ಇನ್ಸ್ಪೆಕ್ಟರ್ಗೆ ಇರಿದ ರೌಡಿಶೀಟರ್ ಕಾಲಿಗೆ ಗುಂಡು
Team Udayavani, Oct 15, 2017, 10:50 AM IST
ಬೆಂಗಳೂರು: ನಗರದಲ್ಲಿ ದುಷ್ಕರ್ಮಿಗಳು ಕಾರ್ಯಾಚರಣೆಗಿಳಿದ ಪೊಲೀಸರ ಮೇಲೆ ದಾಳಿ ಮಾಡಿ ಪರಾರಿಯಾಗಲು ಯತ್ನಿಸುವ ಘಟನೆಗಳು ದಿನ ನಿತ್ಯವೂ ವರದಿಯಾಗುತ್ತಿದ್ದು, ಶನಿವಾರ ರಾತ್ರಿ ಹಲಸೂರು ಕೆರೆಯ ಗುರುದ್ವಾರದ ಬಳಿ ರೌಡಿಶೀಟರ್ವೊಬ್ಬನ ಕಾಲಿಗೆ ಗುಂಡಿಕ್ಕಲಾಗಿದೆ.
ಬೈಕ್ನಲ್ಲಿ ಬರುತ್ತಿದ್ದ ರೌಡಿ ಕಾರ್ತಿಕ್ನನ್ನು ಇನ್ಸ್ಪೆಕ್ಟರ್ ಬಸವರಾಜ್ ಬನ್ಕರ್ ಅವರು ತಡೆದಾಗ ಡ್ರಾಗರ್ನಿಂದ ಇರಿದು ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಜೊತೆಯಲ್ಲಿದ್ದ ಇನ್ಸ್ಪೆಕ್ಟರ್ ಸುಬ್ರಹ್ಮಣ್ಯ ಕಾರ್ತಿಕ್ ಕಾಲಿಗೆ ಗುಂಡು ಹಾರಿಸಿದ್ದಾರೆ.
ಕಲಾಸಿಪಾಳ್ಯದಲ್ಲಿ ಹಲವು ಪ್ರಕರಣಗಳು ಸಹಿತ ರೇಪ್ ಆರೋಪಿಯಾಗಿರುವ ಕಾರ್ತಿಕ್ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಾಳು ಇನ್ಸ್ಪೆಕ್ಟರ್ ಬಸವರಾಜ್ ಅವರಿಗೆ ಚಿಕಿತ್ಸೆ ನೀಡಲಾಗಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್