‘ಕಳೆದೇ ಹೋದೆ ನಾನು ಅರಸುತ್ತಾ ನನ್ನನ್ನೇ’: ಚಂಬಲ್ ಚಿತ್ರದ ಹಾಡಿನ ಮೋಡಿ


Team Udayavani, Feb 14, 2019, 12:01 PM IST

chambal-29-1.jpg

ಈಗಾಗಲೇ ಟ್ರೈಲರ್ ಮೂಲಕ ಬಹುನಿರೀಕ್ಷೆ ಹುಟ್ಟಿಸಿರುವ ಕನ್ನಡ ಚಿತ್ರ ‘ಚಂಬಲ್’. ನೀನಾಸಂ ಸತೀಶ್ ಅವರು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳುವ ಮೂಲಕ ತನ್ನ ಹಿಂದಿನ ಚಿತ್ರಗಳಿಗಿಂತ ವಿಭಿನ್ನವಾಗಿರುವ ಪಾತ್ರದಲ್ಲಿ ಇಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಟ್ರೈಲರ್ ಇತ್ತೀಚೆಗೆ ಬಿಡುಗಡೆಗೊಂಡು ಸೆಸ್ಸೇಷನ್ ಹುಟ್ಟುಹಾಕಿತ್ತು.

ಇದೀಗ ಚಿತ್ರತಂಡವು ‘ಚಂಬಲ್’ನ ಹಾಡನ್ನು ಬಿಡುಗಡೆ ಮಾಡಿದ್ದು ಜಯಂತ್ ಕಾಯ್ಕಣಿ ಅವರ ಸಾಹಿತ್ಯ ಗಮನ ಸೆಳೆಯುವಂತಿದೆ. ಒಂದೊಂದು ಸಾಲುಗಳೂ ಅರ್ಥಪೂರ್ಣವಾಗಿ ಮೂಡಿಬಂದಿರುವುದು ಈ ಹಾಡಿನ ವಿಶೇಷತೆಯಾಗಿದೆ.

‘ಕಳೆದೇ ಹೋದೆ ನಾನು ಅರಸುತ್ತ ನನ್ನನ್ನೇ ಹಿಡಿದ ದಾರಿಯೊಂದು ಮರೆತಂತೆ ಊರನ್ನೇ’ ಎಂಬ ಸಾಲುಗಳಿಂದ ಪ್ರಾರಂಭಗೊಳ್ಳುವ ಈ ಹಾಡಿನ ಉಳಿದ ಸಾಲುಗಳೂ ಸಹ ಅರ್ಥಪೂರ್ಣವಾಗಿವೆ. ‘ಬೀಸೋ ಗಾಳಿಯೇ ಹೇಳು ಯಾರ ಸಾಕ್ಷಿ ನೀನು’, ‘ಪ್ರತಿಯೊಂದು ಮುಂಜಾವು ನನ್ನನ್ನು ಮೀರೋಕೆ ಹೊಸದಾಗಿ ಸಿಕ್ಕಂತಹ ಅವಕಾಶವೇ’, ‘ಮನಸ್ಸಲ್ಲಿ ಕೂತಂತ ಮತಬೇಧದ ಕಸವ ಗುಡಿಸೋದೆ ನಿಜವಾದ ಅಧ್ಯಾತ್ಮವೇ’ ಅನ್ನುವಂತಹ ಅರ್ಥಪೂರ್ಣ ಸಾಲುಗಳು ಈ ಪದ್ಯ ಪೂರ್ತಿ ನಿಮಗೆ ಸಿಗುತ್ತದೆ.

ಜಯಂತ್ ಕಾಯ್ಕಿಣಿಯವರ ಸಾಹಿತ್ಯಕ್ಕೆ ಪೂರ್ಣಚಂದ್ರ ತೇಜಸ್ವಿ ಅವರ ಸಂಗೀತ ಕೇಳುಗರಿಗೆ ಹಿತ ನೀಡುತ್ತದೆ. ಉದಿತ್ ಹರಿತಾಸ್ ಧ್ವನಿ ಮೋಡಿ ಮಾಡುತ್ತದೆ. ಜಾಕೊಬ್ ವರ್ಗೀಸ್ ಅವರು ಈ ಚಿತ್ರಕ್ಕೆ ಚಿತ್ರಕತೆ ಬರೆದು ನಿರ್ದೇಶನ ಮಾಡಿದ್ದಾರೆ. ದಿನೇಶ್ ರಾಜ್ ಕುಮಾರ್ ಮತ್ತು ಮ್ಯಾಥ್ಯೂವರ್ಗೀಸ್ ಅವರು ‘ಚಂಬಲ್’ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

ಟಾಪ್ ನ್ಯೂಸ್

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

14

Sandalwood: ರಿಷಬ್‌ ಶೆಟ್ಟಿ ʼಕಾಂತಾರ-1ʼ ʼಸಪ್ತ ಸಾಗರದಾಚೆʼಯ ಬೆಡಗಿ ರುಕ್ಮಿಣಿ ನಾಯಕಿ?

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

5-mng

Mangaluru: ರೋಗಿಗಳಲ್ಲಿ ಭರವಸೆ ತುಂಬುವ ಕೆಲಸವಾಗಲಿ: ರೈ| ರೆ| ಡಾ| ಸಲ್ಡಾನ್ಹಾ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.