ಕಚ್ಚುವ ನಾಯಿಗಳಿಗಾಗಿ BBMP ಕಾರ್ಯಾಚರಣೆ;10 ಬಲೆಗೆ
Team Udayavani, Aug 17, 2017, 10:21 AM IST
ಬೆಂಗಳೂರು: ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿರುವ ಹಿನ್ನಲೆಯಲ್ಲಿ ಬಿಬಿಎಂಪಿ ಕ್ರಮಕ್ಕೆ ಮುಂದಾಗಿದ್ದು ನಾಯಿಗಳನ್ನು ಹಿಡಿಯಲು ಗುರುವಾರ ಸಿಬಂದಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಎಂ.ಎಸ್.ರಾಮಯ್ಯ ಆಸ್ಪತ್ರೆ ರಸ್ತೆಯಲ್ಲಿ ಹತ್ತಾರು ಮಂದಿಗೆ ಕಚ್ಚಿದ್ದ ನಾಯಿಗಳನ್ನು ಹಿಡಿಯಲು ಕಾರ್ಯಾಚರಣೆ ನಡೆಸಲಾಗುತ್ತಿದ್ದು ಈಗಾಗಲೇ 10ಕ್ಕೂ ಹೆಚ್ಚು ನಾಯಿಗಳು ಬಲೆಗೆ ಬಿದ್ದಿವೆ.
ಎಂ.ಎಸ್. ರಾಮಯ್ಯ ಆಸ್ಪತ್ರೆ ಸೇರಿದಂತೆ ಬಿಬಿಎಂಪಿ ವ್ಯಾಪ್ತಿಯ ಹಲವೆಡೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಜೆಪಿನಗರ, ಮೆಜೆಸ್ಟಿಕ್, ಶಿವಾಜಿನಗರ ಸೇರಿದಂತೆ ಕೆಲ ಕಡೆಗಳಲ್ಲಿ ನಾಯಿ ಕಡಿದಿರುವ ಪ್ರಕರಣಗಳು ಬೆಳಕಿಗೆ ಬಂದಿವೆ.
ಕಳೆದ ಮಂಗಳವಾರ ಗುಲ್ಬರ್ಗ ಮೂಲದ ಜ್ಯೋತಿ ಎಂಬುವವರು ಮನೆ ಕೆಲಸ ಮುಗಿಸಿಕೊಂಡು ಸಹೋದರಿಯೊಂದಿಗೆ ಬರುವ ವೇಳೆ ಸುಮಾರು ಹತ್ತು ನಾಯಿಗಳು ಏಕಾಏಕಿ ದಾಳಿ ನಡೆಸಿದ್ದು, ಜ್ಯೋತಿಯವರ ಕಾಲಿಗೆ ಗಾಯಗಳಾಗಿವೆ.ಬುಧವಾರ ಓರ್ವ ಯುವಕ ಹಾಗೂ ವೃದ್ಧ ಸೇರಿದಂತೆ ಹಲವು ಮಂದಿಯ ಮೇಲೆ ದಾಳಿ ನಡೆಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್
Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!
CCB Raid: ಲೋಕ ಚುನಾವಣೆ ಹಿನ್ನೆಲೆ; ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ
Motivational: ಪಿಯುನಲ್ಲಿ 2 ಬಾರಿ ಫೇಲ್, ಯುಪಿಎಸ್ಸಿ ಪಾಸ್
Bike Theft: ಹಗಲಲ್ಲಿ ಫುಡ್ಡೆಲಿವರಿ ಕೆಲಸ, ರಾತ್ರಿ ಬೈಕ್ಗಳ ಕಳವು: ಆರೋಪಿ ಬಂಧನ
MUST WATCH
ಹೊಸ ಸೇರ್ಪಡೆ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?
The Very Best Payment Techniques for Online Casinos
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ