ಕೆಮಿಸ್ಟ್ರಿ ಆಫ್ ಕರಿಯಪ್ಪನ ಬಗ್ಗೆ ಪ್ರೇಕ್ಷಕರ ಭವಿಷ್ಯವಾಣಿ!


Team Udayavani, Feb 15, 2019, 4:50 AM IST

13-february-22.jpg

ಹಳ್ಳಿ ಸೀಮೆಯ ಬದುಕು, ಭಾವಗಳನ್ನ ಹಾಸ್ಯ ಶೈಲಿಯಲ್ಲಿ ದಾಟಿಸೋ ಧಾಟಿಯ ಚಿತ್ರ ಕೆಮಿಸ್ಟ್ರಿ ಆಫ್ ಕರಿಯಪ್ಪ. ಇದರ ಆಂತರ್ಯದ ಮಜಾ ಎಂಥಾದ್ದೆಂಬುದು ಟ್ರೈಲರ್ ಮೂಲಕವೇ ಜಾಹೀರಾಗಿದೆ. ಇದಕ್ಕೆ ವ್ಯಾಪಕವಾದ ವೀಕ್ಷಣೆ, ಮೆಚ್ಚುಗೆಗಳೆಲ್ಲವೂ ಧಾರಾಳವಾಗಿಯೇ ಸಿಕ್ಕಿವೆ. ಇದೇ ತಿಂಗಳ ಹದಿನೈದರಂದು ಬಿಡುಗಡೆಯಾಗಲಿರೋ ಈ ಸಿನಿಮಾ ಬಗ್ಗೆ ಈಗ ಪ್ರೇಕ್ಷಕರೇ ನಿಖರವಾಗಿ ಗೆಲುವಿನ ಭವಿಷ್ಯ ಹೇಳಲಾರಂಭಿಸಿದ್ದಾರೆ!

ಟ್ರೈಲರ್ ನಲ್ಲಿರುವಂಥಾದ್ದೇ ಮನೋರಂಜನೆ ಇಡೀ ಚಿತ್ರದಲ್ಲೂ ಇದ್ದರೆ ಖಂಡಿತಾ ಸೂಪರ್ ಹಿಟ್ಟಾಗುತ್ತೆ ಅಂತ ಪ್ರೇಕ್ಷಕರೇ ಅಭಿಪ್ರಾಯ ಪಡುತ್ತಿದ್ದಾರೆ. ಖಂಡಿತಾ ಇಡೀ ಚಿತ್ರದಲ್ಲಿ ಅಂಥಾದ್ದೇ ಛಾಯೆಯಿದೆ ಅನ್ನೋ ಭರವಸೆಯನ್ನ ನಿರ್ದೇಶಕರೂ ಕೊಟ್ಟಿದ್ದಾರೆ. ಈ ಬೆಳವಣಿಗೆಗಳೆಲ್ಲವೂ ಕರಿಯಪ್ಪನ ಕೆಮಿಸ್ಟ್ರಿಗೆ ದೊಡ್ಡ ಗೆಲುವು ಸಿಗೋ ಸೂಚನೆಯನ್ನೇ ರವಾನಿಸುತ್ತಿವೆ.  

ಒಂದು ಸಿನಿಮಾ ಪ್ರಚಾರದ ಪಟ್ಟುಗಳಾಚೆಗೆ ಪ್ರೇಕ್ಷಕರನ್ನು ಸೆಳೆಯೋದೇ ಗೆಲುವಿನ ಮೊದಲ ಹೆಜ್ಜೆ. ಆ ನಿಟ್ಟಿನಲ್ಲಿ ಕೆಮಿಸ್ಟ್ರಿ ಆಫ್ ಕರಿಯಪ್ಪ ಪಕ್ಕಾ ಗೆಲುವಿನ ಹಾದಿಯಲ್ಲಿದೆ. ಪ್ರೇಕ್ಷಕರ ಅಭಿಪ್ರಾಯವೂ ಇದೇ ಆಗಿದೆ. 

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

14

Sandalwood: ರಿಷಬ್‌ ಶೆಟ್ಟಿ ʼಕಾಂತಾರ-1ʼ ʼಸಪ್ತ ಸಾಗರದಾಚೆʼಯ ಬೆಡಗಿ ರುಕ್ಮಿಣಿ ನಾಯಕಿ?

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.