ಬಂದ್ಗೆ ಅವಕಾಶವಿಲ್ಲ: ರಾಮಲಿಂಗಾರೆಡ್ಡಿ
Team Udayavani, Feb 2, 2018, 11:18 AM IST
ಬೆಂಗಳೂರು: ಫೆಬ್ರವರಿ 4 ರಂದು ಬೆಂಗಳೂರು ಬಂದ್ ಮಾಡಲು ಯಾವುದೇ ಸಂಘಟನೆಗೆ ಅವಕಾಶವಿಲ್ಲ. ಪ್ರತಿಭಟನೆ ಮಾಡುವವರು ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಲಿ, ಬೇರೆಲ್ಲೂ ಪ್ರತಿಭಟನೆಗೆ ಅವಕಾಶ ಕೊಡುವುದಿಲ್ಲ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಪ್ರಧಾನಿ ಬೆಂಗಳೂರಿಗೆ ಬಂದಾಗ ಸೂಕ್ತ ಭದ್ರತೆ ನೀಡುವುದು ರಾಜ್ಯ ಸರ್ಕಾರದ ಕರ್ತವ್ಯ.
ನರೇಂದ್ರ ಮೋದಿಯವರು ಬಿಜೆಪಿಯವರಿಗೆ ಮಾತ್ರ ಪ್ರಧಾನಿಯಲ್ಲ. ಇಡೀ ದೇಶದ ಪ್ರಧಾನಿ. ಪ್ರಧಾನಿ ಬಂದಾಗ ಗೌರವ ಕೊಡುವುದು ನಮ್ಮ ಧರ್ಮ. ಪ್ರಧಾನಿ ಮೋದಿ ಆಗಮಿಸಿದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಪೊಲಿಸ್ ಬಂದೋಬಸ್ತ್ ಕಲ್ಪಿಸಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು