ಗೀತಂ ವಿದ್ಯಾಲಯದಲ್ಲಿ ಸಾಧಕರ ದಿನಾಚರಣೆ
Team Udayavani, Mar 27, 2018, 12:30 PM IST
ಬೆಂಗಳೂರು: ನಗರದ ಸಮೀಪದ ನಾಗದೇವನಹಳ್ಳಿಯ ಗಾಂಧಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಮ್ಯಾನೇಜ್ಮೆಂಟ್ (ಗೀತಂ)ನ ಬೆಂಗಳೂರು ಕ್ಯಾಂಪಸ್ನಲ್ಲಿ ಉದ್ಯೋಗ ಮತ್ತು ತರಬೇತಿ ನಿರ್ದೇಶನಾಲಯದ ವತಿಯಿಂದ ಸಾಧಕರ ದಿನಾಚರಣೆ ಹಾಗೂ ಕ್ಯಾಂಪಸ್ ಸೆಲೆಕ್ಷನ್ ಇತ್ತೀಚೆಗೆ ನಡೆಯಿತು.
2017-18ನೇ ಸಾಲಿನ ಬಿ.ಟೆಕ್ ಹಾಗೂ ವಿವಿಧ ವಿಭಾಗಗಳ ವಿದ್ಯಾರ್ಥಿಗಳ ಕ್ಯಾಂಪಸ್ ಆಯ್ಕೆಯಲ್ಲಿ ಶೇ.75ರಷ್ಟು ವಿದ್ಯಾರ್ಥಿಗಳು ಪ್ರತಿಷ್ಠಿತ ಕಂಪನಿಗಳಿಗೆ ಆಯ್ಕೆಯಾದರು. ಆರೇಕಲ್, ಎಚ್ಪಿ, ಅಮೇಜೋನ್ ಸೇರಿ 40ಕ್ಕೂ ಅಧಿಕ ಕಂಪನಿಗಳು ಕ್ಯಾಂಪಸ್ ಸೆಲೆಕ್ಷನ್ನಲ್ಲಿ ಭಾಗವಹಿಸಿದ್ದವು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸ್ಥಳದಲ್ಲೇ ಪ್ರಮಾಣಪತ್ರ ವಿತರಿಸಲಾಯಿತು. ಆಯ್ಕೆಗೆ ಮುನ್ನ ಉದ್ಯೋಗ ಮತ್ತು ತರಬೇತಿ ನಿರ್ದೇಶನಾಲಯ 150ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ತರಬೇತಿ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ