ಯಶಸ್ಸು ತಲೆಗೇರಿಲ್ಲ, ಎದೆಯಲ್ಲಿದೆ 


Team Udayavani, Jan 16, 2019, 5:51 AM IST

yash.jpg

ನಟ ಯಶ್‌ ಕೂಡಾ ಚಿತ್ರದ ಗೆಲುವಿನಿಂದ ಖುಷಿಯಾಗಿದ್ದಾರೆ. ಚಿತ್ರವನ್ನು ದೊಡ್ಡ ಮಟ್ಟದಲ್ಲಿ ಸ್ವೀಕರಿಸಿದ ಜನತೆಗೆ ಧನ್ಯವಾದ ಹೇಳುವ ಯಶ್‌, “ಈ ಯಶಸ್ಸು ನಮ್ಮ ತಲೆಗೇರಿಲ್ಲ. ಅದು ನಮ್ಮ ಎದೆಯಲ್ಲಿದೆ. ಈ ಗೆಲುವಿಗೆ ನಾನೊಬ್ಬ ಕಾರಣವಲ್ಲ. ಇಡೀ ತಂಡ ಕಾರಣ. ಈ ತರಹದ ಸಿನಿಮಾ ಮಾಡಲು ತಾಕತ್‌ ಬೇಕು.

ಮೂರು ವರ್ಷ ಎಲ್ಲವನ್ನು ತಡೆದುಕೊಂಡು, ಸಿನಿಮಾ ಚೆನ್ನಾಗಿ ಬರಬೇಕೆಂದು ಗಟ್ಟಿಯಾಗಿ ನಿಂತ ನಿರ್ಮಾಪಕ ವಿಜಯ್‌ ಕಿರಗಂದೂರು ಅವರು ಈ ಚಿತ್ರದ ನಿಜವಾದ ಹೀರೋ’ ಎಂದ ಯಶ್‌, ಮೂರು ವರ್ಷ ಎಲ್ಲವನ್ನು ಸಹಿಸಿಕೊಂಡು “ಕೆಜಿಎಫ್’ನ ಕಲಾವಿದರ, ತಂತ್ರಜ್ಞರ ಕುಟುಂಬಗಳಿಗೆ ಥ್ಯಾಂಕ್ಸ್‌ ಹೇಳಲು ಮರೆಯಲಿಲ್ಲ. 

ಎಲ್ಲಾ ಓಕೆ ಯಶ್‌ ಮುಂದಿನ ಸಿನಿಮಾ ಯಾವುದು, “ಕೆಜಿಎಫ್ ಚಾಪ್ಟರ್‌-2′ ಮಾಡ್ತಾರಾ ಅಥವಾ “ಮೈ ನೇಮ್‌ ಇಸ್‌ ಕಿರಾತಕ’ ಮಾಡ್ತಾರಾ ಎಂಬ ಪ್ರಶ್ನೆ ಸಹಜವಾಗಿಯೇ ಇದೆ. ಇದಕ್ಕೆ ಉತ್ತರಿಸುವ ಯಶ್‌, “ಕೆಜಿಎಫ್-2’ನ ದೊಡ್ಡ ಮಟ್ಟದಲ್ಲಿ, ವರ್ಲ್ಡ್ಕ್ಲಾಸ್‌ ಆಗಿ ಮಾಡಬೇಕೆಂಬ ಉದ್ದೇಶ ಇದೆ.

ಆ ನಿಟ್ಟಿನಲ್ಲಿ ತಯಾರಿ ಜೋರಾಗಿದೆ. “ಕಿರಾತಕ’ ಮೊದಲು ಆಗುತ್ತಾ ಅಥವಾ “ಕೆಜಿಎಫ್’ ಮಾಡೋದು ಎಂಬುದು ಇನ್ನೂ ಪಕ್ಕಾ ಆಗಿಲ್ಲ. ಎರಡೂ ನಮ್ಮ ಪ್ರೊಡಕ್ಷನ್‌ ಹೌಸ್‌ ಇದ್ದಂಗೆ. ಹಾಗಾಗಿ, ಯಾವುದು ಮಾಡಿದರೂ ಸಮಸ್ಯೆಯಿಲ್ಲ’ ಎಂದ ಯಶ್‌ ನಟ ಅನಂತ್‌ನಾಗ್‌ ಅವರಿಂದ ಕಲಿತ ನಟನಾ ಪಾಠವನ್ನು ನೆನಪಿಸಿಕೊಂಡರು. 

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

14

Sandalwood: ರಿಷಬ್‌ ಶೆಟ್ಟಿ ʼಕಾಂತಾರ-1ʼ ʼಸಪ್ತ ಸಾಗರದಾಚೆʼಯ ಬೆಡಗಿ ರುಕ್ಮಿಣಿ ನಾಯಕಿ?

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.