ಹೊಟ್ಟೆ ಮಂಜನ ಗೋವಾ ಟ್ರಿಪ್!
Team Udayavani, Mar 11, 2018, 11:00 AM IST
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನವೀನ್ ಕುಮಾರ್ ಅಲಿಯಾಸ್ ಹೊಟ್ಟೆ ಮಂಜನನ್ನು ಭಾನುವಾರ ಬೆಳಗ್ಗೆ ಬೆಳಗಾವಿ, ಗೋವಾ ಹಾಗೂ ತಮಿಳುನಾಡಿನ ಕೊಡೈಕೆನಾಲ್ಗೆ ಎಸ್ಐಟಿ ಅಧಿಕಾರಿಗಳು ಕರೆದೊಯ್ಯಲಿದ್ದಾರೆ.
ಶುಕ್ರವಾರವಷ್ಟೇ ನ್ಯಾಯಾಲಯದ ಮುಂದೆ ಹಾಜರು ಪಡಿಸಿ ಐದು ದಿನಗಳ ಕಾಲ ವಶಕ್ಕೆ ಪಡೆದ ಎಸ್ಐಟಿ ಅಧಿಕಾರಿಗಳು, ಗೋವಾ, ಬೆಳಗಾವಿ ಮತ್ತು ಕೊಡೈಕೆನಾಲ್ನಲ್ಲಿ ನೆಲೆಸಿರುವ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರ ಜತೆ ಮಂಜನಿಗೆ ಸಂಪರ್ಕ ಇರುವುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಶಂಕಿತರು ನೆಲೆಸಿರುವ ಸ್ಥಳಗಳಿಗೆ ಕರೆದೊಯ್ಯಲಾಗುವುದು ಎಂದು ಎಸ್ ಐಟಿ ಮೂಲಗಳು ತಿಳಿಸಿವೆ.
ಹಿಂದೂಪರ ಸಂಘಟನೆಯಲ್ಲಿ ಸಕ್ರಿಯನಾಗಿ ರಾಜ್ಯ ಮತ್ತು ನೆರೆ ರಾಜ್ಯಗಳಲ್ಲಿನ ದೊಡ್ಡ ಮಟ್ಟದ ಸಮಾವೇಶಗಳಲ್ಲಿ ಪಾಲ್ಗೊಳ್ಳುತ್ತಿದ್ದು, ಗೋವಾ, ಮಹಾರಾಷ್ಟ್ರ ಹಾಗೂ ಇತರೆ ರಾಜ್ಯಗಳಿಂದ ಕೆಲಯುವ ಪಡೆಗಳೊಂದಿಗೆ ಸಂಪರ್ಕವಿದೆ ಎಂದು ಎಸ್ ಐಟಿ ಶಂಕಿಸಿದೆ. ಹೀಗಾಗಿ ಸುಳ್ಳು ಪತ್ತೆ ಪರೀಕ್ಷೆ ಹಿನ್ನೆಲೆ ಕೋರ್ಟ್ಗೆ ಮನವಿ ಮಾಡಲಾಗಿದ್ದು ವಿವಿಧ
ಪ್ರದೇಶಗಳಿಗೆ ಕರೆದೊಯ್ಯುಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ