ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಹೊಸದೊಂದು ತಿರುವು


Team Udayavani, Sep 14, 2017, 1:09 PM IST

14-BAN-3.jpg

ಬೆಂಗಳೂರು: ಬಾಗಲಗುಂಟೆ ಠಾಣೆ ವ್ಯಾಪ್ತಿಯ ಟಿ.ದಾಸರಹಳ್ಳಿಯ ಖಾಸಗಿ ಶಾಲೆ ಯೊಂದರ ಬಾಲಕಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣ ಹೊಸ ತಿರುವು ಪಡೆದಿದೆ.

ಶಾಲೆಯ ಸಿಸಿಟಿವಿ ದೃಶ್ಯಗಳ ಪ್ರಕಾರ ಬಾಲಕಿ ಮೇಲೆ ಯಾವುದೇ ಲೈಂಗಿಕ ದೌರ್ಜನ್ಯ ನಡೆದಿಲ್ಲ. ಆದರೆ, ಬಾಲಕಿ ಗೊಂದ ಲದ ಹೇಳಿಕೆ ನೀಡುತ್ತಿದ್ದು, ಗಾಬರಿಗೊಂಡಿ ರುವ ಸಾಧ್ಯತೆಯಿದೆ. ಸಂಪೂರ್ಣವಾಗಿ ಚೇತರಿಸಿಕೊಂಡ ಬಳಿಕ ಕೌನ್ಸಿಲಿಂಗ್‌ ನಡೆಸಿ ಆಕೆಯಿಂದ ಘಟನೆಯ ಸತ್ಯಾಂಶ ತಿಳಿಯ ಬೇಕಿದೆ ಎಂದು ಡಿಸಿಪಿ ಚೇತನ್‌ ಕುಮಾರ್‌ ರಾಥೋಡ್‌ “ಉದಯವಾಣಿ’ಗೆ ತಿಳಿಸಿದ್ದಾರೆ.

ಟಿ.ದಾಸರಹಳ್ಳಿಯಲ್ಲಿನ ಬಾಲಕಿ, ಮನೆ ಸಮೀಪದ ಖಾಸಗಿ ಶಾಲೆಯಲ್ಲಿ ಎಲ್‌ಕೆಜೆ ವ್ಯಾಸಂಗ ಮಾಡುತ್ತಿದ್ದು, ಬೆಳಗ್ಗೆ 10 ಗಂಟೆಗೆ ಶಾಲೆಗೆ ಹೋಗಿ ಮಧ್ಯಾಹ್ನ 2 ಗಂಟೆಗೆ ಮನೆಗೆ ಮರಳುತ್ತಿದ್ದಳು. ಮಂಗಳವಾರ ಮನೆಗೆ ಬಂದ ಬಾಲಕಿ ಐದಾರು ಬಾರಿ ವಾಂತಿ ಮಾಡಿ ದ್ದಾಳೆ. ಗಾಬರಿಗೊಂಡ ಪೋಷಕರು ವಿಚಾರಿಸಿ ದಾಗ “ಸೆಕ್ಯೂರಿಟಿ ಗಾರ್ಡ್‌ ಅಂಕಲ್‌ ಮೈ, ಕೈ ಮುಟ್ಟಿ, ಬಾತ್‌ರೂಮ್‌ನಲ್ಲಿ ಪ್ಯಾಂಟ್‌
ಬಿಚ್ಚಿದರು’ ಎಂದು ಹೇಳಿದ್ದಾಳೆ. ಇದರಿಂದ ಗಾಬರಿಗೊಂಡ ಪೋಷಕರು, ಬಾಲಕಿಯನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯದ ಬಗ್ಗೆ ಶಂಕಿಸಿದ್ದಾರೆ. ಬಳಿಕ ಎಂ.ಎಸ್‌.ರಾಮಯ್ಯ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದ್ದು, ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂಧು ವೈದ್ಯರು ಸ್ಪಷ್ಟಪಡಿಸಿದ್ದಾರೆ. ಯಾವು ದಕ್ಕೂ ಒಮ್ಮೆ ಪೊಲೀಸರಿಗೆ ಮಾಹಿತಿ ನೀಡಿ ಎಂದು ಸೂಚಿಸಿದ್ದಾರೆ. ಅದರಂತೆ ಪೋಷಕರು
ದೂರು ನೀಡಿದ್ದರು. ತಕ್ಷಣ ಬಾಲಕಿ ಹೇಳಿಕೆ ಪಡೆದ ಪೊಲೀಸರು, ಶಾಲೆಯ ಐವರು ಸೆಕ್ಯೂರಿಟಿ ಗಾರ್ಡ್‌ಗಳನ್ನು ವಿಚಾರಣೆ ಒಳ ಪಡಿಸಿದ್ದಾರೆ. ಬುಧವಾರ ಬೆಳಗ್ಗೆ ಮತ್ತೂಮ್ಮೆ ಬಾಲಕಿಯ ಹೇಳಿಕೆ ದಾಖಲಿಸಿಕೊಂಡು, ಆರೋಪಿಗಳನ್ನು ಪತ್ತೆ ಹಚ್ಚಲು ಸೂಚಿಸಿದಾಗ ಬಾಲಕಿ ಸ್ಪಷ್ಟವಾಗಿ ಗುರುತಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತೂಮ್ಮೆ ವಿಚಾರಣೆ: ಘಟನೆಯಿಂದ ಆತಂಕಗೊಂಡಿರುವ ಬಾಲಕಿ ಜ್ವರದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯತ್ತಿದ್ದಾಳೆ. ಆಕೆ ಚೇತರಿಸಿಕೊಂಡ ಬಳಿಕ ಕೌನ್ಸೆಲಿಂಗ್‌ ನಡೆಸಿ ಸತ್ಯಾಂಶ ತಿಳಿಯಬೇಕಿದೆ. ಅದುವರೆಗೂ ಐವರು ಸೆಕ್ಯೂರಿಟಿ ಗಾರ್ಡ್‌ಗಳಿಗೆ ಎಲ್ಲಿಗೂ ಹೋಗದ್ದಂತೆ ಸೂಚಿಸಲಾಗಿದೆ.

ಪೋಷಕರ ಪ್ರತಿಭಟನೆ: ಶಾಲೆಯಲ್ಲಿ ಅಪ್ರಾಪೆ¤ ಮೇಲೆ ನಡೆದ ದೌರ್ಜನ್ಯ ಖಂಡಿಸಿ ಇತರೆ ಮಕ್ಕಳ ಪೋಷಕರು ಶಾಲೆಯ
ಮುಂದೆ ಪ್ರತಿಭಟನೆ ನಡೆಸಿದರು. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು, ಪೋಷಕರಿಗೆ ವಸ್ತು ಸ್ಥಿತಿ ವಿವರಿಸಿ, ಸಂತ್ರಸ್ತೆಯ ಪೋಷಕರು ಮತ್ತು ಪ್ರತಿಭಟನಾಕಾರರಿಗೆ ಸಿಸಿಟಿವಿ ದೃಶ್ಯಾವಳಿ ತೋರಿಸಿದ್ದು, ಬಳಿಕ ಪ್ರತಿಭಟನೆ ಹಿಂಪಡೆದಿದ್ದಾರೆ. ಶಾಲೆಯಲ್ಲಿ ಮಗು ಊಟ ಮಾಡಿದ ಬಳಿಕ ಕೊಠಡಿಯ ಟೆಬಲ್‌ ಗೆ ತಲೆ ಕೊಟ್ಟು ಮಲಗಿದೆ. ಇದಾದ ಒಂದು ಗಂಟೆ ಬಳಿಕ ಅಲ್ಲಿಯೇ ವಾಂತಿ ಮಾಡಿದೆ. ಆದರೆ, ಎಲ್ಲಿಯೂ ಮಗುವನ್ನು ಯಾರೂ ಮುಟ್ಟಿ ರುವುದು ಸಿಸಿಟಿವಿ ದೃಶ್ಯಾವಳಿಯಲ್ಲಿ ಕಂಡು ಬಂದಿಲ್ಲ. 

ಮಗಳಿಗೆ ಮಾಹಿತಿ ನೀಡಿದ್ದರಾ ಪೋಷಕರು?
ಇತ್ತೀಚೆಗೆ ಹರಿಯಾಣದ ಗುರುಗ್ರಾಮದ ಶಾಲೆಯೊಂದರಲ್ಲಿ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಅಲ್ಲಿನ ಸಿಬ್ಬಂದಿ ಕೊಂದಿದ್ದರು. ಕಳೆದ ಎರಡು ದಿನಗಳಿಂದ ಈ ಘಟನೆ ಟಿವಿಯಲ್ಲಿ ಪ್ರಸಾರವಾಗುತ್ತಿತ್ತು. ಇದನ್ನು ಕಂಡ ತಾಯಿ, ತನ್ನ ಮಗಳಿಗೆ ಆ ಶಾಲೆಯಲ್ಲಿ ನಡೆದ ಘಟನೆಯನ್ನು ವಿವರಿಸಿದ್ದಾರೆ ಎನ್ನಲಾಗಿದೆ. ಒಳ್ಳೆಯ ಮತ್ತು ಕೆಟ್ಟ ಸ್ಪರ್ಶದ ಯಾವುದು? ಪುರುಷರು ಎಲ್ಲಿ ಸ್ಪರ್ಶಿಸಿದರೆ ಏನಾಗುತ್ತದೆ ಎಂದೆಲ್ಲ ತಿಳಿ ಹೇಳಿರಬೇಕು. ಇದನ್ನೇ ಸಂತ್ರಸ್ತೆ ಅಂದು ಶಾಲೆಯಿಂದ ಬಂದಾಗ ಹೇಳಿರುವ ಸಾಧ್ಯತೆಯಿದೆ. ಆದರೆ, ಸದ್ಯದ ಪರಿಸ್ಥಿತಿಯಲ್ಲಿ ಮಗುವಿನ ಹೇಳಿಕೆಯೇ ಅಂತಿಮ. ಆಕೆಯ ನೀಡುವ ಹೇಳಿಕೆ ಮೇಲೆ ಆರೋಪಿಗಳನ್ನು ಬಂಧಿಸುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.