ಸಾಯಿ ಗೋಲ್ಡ್‌ ಪ್ಯಾಲೇಸ್‌ನಲ್ಲಿ ಆ್ಯಂಟಿಕ್‌ ಜ್ಯುವೆಲ್ಲರಿ ಮೇಳ


Team Udayavani, Nov 19, 2017, 11:24 AM IST

saravana.jpg

ಬೆಂಗಳೂರು: ಚಿನ್ನಾಭರಣ ಮಾರಾಟ ಕ್ಷೇತ್ರದ ಶ್ರೀ ಸಾಯಿಗೋಲ್ಡ್‌ ಪ್ಯಾಲೇಸ್‌ ಡಿವಿಜಿ ರಸ್ತೆ (ಬಸವನಗುಡಿ) ಮತ್ತು ಹೆಚ್‌ಎಸ್‌ಆರ್‌ ಲೇಔಟ್‌ನ ಮಳಿಗೆಗಳಲ್ಲಿ ‘ಆ್ಯಂಟಿಕ್‌ ಜ್ಯುವೆಲ್ಲರಿ ಮೇಳ’ವನ್ನು ಹಮ್ಮಿಕೊಂಡಿದೆ.

ಸಂಸ್ಥೆಯ ಮಾಲೀಕ ಟಿ.ಎ. ಶರವಣ ಅವರು ಜ್ಯುವೆಲ್ಲರಿ ಮೇಳದ ಬಗ್ಗೆ ಮಾತನಾಡಿ, ನಮ್ಮ ಎರಡೂ ಶೋರೂಮ್‌ಗಳಲ್ಲಿ ಆ್ಯಂಟಿಕ್‌ ಒಡವೆಗಳ ದೊಡ್ಡ ಸಂಗ್ರಹವೇ ಇದೆ. ಪರಿಶುದ್ಧ ಚಿನ್ನಾಭರಣಗಳಿಗೆ ಪ್ರಸಿದ್ಧಿ ಪಡೆದಿರುವ ನಮ್ಮ ಸಂಸ್ಥೆ ಆಧುನಿಕ ಮಹಿಳೆಯರ ಅಭಿಲಾಷೆಯನ್ನು ಪೂರೈಸುವತ್ತ ಹಾಗೂ ವಿಭಿನ್ನ ಶೈಲಿಯ ಆಭರಣಗಳನ್ನು ನೀಡುವತ್ತ ಸದಾ ಗಮನಹರಿಸುತ್ತದೆ.

ಈ ಸಂದರ್ಭದಲ್ಲಿ ಗ್ರಾಹಕರು ಖರೀದಿಸುವ ಆಭರಣಗಳ ಮೇಕಿಂಗ್‌ ಚಾರ್ಜ್‌ ಮೇಲೆ ಶೇ.30 ರವರೆಗೆ ರಿಯಾಯಿತಿ, ವೇಸ್ಟೇಜ್‌ ಚಾರ್ಜಸ್‌ ಮತ್ತು ಸ್ಟೋನ್‌ ಚಾರ್ಜಸ್‌ ಇರುವುದಿಲ್ಲ. ಜತೆಗೆ ವಿಶೇಷ ರಿಯಾಯಿತಿ ಕೊಡುಗೆ ಮಾರಾಟ ಯೋಜನೆಯನ್ನೂ ವಿಸ್ತರಿಸಿದ್ದೇವೆ ಎಂದರು.

ನಮ್ಮ ಮಳಿಗೆಗಳಲ್ಲಿ ಗ್ರಾಹಕರ ಮನಕ್ಕೊಪ್ಪುವ ವೈವಿಧ್ಯಮಯ ವಜ್ರ, ಮಾಣಿಕ್ಯ, ಪಚ್ಚೆ ಮುಂತಾದ ಬೆಲೆಬಾಳುವ ಹರಳುಗಳ ಆಭರಣಗಳು, ಪಾರಂಪರಿಕ ಹಾಗೂ ಸಾಂಪ್ರದಾಯಿಕ ಒಡವೆಗಳು, ಚಿನ್ನದ ವಿಗ್ರಹಗಳು, ಲೈಟ್‌ವೆಯಿಟ್‌ ಆಭರಣಗಳು, ಎರಡೂ ಬದಿ ಬಳಸಬಹುದಾದ ನೆಕ್‌ಲೆಸ್‌ಗಳು, ಪ್ಲಾಟಿನಂ ಒಡವೆಗಳು, ಬೆಳ್ಳಿ ಆಭರಣಗಳು, ಚಿನ್ನದ ವಜ್ರದ ಹರಳಿನ ಕೈಗಡಿಯಾರಗಳ ಸಂಗ್ರಹವೇ ಇದೆ ಎಂದು ವಿವರಿಸಿದ್ದಾರೆ.

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.