“ಡಿ 55′ ಯಾರಿಗೆ?


Team Udayavani, Feb 17, 2019, 5:28 AM IST

d-55-dachu.jpg

ದರ್ಶನ್‌ ಅವರ 55ನೇ ಸಿನಿಮಾವನ್ನು ತಾವು ನಿರ್ಮಿಸುವುದಾಗಿ “ಮೆಜೆಸ್ಟಿಕ್‌’ ಚಿತ್ರದ ನಿರ್ಮಾಪಕ ಎಂ.ಜಿ.ರಾಮಮೂರ್ತಿ ಹೇಳಿದ್ದರು. ಜೊತೆಗೆ ಹುಟ್ಟುಹಬ್ಬ ಪ್ರಯಕ್ತ “ಡಿ 55’ಜಾಹೀರಾತು ನೀಡಿ, ದರ್ಶನ್‌ಗೆ ಶುಭಕೋರಿದ್ದರು. ಇತ್ತ ಕಡೆ ಜೈ ಮಾತಾಸಿನಿಕ್ರಿಯೇಶನ್ಸ್‌ ಹಾಗೂ ಜೈಮಾತಾ ಕಂಬೈನ್ಸ್‌ನಡಿ ದುಷ್ಯಂತ್‌ ಹಾಗೂ ಪ್ರಕಾಶ್‌ ಜಯರಾಮ್‌ ಕೂಡಾ “ಡಿ 55′ ಎಂದು ಅನೌನ್ಸ್‌ ಮಾಡಿದ್ದಾರೆ.

ಈ ಮೂಲಕ ದರ್ಶನ್‌ ಅವರ 55ನೇ ಸಿನಿಮಾವನ್ನು ಯಾರು ಮಾಡುತ್ತಾರೆಂಬ ಪ್ರಶ್ನೆ ಅಭಿಮಾನಿಗಳಲ್ಲಿ ಕಾಡಲಾರಂಭಿಸಿದೆ. ಈ ಕುರಿತು ಮಾತನಾಡುವ ನಿರ್ಮಾಪಕ ಎಂ.ಜಿ.ರಾಮಮೂರ್ತಿ, “ನಮಗೆ ದರ್ಶನ್‌ 55ನೇ ಸಿನಿಮಾ ಮಾಡಿ ಎಂದು ಹೇಳಿದ ನಂತರವೇ ನಾನು ಅನೌನ್ಸ್‌ ಮಾಡಿದ್ದು. ಆ ಕಡೆಯಿಂದ ಅವರು ಕೂಡಾ 55ನೇ ಸಿನಿಮಾ ಎಂದು ಅನೌನ್ಸ್‌ ಮಾಡಿದ್ದಾರೆ. ನೋಡುವ ಮುಂದೆ ಏನಾಗುತ್ತದೆ ಎಂದು’ ಎಂದಷ್ಟೇ ಹೇಳುತ್ತಾರೆ.

ಈ ಬಗ್ಗೆ ಮಾತನಾಡುವ ಪ್ರಕಾಶ್‌ ಜಯರಾಮ್‌, “ದರ್ಶನ್‌ ಅವರಿಗೆ ನಾವು ಸಿನಿಮಾ ಮಾಡುವುದು ಪಕ್ಕಾ. ಈ ಹಿಂದೊಮ್ಮೆ ಸ್ಕ್ರಿಪ್ಟ್ ಡಿಸ್ಕಶನ್‌ ವೇಳೆ ಅವರೇ “55′ ಮಾಡಿಕೊಳ್ಳಿ ಎಂದಿದ್ದರು. ಹಾಗಂತ ನಮಗೆ ಇಲ್ಲಿ ನಂಬರ್‌ ಮುಖ್ಯವಲ್ಲ. 55ನೇ ಸಿನಿಮಾವನ್ನು ಯಾರೇ ಮಾಡಿದರೂ ಬೇಸರವಿಲ್ಲ. ಒಂಚೂರು ಹಿಂದೆ-ಮುಂದೆ ಆಗಬಹುದಷ್ಟೇ. ದರ್ಶನ್‌ಗೆ ಸಿನಿಮಾ ಮಾಡೋದಂತೂ ಪಕ್ಕಾ. ಇದರಲ್ಲಿ ಬೇರೆ ಗೊಂದಲ, ವಿವಾದಗಳೇನಿಲ್ಲ’ ಎನ್ನುತ್ತಾರೆ. 

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.