ಕಮ್ಮನಹಳ್ಳಿ ಲೈಂಗಿಕ ಕಿರುಕುಳ: 4 ಸೆರೆ;ವಾಟ್ಸಪ್‌ನಲ್ಲಿ ಗುರುತು ಪತ್ತೆ


Team Udayavani, Jan 5, 2017, 1:35 PM IST

4.jpg

ಬೆಂಗಳೂರು : ನಗರದ ಕಮ್ಮನಹಳ್ಳಿಯಲ್ಲಿ  ಜನವರಿ 1 ರ ನಸುಕಿನ ವೇಳೆ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ರಾಷ್ಟ್ರವ್ಯಾಪಿ ಭಾರಿ ಸುದ್ದಿಯಾದ ಬಳಿಕ ವ್ಯಾಪಕ ಕಾರ್ಯಾಚರಣೆ ನಡೆಸಿದ ಪೊಲೀಸರು 2 ದಿನಗಳ ಒಳಗೆ ಪ್ರಕರಣದ ಆರೋಪಿಗಳ ಗುರುತು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವೀಯಾಗಿದ್ದಾರೆ.

ನಗರ ಪೊಲೀಸ್‌ ಆಯುಕ್ತ ಪ್ರವೀಣ್‌ ಸೂದ್‌ ಅವರು ಸುದ್ದಿಗೋಷ್ಠಿ ನಡೆಸಿ ಬಂಧನ ವಿಚಾರವನ್ನು ಸ್ಪಷ್ಟಪಡಿಸಿ ಬಂಧಿತ ಆರೋಪಿಗಳ ಬಗ್ಗೆ ವಿವರ ನೀಡಿದರು. 

ನಾಲ್ವರು ಶಂಕಿತರನ್ನು ಬಂಧಿಸಲಾಗಿದ್ದು ಈ ಪೈಕಿ ಒರ್ವ ಪ್ರಮುಖ ಆರೋಪಿ ಅಯ್ಯಪ್ಪ ಎಂದು ಸೂದ್‌ ತಿಳಿಸಿದ್ದು, ಈತ ಲಿಂಗರಾಜಪುರಂ ನಿವಾಸಿ ಎಂದು ತಿಳಿದು ಬಂದಿದೆ. ಇನ್ನುಳಿದ ಬಂಧಿತ ಆರೋಪಿಗಳು ಸ್ಕೂಟರ್‌ನಲ್ಲಿ ಕುಳಿತಿದ್ದವ ಬಿಕಾಂ ವಿದ್ಯಾರ್ಥಿ ಲಿನೋ ,ಪಿಯುಸಿ ಓದಿರುವ ಚಿಕ್ಕಬಾಣಸವಾಡಿಯ ಸುದೇಶ್‌, ಎಸ್‌ಎಸ್‌ಎಲ್‌ಸಿ ಅನುತ್ತೀರ್ಣನಾಗಿದ್ದ ಸೋಮ ಎಂದು ಗುರುತಿಸಲಾಗಿದೆ. ಕೃತ್ಯದಲ್ಲಿ ಒಟ್ಟು 6 ಮಂದಿ ಭಾಗಿಯಾಗಿದ್ದು ಉಳಿದಿಬ್ಬರಿಗಾಗಿ  ಶೋಧ ಮುಂದುವರಿದಿದೆ. 

ಬಂಧಿತ ನಾಲ್ವರು ಆರೋಪಿಗಳನ್ನು ರಾಮಮೂರ್ತಿನಗರ ಪೊಲೀಸ್‌ ಠಾಣೆಯಿಂದ ಕಮಿಷನರ್‌ ಕಚೇರಿಗಳಿಗೆ ಕರೆದೊಯ್ಯಲಾಗಿದೆ. 

ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರ ತಂಡಗಳು ಘಟನೆ ನಡೆದ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮರಾಗಳ ದೃಶ್ಯಾವಳಿಗಳನ್ನು ವ್ಯಾಪಕವಾಗಿ ಪರಿಶೀಲನೆ ನಡೆಸಿದ್ದರು.

ಯುವತಿ ಈಶಾನ್ಯ ರಾಜ್ಯದವಳು 

ಲೈಂಗಿಕ ಕಿರುಕುಳಕ್ಕೊಳಗಾದ ಯುವತಿ ಈಶಾನ್ಯ ರಾಜ್ಯದವಳು ಎಂದು ತಿಳಿದು ಬಂದಿದ್ದು, ಇಂಜಿನಿಯರಿಂಗ್‌ 2 ನೇ ವರ್ಷದ ವ್ಯಾಸಂಗ ಮಾಡುತ್ತಿದ್ದು ಇನ್ನೂ 2 ವರ್ಷ ವಿದ್ಯಾಭ್ಯಾಸ ಮುಂದುವರಿಸಬೇಕಾಗಿರುವ ಕಾರಣ ಪೊಲೀಸರ ಮುಂದೆ ಬರಲು ಹಿಂಜರಿದಿದ್ದಾಳೆ ಎಂದು ಹೇಳಲಾಗಿದೆ. 

ವಾಟ್ಸಪ್‌ನಲ್ಲಿ ಗುರುತು ಪತ್ತೆ !

ಬಂಧಿತ ಆರೋಪಿಗಳ ಚಿತ್ರಗಳನ್ನು ವಾಟ್ಸಪ್‌ ಮೂಲಕ ಸಂತ್ರಸ್ಥ ಯುವತಿಗೆ ಕಳುಹಿಸಿದಾಗ ಆಕೆ ಇಬ್ಬರ ಗುರುತು ಪತ್ತೆ ಹಚ್ಚಿರುವುದಾಗಿ ವರದಿಯಾಗಿದೆ. 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.