ಕಲಾವಿಧ ಅಕಾಡೆಮಿಗೆ ಚಾಲನೆ
Team Udayavani, Mar 20, 2019, 5:42 AM IST
ನಟರಾದ ಯತಿರಾಜ್ ಮತ್ತು ಅರವಿಂದ್ ರಾವ್ ಅವರ ಸಾರಥ್ಯದಲ್ಲಿ ಬೆಂಗಳೂರಿನ ಬಸವೇಶ್ವರನಗರದಲ್ಲಿ ಶುರುವಾಗಿರುವ “ಕಲಾವಿಧ ಫಿಲಂ ಅಕಾಡೆಮಿ’ಗೆ ಇತ್ತೀಚೆಗೆ ನಟ ಸುದೀಪ್ ಚಾಲನೆ ನೀಡಿದರು. ಅಕಾಡೆಮಿ ಮೂಲಕ ಉತ್ತಮ ಪ್ರತಿಭೆಗಳು ಚಿತ್ರರಂಗಕ್ಕೆ ಬರಲಿ ಎಂದು ಶುಭ ಹಾರೈಸಿದರು.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಚಿನ್ನೇಗೌಡ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಅಕಾಡೆಮಿಯಲ್ಲಿ ನಟನೆ, ನಿರ್ದೇಶನ ಸೇರಿದಂತೆ ಸಿನಿಮಾದ ಹಲವು ವಿಭಾಗಗಳ ಕುರಿತಾಗಿ ತರಬೇತಿ ನೀಡಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!