ಮಗಳ ತಂಟೆಗೆ ಬಂದ ಪ್ರಿಯಕರನನ್ನು ಬರ್ಬರವಾಗಿ ಕೊಂದ ಮಹಿಳೆ!
Team Udayavani, Mar 29, 2018, 11:54 AM IST
ಬೆಂಗಳೂರು:ಪತಿ ಇಲ್ಲದ ವೇಳೆ ಮನೆಗೆ ಬಂದ ಪ್ರಿಯಕರನನ್ನು ವಿವಾಹಿತೆಯೊಬ್ಬಳು ಬರ್ಬರವಾಗಿ ಇರಿದು ಕೊಲೆಗೈದಿರುವ ಬೆಚ್ಚಿಬೀಳಿಸುವ ಘಟನೆ ಪೀಣ್ಯದ ಚಿಕ್ಕ ಬಿದರಕಲ್ಲು ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ.
32 ವರ್ಷದ ಗಾರ್ವೆುಂಟ್ಸ್ ಉದ್ಯೋಗಿ ರಘು ಎಂಬಾತ ಹತ್ಯೆಗೀಡಾಗಿದ್ದು, ಈತ ಕಳೆದ 6 ವರ್ಷಗಳಿಂದ ತನ್ನ ಸಹುದ್ಯೋಗಿಯ ಪತ್ನಿಯಾದ ರೇಖಾ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಎನ್ನಲಾಗಿದೆ.
ರೂಪಾ ಪತಿ 2 ದಿನಗಳ ಹಿಂದೆ ತಿಪಟೂರಿಗೆ ಜಾತ್ರೆಗೆಂದು ತೆರಳಿದ್ದು, ಈ ವೇಳೆ ಮನೆಗೆ ಆಗಮಿಸಿದ್ದ ರಘು ರೇಖಾ ಪುತ್ರಿಯ ಬಗ್ಗೆ ಕೀಳಾಗಿ ಮಾತನಾಡಿದ್ದಾನೆ ಎನ್ನಲಾಗಿದೆ.
ಮಗಳ ಕುರಿತಾಗಿನ ಕೀಳು ಮಟ್ಟದ ಮಾತುಗಳಿಂದ ರೊಚ್ಚಿಗೆದ್ದು ರಘುವಿನ ಕಿವಿ, ಕತ್ತು ಮತ್ತು ಹೊಟ್ಟೆಗೆ ಇರಿದು ಹತ್ಯೆಗೈದಿದ್ದಾಳೆ.
ಸ್ಥಳಕ್ಕೆ ಪೀಣ್ಯ ಪೊಲೀಸರು ದೌಡಾಯಿಸಿ ಪ್ರಕರಣ ದಾಖಲಿಸಿಕೊಂಡಿದ್ದು,ಆರೋಪಿ ರೇಖಾಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ
Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ
MUST WATCH
ಹೊಸ ಸೇರ್ಪಡೆ
Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ
B. Y. Raghavendra: “ಕಾಂಗ್ರೆಸ್ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ