ಮಾಲ್ಗುಡಿ ಡೇಸ್‌ನಲ್ಲಿ ಬಿಗ್‌ಬಾಸ್‌ ಧನರಾಜ್‌ 


Team Udayavani, Mar 23, 2019, 6:03 AM IST

malgusi-days.jpg

ವಿಜಯ ರಾಘವೇಂದ್ರ ಅಭಿನಯಿಸುತ್ತಿರುವ “ಮಾಲ್ಗುಡಿ ಡೇಸ್‌’ ಚಿತ್ರ ಚಿತ್ರೀಕರಣಕ್ಕೂ ಮುನ್ನವೇ ಒಂದಷ್ಟು ಜೋರಾದ ಸದ್ದು ಮಾಡುತ್ತಲೇ ಇದೆ. ಸದ್ಯಕ್ಕೆ ಚಿತ್ರತಂಡ ತೀರ್ಥಹಳ್ಳಿ, ಶಿವಮೊಗ್ಗ ಸುತ್ತಮುತ್ತ ಚಿತ್ರೀಕರಣ ನೆಡೆಸುತ್ತಿದ್ದು, ಇದೀಗ ಚಿತ್ರತಂಡದಿಂದ ಹೊಸದೊಂದು ಸುದ್ದಿ ಹೊರಬಂದಿದೆ. ಅದೇನೆಂದರೆ, “ಬಿಗ್‌ ಬಾಸ್‌’ 6ರ ಸ್ಪರ್ಧಿಯಾದ ಧನರಾಜ್‌ ಇದೀಗ “ಮಾಲ್ಗುಡಿ ಡೇಸ್‌’ ಚಿತ್ರದಲ್ಲಿ ನಟಿಸುತ್ತಿದ್ದಾರೆ.

“ಬಿಗ್‌ಬಾಸ್‌’ ಮನೆಯಲ್ಲಿ ವೀಕ್ಷಕರ ಮನ ಗೆದ್ದಿದ್ದ, ಧನರಾಜ್‌, “ಬಿಗ್‌ಬಾಸ್‌’ ಬಳಿಕ ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.”ಮಾಲ್ಗುಡಿ ಡೇಸ್‌’ ಅವರ ಮೊದಲ ಅಭಿನಯದ ಚಿತ್ರ ಎಂಬುದು ವಿಶೇಷ. ಧನರಾಜ್‌ ಅವರಿಗೆ ಸಿನಿಮಾ ಹೊದಲ್ಲ. ಯಾಕೆಂದರೆ, ಅವರು ಮೂಲತಃ ಡಬ್ಬಿಂಗ್‌ ಕಲಾವಿದರಾಗಿದ್ದಾರೆ. ಒಳ್ಳೆಯ ಅವಕಾಶ ಸಿಕ್ಕಿದ್ದೇ ತಡ, ಧನರಾಜ್‌ ಹಿಂದೆ ಮುಂದೆ ನೋಡದೆ ಪಾತ್ರ ಮಾಡಲು ಒಪ್ಪಿದ್ದಾರೆ.

ಅಂದಹಾಗೆ, ನಿರ್ದೇಶಕ ಕಿಶೋರ್‌ ಮೂಡಬಿದ್ರೆ ಅವರು ಧನರಾಜ್‌ ಅವರಿಗೆ ಪ್ರಮುಖ ಪಾತ್ರವನ್ನೇ ನೀಡಿದ್ದಾರಂತೆ. ಚಿತ್ರದ ಕಥೆಯಲ್ಲಿ ಧನರಾಜ್‌ ಅವರ ಪಾತ್ರ ಹೈಲೈಟ್‌ ಆಗಿರಲಿದೆ ಎನ್ನುವ ಅವರು, ಪಾತ್ರ ಏನು, ಹೇಗೆಲ್ಲಾ ಮೂಡಿಬರಲಿದೆ ಎಂಬುದಕ್ಕೆ ಸಿನಿಮಾದಲ್ಲೇ ನೋಡಬೇಕು ಎಂದಷ್ಟೇ ಹೇಳುತ್ತಾರೆ.

ಈಗಾಗಲೇ ಹತ್ತು ದಿನಗಳ ಕಾಲ ವಿಜಯ ರಾಘವೇಂದ್ರ ಸೇರಿದಂತೆ ಇತರೆ ಕಲಾವಿದರೊಂದಿಗೆ ಧನರಾಜ್‌ ತೀರ್ಥಹಳ್ಳಿ ಸುತ್ತ ಮುತ್ತ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ. ಚಿತ್ರವನ್ನು  ಕೆ.ರತ್ನಾಕರ್‌ ಕಾಮತ್‌ ನಿರ್ಮಾಣ ಮಾಡುತ್ತಿದ್ದಾರೆ.”ಮಾಲ್ಗುಡಿ ಡೇಸ್‌’ ಶೀರ್ಷಿಕೆಯಿಂದಲೇ ಒಂದಷ್ಟು ಸುದ್ದಿಯಾಗಿತ್ತು. ಈಗ ವಿಶೇಷ ಸ್ಥಳಗಳಲ್ಲೂ ಚಿತ್ರೀಕರಣ ನಡೆಸುವ ಮೂಲಕ ತಕ್ಕಮಟ್ಟಿಗೆ ವಿಶೇಷ ಚಿತ್ರ ಎಂದೆನಿಸಿಕೊಳ್ಳಲು ಹೊರಟಿದೆ.

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.