“ರಾಮನ ಅವತಾರ’ಕ್ಕೆ ಶುಭ್ರ, ಚೈತ್ರಾ ಸೇರ್ಪಡೆ


Team Udayavani, Feb 18, 2019, 5:26 AM IST

shubra-aiyappa.jpg

“ರಾಮನ ಅವತಾರ’ ಎಂಬ ಸಿನಿಮಾವೊಂದು ಆರಂಭವಾಗುತ್ತಿದೆ ಎಂಬ ವಿಚಾರ ನಿಮಗೆ ಗೊತ್ತಿರಬಹುದು. ಮೂವರು ಹೀರೋಗಳಿರುವ ಈ ಚಿತ್ರಕ್ಕೆ ಈಗ ನಾಯಕಿಯರ ಆಯ್ಕೆಯಾಗಿದೆ. ಈಗಾಗಲೇ ಚಿತ್ರಕ್ಕೆ ಪ್ರಣೀತಾ ನಾಯಕಿಯಾಗಿ ಆಯ್ಕೆಯಾಗಿದ್ದು, ಇನ್ನಿಬ್ಬರು ನಾಯಕಿಯರ ತಲಾಶ್‌ನಲ್ಲಿತ್ತು ಚಿತ್ರತಂಡ. ಈಗ ಚಿತ್ರಕ್ಕೆ ಇಬ್ಬರು ನಾಯಕಿಯರು ಸಿಕ್ಕಿದ್ದಾರೆ. ಶುಭ್ರ ಅಯ್ಯಪ್ಪ ಹಾಗೂ ಚೈತ್ರಾ ಈಗ “ರಾಮನ ಅವತಾರ’ ತಂಡ ಸೇರಿಕೊಂಡಿದ್ದಾರೆ.

ಯಾವ ಶುಭ್ರ ಎಂದು ನೀವು ಕೇಳಿದರೆ ಶಿವರಾಜಕುಮಾರ್‌ ನಾಯಕರಾಗಿರುವ “ವಜ್ರಕಾಯ’ ಚಿತ್ರದ ಬಗ್ಗೆ ಹೇಳಬೇಕಾಗುತ್ತದೆ. ಆ ಚಿತ್ರದಲ್ಲೊಂದು ಪ್ರಮುಖ ಪಾತ್ರ ಮಾಡಿದ್ದ ಶುಭ್ರ ಅಯ್ಯಪ್ಪ, ಆ ನಂತರ ಯಾವುದೇ ಕನ್ನಡ ಚಿತ್ರಗಳಲ್ಲಿ ಕಾಣಿಸಿಕೊಂಡಿರಲಿಲ್ಲ. ಸುನಿ ನಿರ್ದೇಶನದ “ಜಾನ್‌ ಸೀನ’ ಚಿತ್ರದಲ್ಲಿ ನಟಿಸಿದ್ದರೂ, ಆ ಚಿತ್ರ ಇನ್ನೂ ತೆರೆಕಂಡಿಲ್ಲ. ಈಗ ಶುಭ್ರ “ರಾಮನ ಅವತಾರ’ ತಂಡ ಸೇರಿಕೊಂಡಿದ್ದಾರೆ.

ಇನ್ನು, ಚೈತ್ರಾ ಕೂಡಾ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. “ಮಹಿರ’ ಚಿತ್ರದಲ್ಲಿ ನಾಯಕಿಯಾಗಿರುವ ಚೈತ್ರಾಗೆ ಇಲ್ಲಿ ಅವಕಾಶ ಸಿಕ್ಕಿದೆ.  ಚಿತ್ರದಲ್ಲಿ ರಿಷಿ, ದಾನಿಶ್‌ ಸೇಠ್ ಹಾಗೂ ರಾಜ್‌ ಬಿ ಶೆಟ್ಟಿ ನಾಯಕರಾಗಿ ನಟಿಸುತ್ತಿದ್ದಾರೆ. ಚಿತ್ರವನ್ನು ವಿಕಾಸ್‌ ಪಂಪಾಪತಿ ಹಾಗೂ ವಿನಯ್‌ ಪಂಪಾಪತಿ ನಿರ್ದೇಶಿಸುತ್ತಿದ್ದಾರೆ. ಚಿತ್ರದ ಶೀರ್ಷಿಕೆ “ರಾಮನ ಅವತಾರ’ ಅಂತಿದ್ದರೂ, ಪುರಾಣ-ಪುಣ್ಯ ಕಥೆಗಳಲ್ಲಿ ಬರುವ ರಾಮನಿಗೂ, ಈ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲವಂತೆ!

ಇದು ಪಕ್ಕಾ ಇಂದಿನ ಜಮಾನದ ಕಥೆ, ಕಲಿಯುಗದ ಕಥೆ. ಈ ಕಥೆಯೊಳಗೆ ರಾಮ ಎಂಬ ಪಾತ್ರವೊಂದು ಬರುತ್ತದೆ. ಅದಕ್ಕಾಗಿ ಚಿತ್ರದ ಶೀರ್ಷಿಕೆಯನ್ನು “ರಾಮನ ಅವತಾರ’ ಅಂತ ಇಟ್ಟಿದ್ದೇವೆ ಎನ್ನುತ್ತದೆ ಚಿತ್ರತಂಡ. ಚಿತ್ರದಲ್ಲಿ  ರಿಷಿ ರಾಮನಾಗಿ, “ಹಂಬಲ್‌ ಪೊಲಿಟಿಶಿಯನ್‌’ ಚಿತ್ರ ಖ್ಯಾತಿಯ ದಾನೀಶ್‌ ಸೇಠ್ ಫ್ಲೈಯಿಂಗ್‌ ಮ್ಯಾನ್‌ ಹಾಗೂ ರಾಜ್‌ ಬಿ. ಶೆಟ್ಟಿ ಜೇಮ್ಸ್ ಬಾಂಡ್‌ ಗೆಟಪ್‌ನಲ್ಲಿ ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

“ರಾಮನ ಅವತಾರ’ ಚಿತ್ರದ ಕಥೆ ಡಾರ್ಕ್‌ ಕಾಮಿಡಿ ಜಾನರ್‌ನಲ್ಲಿ ಸಾಗುತ್ತದೆ. ಚಿತ್ರದಲ್ಲಿ ಪ್ರಮುಖ ಪಾತ್ರವೊಂದು ಟ್ರಾವೆಲ್‌ ಮಾಡುತ್ತಾ ಹೋಗುತ್ತದೆ. ಉಳಿದ ಪಾತ್ರಗಳು ಅದನ್ನು ಸಂಧಿಸುತ್ತ ಹೋಗುತ್ತವೆ. ಅಂತಿಮವಾಗಿ ಏನಾಗಲಿದೆ ಅನ್ನೋದೆ ಚಿತ್ರದ ಸಸ್ಪೆನ್ಸ್‌ ಮತ್ತು ಕ್ಲೈಮ್ಯಾಕ್‌ ಅಂತೆ. ಬೆಂಗಳೂರು, ಚಿತ್ರದುರ್ಗ, ಮಂಗಳೂರು, ಗೋವಾ ಮೊದಲಾದ ಕಡೆಗಳಲ್ಲಿ ಚಿತ್ರೀಕರಣ ನಡೆಸುವ ಯೋಜನೆ ಇದೆ.

ಟಾಪ್ ನ್ಯೂಸ್

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.