ಡಿಸಿ ರೆಕಾರ್ಡ್ಸ್‌ನಿಂದ‌ “ನಿನ್ನ ಗುಂಗಲಿ ..’ ಆಲ್ಬಂ


Team Udayavani, Feb 18, 2019, 5:26 AM IST

dc-records.jpg

ಕನ್ನಡದಲ್ಲಿ ಇತ್ತೀಚೆಗೆ ವಿಡಿಯೋ ಆಲ್ಬಂ ಟ್ರೆಂಡ್‌ ಸಾಕಷ್ಟು ಜನಪ್ರಿಯತೆ ಪಡೆದುಕೊಳ್ಳುತ್ತಿದೆ. ಈ ಹಿಂದೆ ಚಂದನ್‌ ಶೆಟ್ಟಿ ಅವರ “ಹಾಳಾಗೋದೆ…’ ಮ್ಯೂಸಿಕ್‌ ಆಲ್ಬಂ ನಿರ್ಮಿಸಲು ಸಾಥ್‌ ನೀಡಿದ್ದ ದಿನಿ ಸಿನಿ ಕ್ರಿಯೇಷನ್ಸ್‌ನ ದಿನೇಶ್‌, ಈಗ “ಡಿ.ಸಿ ರಿಕಾರ್ಡ್ಸ್‌’ ಎಂಬ ನೂತನ ಸಂಸ್ಥೆ ಸಂಸ್ಥೆಯ ಮೂಲಕ, ಮ್ಯೂಸಿಕ್‌ ಆಲ್ಬಂ ನಿರ್ಮಿಸಲು ಆಸಕ್ತರಾಗಿರುವ ಮತ್ತಷ್ಟು ನೂತನ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿಕೊಡುವ ಸಾಹಸಕ್ಕೆ ಕೈ ಹಾಕಿದ್ದಾರೆ. 

ಇತ್ತೀಚೆಗೆ  “ಡಿ.ಸಿ ರಿಕಾರ್ಡ್ಸ್‌’ ಸಂಸ್ಥೆಗೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಚಾಮರಾಜಪೇಟೆಯಲ್ಲಿರುವ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದ ಆಡಿಟೋರಿಯಂನಲ್ಲಿ ನಡೆದ ಸಮಾರಂಭದಲ್ಲಿ, ಮೈಸೂರಿನ ನವ ಪ್ರತಿಭೆ ಅದ್ವಿಕ್‌ ಅವರ “ನಿನ್ನ ಗುಂಗಲಿ…’ ವಿಡಿಯೋ ಆಲ್ಬಂ ಅನ್ನು ಹೊರತರುವ ಮೂಲಕ “ಡಿ.ಸಿ ರಿಕಾರ್ಡ್ಸ್‌’ ಸಂಸ್ಥೆಯ ಚೊಚ್ಚಲ ಆಲ್ಬಂ ಅನ್ನು ಬಿಡುಗಡೆಗೊಳಿಸಲಾಯಿತು. 

ಇದೇ ವೇಳೆ ಮಾತನಾಡಿದ ಚಂದನ್‌ ಶೆಟ್ಟಿ, “ಆರಂಭದ ದಿನಗಳಲ್ಲಿ ನನ್ನ ಹಾಡುಗಳಿಗೆ “ದಿನಿಸಿನಿ ಕ್ರಿಯೇಶನ್ಸ್‌’ನ ದಿನೇಶ್‌ ತುಂಬ ಸಹಕಾರ ನೀಡಿದ್ದಾರೆ. ಅದರಿಂದಾಗಿಯೇ ಬಿಗ್‌ಬಾಸ್‌ ಶೋಗೆ ಎಂಟ್ರಿಯಾಗಲು ಸಾಧ್ಯವಾಯಿತು. ಕನ್ನಡದಲ್ಲಿ ಇತ್ತೀಚೆಗೆ ಮ್ಯೂಸಿಕ್‌ ಆಲ್ಬಂಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಇದರಿಂದ ಆಡಿಯೋ ಕಂಪೆನಿಗಳಿಗೂ ಉತ್ತಮ ವ್ಯಾಪಾರವಾಗುತ್ತಿದೆ. ಲಹರಿ ರೆಕಾರ್ಡಿಂಗ್‌ ಸಂಸ್ಥೆಯಿಂದ ನಮಗೂ ನಾಲ್ಕು ಮ್ಯೂಸಿಕ್‌ ಆಲ್ಬಂಗಳನ್ನು ಮಾಡಿಕೊಡಲು ಆಫ‌ರ್‌ ಬಂದಿದೆ.

ಕನ್ನಡ ಆಲ್ಬಂಗಳಿಗೆ ಬೇಡಿಕೆ ಬರುತ್ತಿರುವುದು ಒಳ್ಳೆಯ ಬೆಳವಣಿಗೆ’ ಎಂದರು. ಕಾರ್ಯಕ್ರಮದಲ್ಲಿ “ಡಿ.ಸಿ ರಿಕಾರ್ಡ್ಸ್‌’ ರೂವಾರಿ ದಿನೇಶ್‌, ಭವಿಷ್ಯದಲ್ಲಿ ಸಂಸ್ಥೆಯ ಕಾರ್ಯ ಚಟುವಟಿಕೆಗಳ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಡೈರಿ ಡೇ ಸಂಸ್ಥೆಯ ಮುಖ್ಯಸ್ಥ ಚಂದ್ರಶೇಖರ್‌, ಕಿರಿಕ್‌ ಕೀರ್ತಿ, ವಿಜೇತ್‌ ಕೃಷ್ಣ  ಮುಂತಾದವರು ಹಾಜರಿದ್ದು, “ಡಿ.ಸಿ ರಿಕಾರ್ಡ್ಸ್‌’ ಸಂಸ್ಥೆಗೆ ಮತ್ತು  “ನಿನ್ನ ಗುಂಗಲಿ…’ ವಿಡಿಯೋ ಆಲ್ಬಂಗೆ ಶುಭ ಕೋರಿದರು. 

ಟಾಪ್ ನ್ಯೂಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

14

Sandalwood: ರಿಷಬ್‌ ಶೆಟ್ಟಿ ʼಕಾಂತಾರ-1ʼ ʼಸಪ್ತ ಸಾಗರದಾಚೆʼಯ ಬೆಡಗಿ ರುಕ್ಮಿಣಿ ನಾಯಕಿ?

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

8-wenlock

Wenlockನಲ್ಲಿ ಮೂಲಸೌಕರ್ಯ ಕೊರತೆ; ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಪೊಲೀಸ್‌ಗೆ ದೂರು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

7-mng

ಚೆಂಡೆ ಬಡಿಯುತ್ತ ಬಂದು ತಂಡದಿಂದ ಪ್ರಶ್ನೆ: ಚಕಮಕಿ, ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.