“ನಿಮ್ಮ ಆಶೀರ್ವಾದ ಪಡೆದ ನಾವು ಧನ್ಯ’: ಜಗ್ಗೇಶ್ ಕಂಬನಿ
Team Udayavani, Jan 21, 2019, 10:27 AM IST
ಸಿದ್ಧಗಂಗಾ ಶ್ರೀ ನಡೆದಾಡುವ ದೇವರು ವಿಧಿವಶರಾಗಿರುವ ಸುದ್ದಿ ತಿಳಿದು ನಟ ಜಗ್ಗೇಶ್ ಕಂಬನಿ ಮಿಡಿದಿದ್ದಾರೆ. ಅಲ್ಲದೇ ಶ್ರೀಗಳ ಕುರಿತು ನಿಮ್ಮ ಆತ್ಮ ಶಿವನಲ್ಲಿ ಲೀನವಾಗಲಿ.. ನಿಮ್ಮ ಆಶೀರ್ವಾದ ಪಡೆದ ನಾವು ಧನ್ಯ.. ಓಂ ನಮಃ ಶಿವಾಯಃ..ಓಂ ಶಾಂತಿ.. ಎಂದು ಟ್ವೀಟರ್ ಖಾತೆಯಲ್ಲಿ ಸಂತಾಪ ಸೂಚಿಸಿದ್ದಾರೆ.
ನಿಮ್ಮ ಆತ್ಮ ಶಿವನಲ್ಲಿ ಲೀನವಾಗಲಿ..
ನಿಮ್ಮ ಆಶೀರ್ವಾದ ಪಡೆದ ನಾವು ಧನ್ಯ..
ಓಂ ನಮಃ ಶಿವಾಯಃ..ಓಂ ಶಾಂತಿ.. pic.twitter.com/mhGCK7jEYb— ನವರಸನಾಯಕ ಜಗ್ಗೇಶ್ (@Jaggesh2) January 21, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು