ಮಗಳ ತಂಟೆಗೆ ಬಂದ ಪ್ರಿಯಕರನನ್ನು ಬರ್ಬರವಾಗಿ ಕೊಂದ ಮಹಿಳೆ!
Team Udayavani, Mar 29, 2018, 11:54 AM IST
ಬೆಂಗಳೂರು:ಪತಿ ಇಲ್ಲದ ವೇಳೆ ಮನೆಗೆ ಬಂದ ಪ್ರಿಯಕರನನ್ನು ವಿವಾಹಿತೆಯೊಬ್ಬಳು ಬರ್ಬರವಾಗಿ ಇರಿದು ಕೊಲೆಗೈದಿರುವ ಬೆಚ್ಚಿಬೀಳಿಸುವ ಘಟನೆ ಪೀಣ್ಯದ ಚಿಕ್ಕ ಬಿದರಕಲ್ಲು ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ.
32 ವರ್ಷದ ಗಾರ್ವೆುಂಟ್ಸ್ ಉದ್ಯೋಗಿ ರಘು ಎಂಬಾತ ಹತ್ಯೆಗೀಡಾಗಿದ್ದು, ಈತ ಕಳೆದ 6 ವರ್ಷಗಳಿಂದ ತನ್ನ ಸಹುದ್ಯೋಗಿಯ ಪತ್ನಿಯಾದ ರೇಖಾ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಎನ್ನಲಾಗಿದೆ.
ರೂಪಾ ಪತಿ 2 ದಿನಗಳ ಹಿಂದೆ ತಿಪಟೂರಿಗೆ ಜಾತ್ರೆಗೆಂದು ತೆರಳಿದ್ದು, ಈ ವೇಳೆ ಮನೆಗೆ ಆಗಮಿಸಿದ್ದ ರಘು ರೇಖಾ ಪುತ್ರಿಯ ಬಗ್ಗೆ ಕೀಳಾಗಿ ಮಾತನಾಡಿದ್ದಾನೆ ಎನ್ನಲಾಗಿದೆ.
ಮಗಳ ಕುರಿತಾಗಿನ ಕೀಳು ಮಟ್ಟದ ಮಾತುಗಳಿಂದ ರೊಚ್ಚಿಗೆದ್ದು ರಘುವಿನ ಕಿವಿ, ಕತ್ತು ಮತ್ತು ಹೊಟ್ಟೆಗೆ ಇರಿದು ಹತ್ಯೆಗೈದಿದ್ದಾಳೆ.
ಸ್ಥಳಕ್ಕೆ ಪೀಣ್ಯ ಪೊಲೀಸರು ದೌಡಾಯಿಸಿ ಪ್ರಕರಣ ದಾಖಲಿಸಿಕೊಂಡಿದ್ದು,ಆರೋಪಿ ರೇಖಾಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು