ಸ್ವಯಂ ಚಾಲಿತ ಪಂಪ್‌


Team Udayavani, Nov 19, 2017, 11:24 AM IST

swayamchalita.jpg

ಬೆಂಗಳೂರು: ಸಿಂಪರಣೆಗೆ ಕೈಪಂಪ್‌ ಮಾಡಬೇಕಿಲ್ಲ. ಡೀಸೆಲ್‌ ಅವಶ್ಯಕತೆಯೂ ಇಲ್ಲ. ಬೆನ್ನಿಗೆ ಹಾಕಿಕೊಂಡು ಹೊರಟರೆ ಸಾಕು, ಯಂತ್ರ ಸ್ವಯಂಚಾಲಿತವಾಗಿ ಸಿಂಪರಣೆ ಮಾಡುತ್ತದೆ. 

ಬೆನ್ನಿಗೇರಿಸಿಕೊಂಡು ಹೋಗಬಹುದಾದ ಈ ಪಂಪಿನ ಮೇಲ್ಭಾಗದಲ್ಲಿ ಸೋಲಾರ್‌ ಪ್ಯಾನೆಲ್‌ಗ‌ಳನ್ನು ಅಳವಡಿಸಲಾಗಿದೆ. ಅದರ ಮೇಲೆ ಬೀಳುವ ಸೂರ್ಯನ ಕಿರಣಗಳನ್ನು ಹಿಡಿದಿಟ್ಟುಕೊಂಡು, ಪಂಪ್‌ ಕೆಳಭಾಗದಲ್ಲಿರುವ ಯಂತ್ರಕ್ಕೆ ಕಳುಹಿಸುತ್ತದೆ. ಅದು ಔಷಧ ಸಿಂಪರಣಾ ಹಿಡಿಕೆಗೆ ವರ್ಗಾವಣೆ ಆಗುತ್ತದೆ. 

ಇದರ ಸಾಮರ್ಥ್ಯ 16 ಲೀ. ಇದ್ದು, ಒಟ್ಟಾರೆ 20 ಕೆಜಿ ತೂಗುತ್ತದೆ. ಸಾಮಾನ್ಯ ಕೈಪಂಪುಗಳಿಂದ ಕೈನೋವು ಬರುತ್ತದೆ. ಡೀಸೆಲ್‌ ಚಾಲಿತ ಪಂಪ್‌ಗೆ ಎಕರೆಗೆ ಕನಿಷ್ಠ 5ರಿಂದ 6 ಲೀ. ಡೀಸೆಲ್‌ ಬೇಕಾಗುತ್ತದೆ. ಆದರೆ, ಇದಕ್ಕೆ ಯಾವುದೇ ಖರ್ಚು-ವೆಚ್ಚ ಇಲ್ಲ. ಕೈನೋವು ಕೂಡ ಬರುವುದಿಲ್ಲ. ಕನಿಷ್ಠ 4ರಿಂದ 5 ತಾಸು ನಿರಂತರವಾಗಿ ಸಿಂಪರಣೆ ಮಾಡಬಹುದು.

ತಲೆ ಮೇಲೆ ನೆರಳೂ ಆಗುತ್ತದೆ ಎಂದು ರಾಯಚೂರು ಕೃಷಿ ತಾಂತ್ರಿಕ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ.ವಸಂತಕುಮಾರ್‌ ತಿಳಿಸಿದರು. ಹಾಗೊಂದು ವೇಳೆ ಮಳೆ ಇದ್ದರೆ, ಬ್ಯಾಟರಿಯನ್ನು ಕನಿಷ್ಠ ನಾಲ್ಕು ತಾಸು ಚಾರ್ಜ್‌ ಮಾಡಬೇಕು. ಇದರಿಂದ 4ರಿಂದ 5 ತಾಸು ಈ ಯಂತ್ರ ಕಾರ್ಯನಿರ್ವಹಿಸುತ್ತದೆ ಎಂದರು.

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.