ಕೆಮಿಸ್ಟ್ರಿ ಆಫ್ ಕರಿಯಪ್ಪನ ಬಗ್ಗೆ ಪ್ರೇಕ್ಷಕರ ಭವಿಷ್ಯವಾಣಿ!


Team Udayavani, Feb 15, 2019, 4:50 AM IST

13-february-22.jpg

ಹಳ್ಳಿ ಸೀಮೆಯ ಬದುಕು, ಭಾವಗಳನ್ನ ಹಾಸ್ಯ ಶೈಲಿಯಲ್ಲಿ ದಾಟಿಸೋ ಧಾಟಿಯ ಚಿತ್ರ ಕೆಮಿಸ್ಟ್ರಿ ಆಫ್ ಕರಿಯಪ್ಪ. ಇದರ ಆಂತರ್ಯದ ಮಜಾ ಎಂಥಾದ್ದೆಂಬುದು ಟ್ರೈಲರ್ ಮೂಲಕವೇ ಜಾಹೀರಾಗಿದೆ. ಇದಕ್ಕೆ ವ್ಯಾಪಕವಾದ ವೀಕ್ಷಣೆ, ಮೆಚ್ಚುಗೆಗಳೆಲ್ಲವೂ ಧಾರಾಳವಾಗಿಯೇ ಸಿಕ್ಕಿವೆ. ಇದೇ ತಿಂಗಳ ಹದಿನೈದರಂದು ಬಿಡುಗಡೆಯಾಗಲಿರೋ ಈ ಸಿನಿಮಾ ಬಗ್ಗೆ ಈಗ ಪ್ರೇಕ್ಷಕರೇ ನಿಖರವಾಗಿ ಗೆಲುವಿನ ಭವಿಷ್ಯ ಹೇಳಲಾರಂಭಿಸಿದ್ದಾರೆ!

ಟ್ರೈಲರ್ ನಲ್ಲಿರುವಂಥಾದ್ದೇ ಮನೋರಂಜನೆ ಇಡೀ ಚಿತ್ರದಲ್ಲೂ ಇದ್ದರೆ ಖಂಡಿತಾ ಸೂಪರ್ ಹಿಟ್ಟಾಗುತ್ತೆ ಅಂತ ಪ್ರೇಕ್ಷಕರೇ ಅಭಿಪ್ರಾಯ ಪಡುತ್ತಿದ್ದಾರೆ. ಖಂಡಿತಾ ಇಡೀ ಚಿತ್ರದಲ್ಲಿ ಅಂಥಾದ್ದೇ ಛಾಯೆಯಿದೆ ಅನ್ನೋ ಭರವಸೆಯನ್ನ ನಿರ್ದೇಶಕರೂ ಕೊಟ್ಟಿದ್ದಾರೆ. ಈ ಬೆಳವಣಿಗೆಗಳೆಲ್ಲವೂ ಕರಿಯಪ್ಪನ ಕೆಮಿಸ್ಟ್ರಿಗೆ ದೊಡ್ಡ ಗೆಲುವು ಸಿಗೋ ಸೂಚನೆಯನ್ನೇ ರವಾನಿಸುತ್ತಿವೆ.  

ಒಂದು ಸಿನಿಮಾ ಪ್ರಚಾರದ ಪಟ್ಟುಗಳಾಚೆಗೆ ಪ್ರೇಕ್ಷಕರನ್ನು ಸೆಳೆಯೋದೇ ಗೆಲುವಿನ ಮೊದಲ ಹೆಜ್ಜೆ. ಆ ನಿಟ್ಟಿನಲ್ಲಿ ಕೆಮಿಸ್ಟ್ರಿ ಆಫ್ ಕರಿಯಪ್ಪ ಪಕ್ಕಾ ಗೆಲುವಿನ ಹಾದಿಯಲ್ಲಿದೆ. ಪ್ರೇಕ್ಷಕರ ಅಭಿಪ್ರಾಯವೂ ಇದೇ ಆಗಿದೆ. 

ಟಾಪ್ ನ್ಯೂಸ್

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.