ಗಣೇಶ್‌ ಚಿತ್ರಕ್ಕೆ ಮುಹೂರ್ತ


Team Udayavani, Feb 12, 2019, 5:46 AM IST

gani2.jpg

ನಟ ಗಣೇಶ್‌ “ಗೀತಾ’, “ಗಿಮಿಕ್‌’ ಮತ್ತು “99′ ಚಿತ್ರದ ಬಳಿಕ “ವೇರ್‌ ಇಸ್‌ ಮೈ ಕನ್ನಡಕ’ ಎಂಬ ಹೊಸ ಚಿತ್ರದಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿಯನ್ನು ಇದೇ ಬಾಲ್ಕನಿಯಲ್ಲಿ ಓದಿರುತ್ತೀರಿ. ಇದೀಗ ಹೊಸ ವಿಷಯ ಏನಪ್ಪ ಅಂದರೆ “ವೇರ್‌ ಇಸ್‌ ಮೈ ಕನ್ನಡಕ’ ಚಿತ್ರ ಇತ್ತೀಚೆಗೆ ಸರಳವಾಗಿ ಮುಹೂರ್ತವನ್ನು ಆಚರಿಸಿಕೊಂಡು ಶೂಟಿಂಗ್‌ಗೆ ಅಣಿಯಾಗಿದೆ.

ಹೌದು, “ವೇರ್‌ ಈಸ್‌ ಮೈ ಕನ್ನಡಕ’ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನಗರದ ಮಹಾಲಕ್ಷ್ಮೀ ಲೇಔಟ್‌ನ ಪಂಚಮುಖೀ ಆಂಜನೇಯ ದೇವಸ್ಥಾನದಲ್ಲಿ ನೆರವೇರಿತು. ಹಿಂದಿ ಚಿತ್ರರಂಗ ಹಾಗೂ ಕಿರುತೆರೆಯಲ್ಲಿ ಸಾಕಷ್ಟು ಅನುಭವವಿರುವ ರಾಜ್‌ ಹಾಗು ಧಾಮಿನಿ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಈ ಚಿತ್ರದಲ್ಲಿ ಗಣೇಶ್‌ ಅವರಿಗೆ ನಾಯಕಿಯಾಗಿ ಪತ್ರಲೇಖಾ ಪೌಲ್‌ ಅಭಿನಯಿಸುತ್ತಿದ್ದಾರೆ.

“ವೇರ್‌ ಈಸ್‌ ಮೈ ಕನ್ನಡಕ’ ಚಿತ್ರದ ಮೂಲಕ ಬಾಲಿವುಡ್‌ ನಟ ಅರ್ಬಾಜ್‌ ಖಾನ್‌ ಮೊದಲ ಬಾರಿಗೆ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಉಳಿದಂತೆ ಕನ್ನಡ ಮತ್ತು ಹಿಂದಿಯ ಅನೇಕ ಕಲಾವಿದರ ತಾರಾಗಣ ಚಿತ್ರದಲ್ಲಿರಲಿದ್ದಾರೆ. ಸದ್ಯ “ವೇರ್‌ ಈಸ್‌ ಮೈ ಕನ್ನಡಕ’ ಚಿತ್ರದ ಮುಹೂರ್ತ ನಡೆದಿದ್ದರೂ, ಚಿತ್ರದ ಚಿತ್ರೀಕರಣ ಮುಂಬರುವ ಏಪ್ರಿಲ್‌ನಿಂದ ಆರಂಭವಾಗಲಿದ್ದು, ಕರ್ನಾಟಕದ ಕೆಲವು ಸ್ಥಳಗಳು ಮತ್ತು ಲಂಡನ್‌ನಲ್ಲಿ ಸುಮಾರು 35 ದಿನಗಳ ಕಾಲ ಚಿತ್ರೀಕರಣ ನಡೆಸಲು ಚಿತ್ರತಂಡ ಯೋಚಿಸಿದೆ.

ಅಂದಹಾಗೆ, “ವೇರ್‌ ಈಸ್‌ ಮೈ ಕನ್ನಡಕ’ ಪಕ್ಕಾ ಆ್ಯಕ್ಷನ್‌, ಕಾಮಿಡಿ ಚಿತ್ರವಾಗಿದ್ದು, ಕನ್ನಡ ಸಿನಿಪ್ರಿಯರಿಗೆ ಇದೊಂದು ಹೊಸ ಅನುಭವ ನೀಡುವ ಚಿತ್ರವಾಗಲಿದೆ ಎನ್ನುವ ಭರವಸೆ ಚಿತ್ರತಂಡದ್ದು. ಚಿತ್ರತಂಡದ ಯೋಜನೆಯಂತೆ ಎಲ್ಲವೂ ನಡೆದರೆ, ಇದೇ ವರ್ಷದ ನವೆಂಬರ್‌ನಲ್ಲಿ “ವೇರ್‌ ಇಸ್‌ ಮೈ ಕನ್ನಡಕ’ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವ ಉದ್ದೇಶ ಚಿತ್ರತಂಡಕ್ಕಿದೆ. 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.