮಾನ’ ಚಿತ್ರದ ಪ್ರಮೋಷನ್‌ ಕೆಲಸಗಳಿಗೆ ಚಾಲನೆ ನೀಡಲು ಸಿದ್ಧತೆ ನಡೆಸಿರುವ ಚಿತ್ರತಂಡ, ಇದೇ ಸಂಕ್ರಾಂತಿ ಹಬ್ಬದಂದು “ಯಜಮಾನ’ನ ಮೊದಲ ಹಾಡನ್ನು ಬಿಡುಗಡೆ ಮಾಡುವ ಯೋಜನೆ ಹಾಕಿಕೊಂಡಿದೆ.

ಈ ಮೂಲಕ ಸಂಕ್ರಾಂತಿ ಹಬ್ಬದ ಸಡಗರದ ನಡುವೆಯೇ “ಯಜಮಾನ’ನ ಪ್ರಮೋಷನ್‌ ಕೆಲಸಗಳು ಶುರುವಾಗಲಿವೆ. ಕಳೆದ ಡಿಸೆಂಬರ್‌ ಅಂತ್ಯಕ್ಕೆ “ಯಜಮಾನ’ ಚಿತ್ರದ ಬಹುಭಾಗದ ಚಿತ್ರೀಕರಣ ಮುಗಿಸಿದ್ದ ಚಿತ್ರತಂಡ, ಬಾಕಿಯಿದ್ದ ಹಾಡಿನ ಚಿತ್ರೀಕರಣವನ್ನೂ ಜನವರಿ ಮೊದಲ ವಾರ ಪೂರ್ಣಗೊಳಿಸಿದೆ. ಹೀಗಾಗ ಸಂಕ್ರಾಂತಿ ವೇಳೆಗೆ ಚಿತ್ರದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿದರೆ, ಚಿತ್ರವನ್ನು ಮುಂಬರುವ ಫೆಬ್ರವರಿ ಅಂತ್ಯಕ್ಕೆ ತೆರೆಗೆ ತರಬಹುದು ಎಂಬುದು ಚಿತ್ರತಂಡದ ಲೆಕ್ಕಾಚಾರ.

ಅಂದಹಾಗೆ, “ಯಜಮಾನ’ ದರ್ಶನ್‌ ಮತ್ತು ವಿ. ಹರಿಕೃಷ್ಣ ಕಾಂಬಿನೇಷನ್‌ನ 25ನೇ ಚಿತ್ರವಾಗಿದ್ದು, ಚಿತ್ರದ ಹಾಡುಗಳು ಹಿಂದೆಂದಿಗಿಂತಲೂ ವಿಭಿನ್ನವಾಗಿರಲಿವೆ ಎಂದು ದರ್ಶನ್‌ ಮತ್ತು ವಿ. ಹರಿಕೃಷ್ಣ ಇಬ್ಬರೂ ವಿಶ್ವಾಸ ವ್ಯಕ್ತಪಡಿಸಿರುವುದರಿಂದ, ಅಭಿಮಾನಿಗಳಿಗೂ “ಯಜಮಾನ’ನ ಹಾಡುಗಳ ಮೇಲೆ ನಿರೀಕ್ಷೆ, ಕುತೂಹಲ ಹೆಚ್ಚಾಗಿಯೇ ಇದೆ. ಇನ್ನು ಜ. 15ರ ಸಂಕ್ರಾಂತಿಗೆ “ಯಜಮಾನ’ ಚಿತ್ರದ “ಶಿವನಂದಿ…’ ಎಂಬ ಮೊದಲ ಮೊದಲ ಹಾಡು ಬಿಡುಗಡೆಯಾಗಲಿದ್ದು, ಬಹದ್ದೂರ್‌ ಚೇತನ್‌ ಸಾಹಿತ್ಯವಿರುವ ಈ ಹಾಡಿಗೆ ವಿ. ಹರಿಕೃಷ್ಣ ಸಂಗೀತವಿದೆ.

ಡಿ-ಬೀಟ್ಸ್‌ ಯೂ ಟ್ಯೂಬ್‌ ಚಾನಲ್‌ನಲ್ಲಿ ಈ ಹಾಡು ಬಿಡುಗಡೆಯಾಗಲಿದೆ. ಸಂಕ್ರಾಂತಿ ಬಳಿಕ ಪ್ರತಿ ಎರಡು-ಮೂರು ದಿನಗಳ ಅಂತರದಲ್ಲಿ ಬಾಕಿ ಇರುವ ಹಾಡಿಗಳನ್ನು ಒಂದೊಂದಾಗಿ ಬಿಡುಗಡೆ ಮಾಡುವ ಯೋಜನೆ ಹಾಕಿಕೊಂಡಿದೆಯಂತೆ ಚಿತ್ರತಂಡ. “ಯಜಮಾನ’ ಚಿತ್ರಕ್ಕೆ ಪಿ. ಕುಮಾರ್‌ ಮತ್ತು ವಿ. ಹರಿಕೃಷ್ಣ ಅವರ ಜಂಟಿ ನಿರ್ದೇಶನವಿದ್ದು, ಶೈಲಜಾ ನಾಗ್‌ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಚಿತ್ರದಲ್ಲಿ ನಾಯಕ ದರ್ಶನ್‌ ಅವರಿಗೆ ನಾಯಕಿಯರಾಗಿ ರಶ್ಮಿಕಾ ಮಂದಣ್ಣ ಮತ್ತು ತಾನ್ಯಾ ಹೋಪ್‌ ಜೋಡಿಯಾಗಿದ್ದಾರೆ. 

ಟಾಪ್ ನ್ಯೂಸ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

sanju weds geetha 2 song shooting

Sanju Weds Geetha 2; ಕಲರ್’ಫುಟ್ ಸೆಟ್ ನಲ್ಲಿ ಸಂಜು ಹಾಡು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.