ಶಿವಾಜಿನಗರ :ಕಟ್ಟಡದಲ್ಲಿ ಅಡಗಿರುವ ಕಳ್ಳರಿಗಾಗಿ ಪೊಲೀಸ್ ಕಾರ್ಯಾಚರಣೆ
Team Udayavani, Feb 11, 2017, 1:25 PM IST
ಬೆಂಗಳೂರು : ಶಿವಾಜಿ ನಗರದ ಹನಿವೆಲ್ ಕಟ್ಟಡಕ್ಕೆ ಶನಿವಾರ ಐವರು ಕಳ್ಳರು ನುಗ್ಗಿದ್ದು ,ಅವರ ಬಂಧನಕ್ಕಾಗಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಪೊಲೀಸ್ ಕಾರ್ಯಾಚರಣೆ ವೇಳೆ ಮೂವರನ್ನು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ.
ಇನ್ನುಳಿದ ಇಬ್ಬರು ಕಳ್ಳರು ಕೋಣೆಯೊಂದರಲ್ಲಿ ಅಡಗಿ ಕುಳಿತಿದ್ದು ಅವರ ಸೆರೆಗಾಗಿ ಬಾಗಿಲು ಒಡೆಯಲು ಪೊಲೀಸರು ಮುಂದಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ