ವಿಜಯ ಬ್ಯಾಂಕ್ ಇಡಿಯಾಗಿ ಮುರಳಿ
Team Udayavani, Feb 22, 2018, 11:35 AM IST
ಬೆಂಗಳೂರು: ವಿಜಯ ಬ್ಯಾಂಕಿನ ನೂತನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಮುರಳಿ ರಾಮಸ್ವಾಮಿ ಅವರು ನೇಮಕಗೊಂಡಿದ್ದಾರೆ. ಈ ಹಿಂದೆ ಕ್ರೆಡಿಟ್ ಆಪರೇಷನ್ ವಿಭಾಗದ ಜನರಲ್ ಮ್ಯಾನೇಜರ್ ಹಾಗೂ ಚೀಫ್ ಫೈನಾನ್ಷಿಯಲ್ ಆಫಿಸರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ರಾಮಸ್ವಾಮಿ ಅವರ ನೇಮಕ ಫೆ.19 ರಿಂದ ಜಾರಿಗೆ ಬರಲಿದೆ.
1989ರಲ್ಲಿ ವಿಜಯ ಬ್ಯಾಂಕಿನ ಅಧಿಕಾರಿಯಾಗಿ ಸೇರಿದ ಅವರು ವಿವಿಧ ಶಾಖೆಗಳಲ್ಲಿ, ವಲಯ ಹಾಗೂ ಕಾರ್ಪೋರೇಟ್ ಕಚೇರಿಯಲ್ಲಿ ಸೇವೆ ಸಲ್ಲಿಸಿದಲ್ಲದೆ ದೇಶ, ವಿದೇಶಗಳ ಕಾರ್ಯಾಗಾರಗಳಲ್ಲಿ ಭಾಗವಹಿಸಿ ಆಪಾರ ಅನುಭವ ಗಳಿಸಿದ್ದಾರೆ ಎಂದು ಬ್ಯಾಂಕ್ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್
Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!