ಮಳೆಗೆ ಮನೆಗಳು ಜಲಾವೃತ: ಪರದಾಟ


Team Udayavani, Oct 20, 2017, 12:02 PM IST

rain-home.jpg

ಮಹದೇವಪುರ: ಸುಮಾರು 17 ವರ್ಷಗಳಿಂದ ಕೆರೆಯಂಚಿನಲ್ಲಿ ಜೀವಿಸುತ್ತಿದ್ದ 150ಕ್ಕೂ ಹೆಚ್ಚು ಬಡ ಕುಟುಂಬಗಳ ಮನೆಗಳು ಮಳೆಯಿಂದ ಸಂಪೂರ್ಣ ಜಲವೃತ್ತವಾಗಿದ್ದು ಮೂಲಭೂತ ಸೌಲಭ್ಯಗಳಿಲ್ಲದೆ ಬೀದಿ ಪಾಲಾಗಿವೆ, ಕೆರೆಯಂಚಿನಲ್ಲಿ ನೆಲೆಸಿರುವ ಹಿನ್ನೆಲೆ ಸರ್ಕಾರವೂ ಸಹ ಕೈಬಿಟ್ಟಿರುವುದು ಕಂಟಕವಾಗಿದೆ.

ಕ್ಷೇತ್ರದ ದೊಡ್ಡಬನಹಳ್ಳಿ ಗ್ರಾಪಂ ವ್ಯಾಪ್ತಿಯ ಚಿಕ್ಕಬನಹಳ್ಳಿ ಕಾಲೋನಿಯು ಕೆರೆಯಂಚಿನಲ್ಲಿದ್ದು ಕಳೆದ 17 ವರ್ಷಗಳಿಂದ 300 ಕ್ಕೂ ಹೆಚ್ಚು ಬಡ ಕುಟುಂಬಗಳು ಇಲ್ಲಿ ನೆಲೆಸಿವೆ, ಆಗಸ್ಟ್‌ನಿಂದ ಎರಡು ತಿಂಗಳ ಕಾಲ ಸುರಿದ ಬಾರಿ ಮಳೆಗೆ ಕಾಲೋನಿಯ 150ಕ್ಕೂ ಹೆಚ್ಚು ಮನೆಗಳು ಸಂಪೂರ್ಣ ಜಲಾವೃತವಾಗಿದ್ದು ಗಂಜಿ ಕೆಂದ್ರಗಳಲ್ಲಿ ನೆಲೆಸುವಂತಹ ಸ್ಥಿತಿ ಇದೆ.

ಸ್ಥಳೀಯ ಶಾಸಕ ಅರವಿಂದ ಲಿಂಬಾವಳಿ ಹೇಳಿದ ನಂತರ ಗಂಜಿ ಕೇಂದ್ರ ನಿರ್ಮಿಸಿದೆ. ಮೂಲಸೌಲಭ್ಯವಿಲ್ಲದೆ ಜನರು ಶೌಚಾಲಯಕ್ಕೆ ಹೋಗಲೂ ಪರದಾಡುವ ಸ್ಥಿತಿಯಿದೆ. ಹಲವಾರು ಬಾರಿ ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚಿಸಿದರೂ ಯಾರೂ ಕ್ರಮ ಕೈಗೊಂಡಿಲ್ಲ ಎಂದು ನಿವಾಸಿಗಳು ಅಳಲು ತೋಡಿಕೊಂಡರು.

ಸುಮಾರು 17ವರ್ಷದ ಹಿಂದೆ ಕೆರೆ ಪ್ರದೇಶವೆಂದು ತಿಳಿಯದೆ ವಾಸಿಸುತ್ತಿದ್ದೇವೆ. ಶಾಲಾ ಮಕ್ಕಳು ತಿಂಗಳಿಂದ ಶಾಲೆಗೆ ಹೋಗುವುದು ಅಸಾಧ್ಯವಾಗಿದೆ ಮಹಿಳೆಯರು, ವೃದ್ಧರಿಗೆ ತೀವ್ರ ಸಂಕಷ್ಟವಾಗಿದೆ ತಾಲೂಕು ಕಚೇರಿ ಮುಂದೆ ಸಮೂಹಿಕ ಅತ್ಮಹತ್ಯಯೇ ಒಂದೆ ಇರುವುದು ನಮ್ಮಗೆ ಬೇರೆ ದಾರಿ ಕಾಣುತ್ತಿಲ್ಲ ಎಂದು ಚಿಕ್ಕಬನಹಳ್ಳಿ ಕಾಲೋನಿ ಸ್ಥಳೀಯರಾದ ವಸಂತ ಅಳಲುತೋಡಿಕೊಂಡರು.

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Online Bitcoin Gambling Enterprises: An Overview to Betting with Cryptocurrency

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.