ದರೋಡೆ ಗ್ಯಾಂಗ್ ನಡೆಸುತ್ತಿದ್ದ ಕರವೇ ಮುಖಂಡ ಅರೆಸ್ಟ್
Team Udayavani, Nov 20, 2017, 2:01 PM IST
ಬೆಂಗಳೂರು: ನಗರದ ಹಲಸೂರಿನ ಜೋಗುಪಾಳ್ಯದಲ್ಲಿ ದರೋಡೆ ಗ್ಯಾಂಗ್ ನಡೆಸುತ್ತಿದ್ದ ಕರ್ನಾಟಕ ರಕ್ಷಣಾ ವೇದಿಕೆಮುಖಂಪನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ವರುಣ್ ಅಲಿಯಾಸ್ ಚಿನ್ನಿ ಎಂದು ತಿಳಿದು ಬಂದಿದ್ದು,ಪ್ರವೀಣ್ ಶೆಟ್ಟಿ ಬಣದಲ್ಲಿ ಗುರುತಿಸಿಕೊಂಡಿದ್ದ. ಹಲಸೂರಿನಲ್ಲಿ ನೈಟ್ ಶಿಫ್ಟ್ ಮುಗಿಸಿ ಬರುತ್ತಿದ್ದವರನ್ನುಅಡ್ಡಗಟ್ಟಿ ದರೋಡೆ ನಡೆಸುತ್ತಿದ್ದ ಎನ್ನಲಾಗಿದೆ.
ಹಲಸೂರು ಮೆಟ್ರೋ ಸ್ಟೇಶನ್ ಬಳಿ ಐಟಿ ಉದ್ಯೋಗಿಯ ದರೋಡೆಪ್ರಕರಣ ದ ತನಿಖೆವೇಳೆ ಬಲೆಗೆ ಬಿದ್ದಿದ್ದಾನೆ.
ರಾತ್ರಿ ಉದ್ಯೋಗಿಯನ್ನು ಅಡ್ಡಗಟ್ಟಿ, ವಾಚ್, ಪರ್ಸ್, ಮೊಬೈಲ್ ದರೋಡೆ ಮಾಡಿ ಎಟಿಎಂನಿಂದ 4000 ರೂ ಡ್ರಾ ಮಾಡಿಸಿದ್ದ ಎನ್ನಲಾಗಿದೆ.
ವರುಣ್ ತನ್ನ ಕುಕೃತ್ಯಕ್ಕೆ ನಾಲ್ವರು ಸಹಚರರನ್ನೂ ನೇಮಿಸಿಕೊಂಡಿದ್ದ ಎಂದು ತಿಳಿದು ಬಂದಿದೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ
Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ
MUST WATCH
ಹೊಸ ಸೇರ್ಪಡೆ
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ