ಕಣ್ಣಿಗೆ “ಮಜ್ಜಿಗೆ ಹುಳಿ’ ರುಚಿ


Team Udayavani, Feb 12, 2019, 5:46 AM IST

majjige-huli228.jpg

ಇಲ್ಲಿಯವರೆಗೆ ಊಟದ ಮೆನು ಲೀಸ್ಟ್‌ನಲ್ಲಿ ಕಾಣುತ್ತಿದ್ದ “ಮಜ್ಜಿಗೆ ಹುಳಿ’ ಹೆಸರು ಈಗ ಚಿತ್ರವೊಂದರ ಶೀರ್ಷಿಕೆಯಾಗಿ ತೆರೆಮೇಲೆ ಬರುತ್ತಿದೆ. ಹೌದು, “ಮಜ್ಜಿಗೆ ಹುಳಿ’ ಚಿತ್ರದ ಶೀರ್ಷಿಕೆಗೆ “ಒಳ್ಳೆಯ ಬಾಡೂಟ ಗುರು’ ಎಂಬ ಅಡಿಬರಹವಿದೆ. ಇದೊಂದು ಪಕ್ಕಾ ರೊಮ್ಯಾಂಟಿಕ್‌ ಕಾಮಿಡಿ ಶೈಲಿಯ ಚಿತ್ರ ಎಂಬುದು ಚಿತ್ರತಂಡದ ಮಾತು. ಇತ್ತೀಚೆಗೆ ಚಿತ್ರತಂಡ ಟ್ರೇಲರ್‌ ಮತ್ತು ಆಡಿಯೋ ಬಿಡುಗಡೆ ಮಾಡಿದೆ.

ಲಹರಿ ವೇಲು ಚಿತ್ರದ ಆಡಿಯೋ ಮತ್ತು ಸಂಗೀತ ನಿರ್ದೇಶಕ ಗುರುಕಿರಣ್‌ ಅವರು ಲಿರಿಕಲ್‌ ವೀಡಿಯೋ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಾಶಯ ಕೋರಿದ್ದಾರೆ. “ಮಜ್ಜಿಗೆ ಹುಳಿ’ ಚಿತ್ರಕ್ಕೆ ರವೀಂದ್ರ ಕೊಟಕಿ ಕಥೆ, ಚಿತ್ರಕಥೆ, ಸಾಹಿತ್ಯ ಬರೆದು ನಿರ್ದೇಶನ ಮಾಡಿದ್ದಾರೆ. ಚಿತ್ರದ ಬಗ್ಗೆ ಹೇಳಿಕೊಳ್ಳುವ ರವೀಂದ್ರ ಕೊಟಕಿ, “ನವ ಜೋಡಿಗಳು ಮೊದಲ ರಾತ್ರಿ ಸುಖ ಅನುಭಸಲು ಹೋಟೆಲ್‌ಗೆ ಬಂದಾಗ ಅವರ ಬದುಕಲ್ಲಿ ಏನೆಲ್ಲಾ ಘಟನೆಗಳು ಸಂಭವಿಸುತ್ತವೆ ಎಂಬುದನ್ನೇ ಚಿತ್ರದಲ್ಲಿ ಹಾಸ್ಯಮಯವಾಗಿ ತೋರಿಸಲಾಗಿದೆ.

ಒಂದು ರಾತ್ರಿ ಕೋಣೆಯೊಳಗೆ ನಡೆಯುವ ಚಿತ್ರದ ಕಥೆಯಲ್ಲಿ 28 ಪಾತ್ರಗಳು ಬರುತ್ತವೆ.ಬಾಡೂಟ ಅಂತ ಬಂದವರಿಗೆ “ಮಜ್ಜಿಗೆ ಹುಳಿ’ ಸಿಗುವುದು ಗ್ಯಾರೆಂಟಿ ಎನ್ನುತ್ತಾರೆ ಅವರು. “ಕೊಳ್ಳೆಗಾಲ’ ಚಿತ್ರದಲ್ಲಿ ಒರಟಾಗಿ ಅಭಿನಯಿಸಿದ್ದ ವೆಂಕಟೇಶ್‌ ದೀಕ್ಷಿತ್‌ ಈ ಚಿತ್ರದ ನಾಯಕನಾಗಿದ್ದು, ತಮ್ಮ ಎರಡನೇ ಚಿತ್ರದಲ್ಲಿ ಮುಗ್ಧ ಮನಸ್ಸಿನ, ಸೂಕ್ಷ್ಮ ಸ್ವಭಾವದ ಹುಡುಗನಾಗಿ ಕಾಣಿಸಿಕೊಂಡಿದ್ದಾರೆ.

ರೂಪಿಕಾ ಇಲ್ಲಿ ಬೋಲ್ಡ್ ಹುಡುಗಿಯ ಪಾತ್ರದಲ್ಲಿ ನಟಿದ್ದಾರೆ. ಉಳಿದಂತೆ ಸುಚೇಂದ್ರ ಪ್ರಸಾದ್‌, ಯತಿರಾಜ್‌, ಮಾನಸ ಗೌಡ, ಕುರಿ ಸುನಿಲ್‌ ಇತರರು ನಟಿಸಿದ್ದಾರೆ. ಇನ್ನು ಚಿತ್ರದ ಒಂದು ಸಾಲು ಕಥೆಯನ್ನು ಕೇಳಿದ ನಿರ್ದೇಶಕ ಯೋಗರಾಜ ಭಟ್‌, ಚಿತ್ರದ ಆರಂಭ ಮತ್ತು ಅಂತ್ಯಕ್ಕೆ ಹಿನ್ನೆಲೆ ಧ್ವನಿ ನೀಡಿದ್ದಾರೆ. ಚಿತ್ರದ ಹಾಡುಗಳಿಗೆ ಸಂಜೀವ ರಾವ್‌ ಸಂಗೀತ ಸಂಯೋಜಿಸಿದ್ದಾರೆ. ಟೈಟಲ್‌ ಹಾಡಿಗೆ ಗುರುಕಿರಣ್‌ ಮತ್ತೂಂದು ಟಪ್ಪಾಂಗುಚ್ಚಿ ಹಾಡನ್ನು “ಟಗರು’ ಖ್ಯಾತಿಯ ಅಂಥೋನಿ ದಾಸ್‌ ಹಾಡಿದ್ದಾರೆ.

ಇನ್ನುಳಿದ ಹಾಡುಗಳಿಗೆ ಸುನಿತಾ, ಸಂಜೀವ್‌, ದೀಪ್ತಿ ಪ್ರಶಾಂತ್‌ ಧ್ವನಿಯಾಗಿದ್ದಾರೆ. ತೆಲುಗು ಮೂಲದ ಎಸ್‌. ರಾಮಚಂದ್ರ, ಎ.ಆರ್‌ ಗಂಗಾಧರ್‌ ದಸ್ಕತ್‌ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಸದ್ಯ ಸೆನ್ಸಾರ್‌ ಮುಂದೆ ಹೋಗಲು ಸಿದ್ಧವಾಗಿರುವ ಚಿತ್ರ, ಎಲ್ಲಾ ಅಂದುಕೊಂಡಂತೆ ನಡೆದರೆ ಮಾರ್ಚ್‌ ವೇಳೆಗೆ ತೆರೆಗೆ ಬರಲಿದೆ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.