ಬೆಂಗಳೂರಲ್ಲಿ ಐಫೋನ್‌ ಪ್ರಾಯೋಗಿಕ ಜೋಡಣೆ ಮುಂದಿನ ತಿಂಗಳಿಂದ


Team Udayavani, Apr 21, 2017, 12:11 PM IST

iphone.jpg

ಬೆಂಗಳೂರು: ಪ್ರಸಿದ್ಧ ಗ್ಯಾಜೆಟ್‌ ತಯಾರಿಕಾ ಕಂಪನಿ, ಅಮೆರಿಕದ ಆ್ಯಪಲ್‌ ಬೆಂಗಳೂರಲ್ಲಿ ಐಫೋನ್‌ಗಳ ಪ್ರಾಯೋಗಿಕ ಜೋಡಣೆಯನ್ನು ಮುಂದಿನ ತಿಂಗಳಿಂದ ಆರಂಭಿಸಲಿದೆ.  ಬೆಂಗಳೂರಿನ ಪೀಣ್ಯದ ಘಟಕದಲ್ಲಿ ಆ್ಯಪಲ್‌ ಐಫೋನ್‌ಗಳ ಜೋಡಣೆ ಕಾರ್ಯ ಆರಂಭವಾಲಿದ್ದು, ಆ್ಯಪಲ್‌ ಫೋನ್‌ಗಳ ತಯಾರಿಕೆ ಗುತ್ತಿಗೆ ಪಡೆದಿರುವ ತೈವಾನಿನ ವಿಸ್ಟೋರ್ನ್ ಆ್ಯಪಲ್‌ ಫೋನ್‌ಗಳ ಜೋಡಣೆ ಮಾಡಲಿದೆ.  

ಇದರೊಂದಿಗೆ ಕೆಲವೊಂದು ಬಿಡಿಭಾಗಗಳ ಆಮದು, ತೆರಿಗೆ ವಿಚಾರದಲ್ಲಿ ಕೆಲವೊಂದು ರಿಯಾಯಿತಿ ನೀಡುವಂತೆ ಆ್ಯಪಲ್‌ ಕೇಂದ್ರ ಸರ್ಕಾರಕ್ಕೆ ಕೇಳಿಕೊಂಡಿದೆ. ಆದರೆ ಜಿಎಸ್‌ಟಿ ಜು.1ರಿಂದ ಜಾರಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಆ್ಯಪಲ್‌ನ ಎಲ್ಲ ಕೇಳಿಕೆಗಳನ್ನು ಕೇಂದ್ರ ಪುರಸ್ಕರಿಸುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಆ್ಯಪಲ್‌ ತನ್ನ ಫೋನ್‌ ತಯಾರಿಕೆಯ ಎಲ್ಲಾ ಘಟಕಗಳನ್ನು ಬೆಂಗಳೂರಲ್ಲೇ ಆರಂಭಿಸುವುದನ್ನು ಎದುರು ನೋಡುತ್ತಿದ್ದೇವೆ.

ಇಲ್ಲಿಂದಲೇ ರಫ್ತು ಕೂಡ ಆಗಲಿದ್ದು, ದೇಶೀಯ ಮಾರುಕಟ್ಟೆಗೂ ಪೂರೈಕೆಯಾಗಲಿದೆ ಎಂದು ರಾಜ್ಯದ ಅಧಿಕಾರಿಗಳು ಹೇಳಿದ್ದಾರೆ. ಇದರೊಂದಿಗೆ ಆ್ಯಪಲ್‌ ಘಟಕದ ಕುರಿತಂತೆ ಕೇಂದ್ರ ಸಚಿವರಾದ ಅರುಣ್‌ ಜೇಟಿ ಮತ್ತು ನಿರ್ಮಲಾ ಸೀತಾರಾಮನ್‌ ಬಳಿ ಈಗಾಗಲೇ ಮಾತುಕತೆ ನಡೆಸಿದ್ದಾಗಿ ಮತ್ತು ಹೆಚ್ಚಿನ ಪೂರಕ ವಾತಾವರಣ ಕಲ್ಪಿಸುವಂತೆ ರಾಜ್ಯದ ಕೈಗಾರಿಕಾ ಸಚಿವ ಆರ್‌.ವಿ.ದೇಶಪಾಂಡೆ ಹೇಳಿದ್ದಾರೆ. 

ಟಾಪ್ ನ್ಯೂಸ್

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.