ಬಿರಾಯಾನಿ ಪ್ಯಾಕೆಟ್ನಲ್ಲಿ ಗಾಂಜಾ: ಇದು ಪರಪ್ಪನ ಅಗ್ರಹಾರದ ಪ್ಲಾನ್ !
Team Udayavani, Jul 12, 2017, 10:58 AM IST
ಬೆಂಗಳೂರು : ಭದ್ರತಾ ಸಿಬಂದಿಗಳನ್ನು ಯಾಮಾರಿಸಿ ಕೈದಿಗಳಿಗೆ ಜೈಲಿನಲ್ಲಿ ಗಾಂಜಾ ಪೂರೈಸಲು ಯತ್ನಿಸಿದ ಖತರ್ನಾಕ್ಗಳಿಬ್ಬರು ಬಂಧನಕ್ಕೊಳಗಾಗಿದ್ದಾರೆ.
ಮಂಗಳವಾರ ಸಂಜೆ ಜೈಲಿನಲ್ಲಿ ಕೈದಿಯೊಬ್ಬನ ಭೇಟಿಗೆಂದು ಬಂದಿದ್ದ ಮೂವರು ಬಿರಿಯಾನಿ ಪ್ಯಾಕೆಟ್ನ ಅಡಿಯಲ್ಲಿ ಗಾಂಜಾ ಪ್ಯಾಕೆಟ್ ಇಟ್ಟು ಸಾಗಿಸುತ್ತಿದ್ದರು. ಈ ವೇಳೆ ಇಬ್ಬರನ್ನು ಸ್ಥಳದಲ್ಲೇ ಬಂಧಿಸಲಾಗಿದ್ದು, ಓರ್ವ ಪರಾರಿಯಾಗಿದ್ದಾನೆ.
ಬಂಧಿತರು ಹೆಸರಘಟ್ಟ ಕುಂಬಾರ ಹಳ್ಳಿಯ ಅರುಣ್ ಕುಮಾರ್(30)., ಪವನ್ ಎನ್ನುವವರಾಗಿದ್ದು, ಪರಾರಿಯಾದಾತ ಸಲೀಂ ಎಂದು ತಿಳಿದು ಬದಿದೆ.
ಪರಪ್ಪನ ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೈಲಿಗೆ ಬರುವ ಕೈದಿಗಳ ಸಂಬಂಧಿಗಳನ್ನು ಇದೀಗ ವ್ಯಾಪಕ ತಪಾಸಣೆಗೊಳಪಡಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ