ಇಣುಕಾನಂದ: ಬೆಡ್‌ರೂಂ,ಬಾತ್‌ರೂಂ ವಿಕೃತ ಕಾಮಿ ಮತ್ತೆ ಪ್ರತ್ಯಕ್ಷ ! 


Team Udayavani, Mar 17, 2017, 9:46 AM IST

4.jpg

ಬೆಂಗಳೂರು: ರಾಜರಾಜೇಶ್ವರಿ ನಗರದಲ್ಲಿ ವಿಕೃತ ಕಾಮಿಯೊಬ್ಬನ ಕಾಟದಿಂದ ಮಹಿಳೆಯರು ತಮ್ಮ ಮಾನದ ಬಗ್ಗೆ ತೀವ್ರ ಕಂಗಾಲಾಗುವಂತಾಗಿದೆ. ಇನ್ನೋರ್ವ ಉಮೇಶ್‌ ರೆಡ್ಡಿ ಎಂದು ಬಿಂಬಿತವಾಗಿರುವ ವಿಕೃತ ಕಾಮಿ ಯುವಕನೊಬ್ಬ ಬೆಡ್‌ರೊಂ, ಬಾತ್‌ರೂಂಗಳನ್ನು ಇಣುಕುತ್ತಿದ್ದು ಆತನ ಬಂಧನಕ್ಕಾಗಿ ಪೊಲೀಸರೂ ನಿದ್ದೆಗೆಡಿಸಿಕೊಂಡಿದ್ದಾರೆ. 

ಕಳೆದ 2 ತಿಂಗಳ ಹಿಂದೆ ಈತನ ಚಟವಟಿಕೆ ಜೋರಾದ ಹಿನ್ನಲೆಯಲ್ಲಿ  ಪೊಲೀಸರಿಗೆ ದೂರು ನೀಡಲಾಗಿತ್ತು. ಆದರೆ ಚಾಲಾಕಿಯಾಗಿರುವ ಆತ ಪೊಲೀಸರು ತನ್ನನ್ನು ಹುಡುಕಾಡುವುದನ್ನು ಅರಿತು ತನ್ನ ಕೀಳು ಅಭಿರುಚಿಗೆ ತಾತ್ಕಾಲಿಕವಾಗಿ ಬ್ರೇಕ್‌ ಹಾಕಿದ್ದ. 

ಇದೀಗ ಕಳೆದ ಕೆಲದಿನಗಳಿಂದ ರಾಜರಾಜೇಶ್ವರಿ ನಗರದ ಹಲವು ಬಡಾವಣೆಗಳಲ್ಲಿ ರಾತ್ರಿ ವೇಳೆ ಪ್ರತ್ಯಕ್ಷವಾಗಿದ್ದಾನೆ. ಬೆಳಗಿನ ಜಾವವೂ ಪ್ರತ್ಯಕ್ಷವಾಗುವ ವಿಕೃತ ಈತನಾಗಿದ್ದು, ಬೆಡ್‌ರೂಂ ಮತ್ತು ಬಾತ್‌ ರೂಂಗಳನ್ನು ಇಣುಕುವುದೇ ಈತನ ಕಾಯಕ ಎನ್ನಲಾಗಿದೆ.

ಈ ಬಗ್ಗೆ ಮಹಿಳೆಯೊಬ್ಬರು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದು ಮಹಿಳೆಯರು ಎಚ್ಚರ ವಹಿಸುವಂತೆ ಮನವಿ ಮಾಡಿದ್ದಾರೆ. ಬಿಇಎಂಎಲ್‌ 5 ನೇ ಹಂತ, ನ್ಯೂ ಹಾರಿಝಾನ್‌ ಪಬ್ಲಿಕ್‌ ಸ್ಕೂಲ್‌ ಪ್ರದೇಶದಲ್ಲಿ ಹಲವು ಮನೆಗಳಲ್ಲಿ ಈತ ಇಣುಕಲು ಯತ್ನಿಸಿದ್ದಾನೆ ಎಂದು ನೋವು ತೋಡಿಕೊಂಡಿದ್ದಾರೆ.

ಈತನನ್ನು ಹಲವು ಬಾರಿ ಹಿಡಿಯಲು ಯತ್ನಿಸಲಾಗಿದೆಯಾದರೂ ಗಲ್ಲಿ ಗಲ್ಲಿಗಳ ಪರಿಚಯವಿರುವ ಈತ ಸ್ಪೈಡರ್‌ ಮ್ಯಾನ್‌ ನಂತೆ ಕಟ್ಟಡ, ಗೋಡೆಗಳನ್ನು ಹಾರಿ ಪರಾರಿಯಾಗುತ್ತಾನೆ ಎಂದು ಹೇಳಲಾಗಿದೆ.

ಇದೀಗ ಶಿವಾರೆಡ್ಡಿ ನೇತೃತ್ವದ ಪೊಲೀಸ್‌ ತಂಡ ಸೈಕೋಗಾಗಿ ವ್ಯಾಪಕ ಕಾರ್ಯಾಚರಣೆ ನಡೆಸುತ್ತಿದ್ದು, ಪೊಲೀಸರ ತಂಡಕ್ಕೂ ಆತ ಚಳ್ಳೆ ಹಣ್ಣು ತಿನ್ನಿಸುತ್ತಿದ್ದಾನೆ. 

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.