ಬೆಂಗಳೂರು: ಗೋಶಾಲೆಯಲ್ಲಿ ಬರ್ಬರವಾಗಿ ಕೊಚ್ಚಿ ರೌಡಿ ಶೀಟರ್ ಹತ್ಯೆ
Team Udayavani, Jul 6, 2017, 9:41 AM IST
ಬೆಂಗಳೂರು: ಫ್ರೇಜರ್ಟೌನ್ನ ಗೋಶಾಲೆಯೊಂದರಲ್ಲಿ ರೌಡಿಶೀಟರ್ನನ್ನು ಬರ್ಬರವಾಗಿ ಕೊಚ್ಚಿ ಕೊಲೆಗೈದ ಘಟನೆ ಬುಧವಾರ ತಡ ರಾತ್ರಿ ನಡೆದಿದೆ.
ಊಟ ಮಾಡುತ್ತಾ ಮದ್ಯ ಸೇವಿಸುತ್ತಿದ್ದ ರಂಜಿತ್(30) ಎಂಬಾತನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಚ್ಚಿ ಕೊಲೆಗೈದಿದ್ದಾರೆ.
ಹತ್ಯೆಗೀಡಾದ ಮಹೇಶ್ ಹಲವು ಪ್ರಕರಣದಲ್ಲಿ ಭಾಗಿಯಾಗಿದ್ದು ಪೂರ್ವ ದ್ವೇಷದಲ್ಲಿ ಹತ್ಯೆ ಮಾಡಿರುವ ಸಾಧ್ಯತೆಗಳಿವೆ.
ಫ್ರೇಜರ್ಟೌನ್ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ