ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ನಾಗ ಆತ್ಮಹತ್ಯೆಗೆ ಯತ್ನ
Team Udayavani, Jul 26, 2017, 1:30 PM IST
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ನಾಗ ಅಲಿಯಾಸ್ ನಾಗರಾಜ್ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿರುವುದಾಗಿ ಖಾಸಗಿ ಟಿವಿ ಚಾನೆಲ್ ಗಳ ವರದಿ ತಿಳಿಸಿದೆ.
ಆರೋಗ್ಯ ಸಮಸ್ಯೆ ಇರುವುದರಿಂದ ತನ್ನನ್ನು ಇತರ ಕೈದಿಗಳ ಬದಲಾಗಿ ಆಸ್ಪತ್ರೆ ವಾರ್ಡ್ ನಲ್ಲಿ ಪ್ರತ್ಯೇಕವಾಗಿ ಇರಿಸುವಂತೆ ಜೈಲಿನ ಅಧಿಕಾರಿಗಳಲ್ಲಿ ಮನವಿ ಮಾಡಿಕೊಂಡಿದ್ದನಂತೆ. ಆದರೆ ಜೈಲಿನ ಅಧಿಕಾರಿಗಳು ನಾಗನ ಬೇಡಿಕೆಯನ್ನು ತಿರಸ್ಕರಿಸಿದ್ದರಂತೆ.
ಈ ಹಿನ್ನೆಲೆಯಲ್ಲಿ ರೌಡಿ ನಾಗ ಶೌಚಾಲಯದಲ್ಲಿದ್ದ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವುದಾಗಿ ವರದಿ ವಿವರಿಸಿದೆ. ಈ ಘಟನೆ ಕಳೆದ ವಾರ ನಡೆದಿದ್ದು, ಜೈಲಿನ ಅಧಿಕಾರಿಗಳು ಮಾಹಿತಿಯನ್ನು ಅಲ್ಲಗಳೆದಿದ್ದಾರೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
Rural Life: ಗ್ರಾಮೀಣ ಬದುಕಿನ ಮೆಲುಕು